Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಗುವಿನ ಅಳು ನಿದ್ದೆಗೆಡಿಸುತ್ತಿದೆಯೆಂದು...

ಮಗುವಿನ ಅಳು ನಿದ್ದೆಗೆಡಿಸುತ್ತಿದೆಯೆಂದು ಸ್ವಂತ ಮಗುವನ್ನೇ ಕತ್ತು ಹಿಸುಕಿ ಕೊಂದ ದುಷ್ಟ ತಂದೆ

ವಾರ್ತಾಭಾರತಿವಾರ್ತಾಭಾರತಿ25 April 2017 10:27 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಮಗುವಿನ ಅಳು ನಿದ್ದೆಗೆಡಿಸುತ್ತಿದೆಯೆಂದು ಸ್ವಂತ ಮಗುವನ್ನೇ ಕತ್ತು ಹಿಸುಕಿ ಕೊಂದ  ದುಷ್ಟ ತಂದೆ

ಪಾಟ್ನಾ,ಎ.25 : ತನ್ನ ಎರಡು ವರ್ಷದ ಮಗುವಿನ ಅಳುವಿನಿಂದ ನಿದ್ದೆಗೆಟ್ಟ ತಂದೆಯೊಬ್ಬ ಮಗುವಿನ ಕತ್ತು ಹಿಸುಕಿ ಸಾಯಿಸಿ ದೇಹವನ್ನು ಹತ್ತಿರದಲ್ಲಿಯೇ ಹರಿಯುವ ತೊರೆಯೊಂದಕ್ಕೆ ಎಸೆದ ಘಟನೆ ಪಾಟ್ನಾದಿಂದ 350 ಕಿಮೀ ದೂರವಿರುವ ಪುರ್ನಿಯಾ ಜಿಲ್ಲೆಯ ಬೆಲವದನ್ ಗ್ರಾಮದಿಂದ ವರದಿಯಾಗಿದೆ.

ಆರೋಪಿ 35 ವರ್ಷದ ಮಂಗಲ್ ಶರ್ಮ ಎಂಬವನನ್ನು ಪೊಲೀಸರು ಆತನ ಪತ್ನಿ ಸುಲೇಖಾ ದೇವಿಯ ದೂರಿನ ಆಧಾರದಲ್ಲಿ ಬಂಧಿಸಿ ಜೈಲಿಗಟ್ಟಿದ್ದಾರೆ. ಶರ್ಮ ಕೂಲಿ ಕಾರ್ಮಿಕನಾಗಿದ್ದು ದಂಪತಿಗೆ ಮೂವರು ಮಕ್ಕಳಿದ್ದಾರೆ. ಕೊಲೆಗೈಯ್ಯಲ್ಪಟ್ಟ ಎರಡು ವರ್ಷದ ಆದರ್ಶ್ ಕುಮಾರ್ ಅವರ ಕಿರಿಯ ಪುತ್ರನಾಗಿದ್ದ.

ರವಿವಾರ ರಾತ್ರಿ ಘಟನೆ ನಡೆದಿದ್ದು ಮಗು ರಾತ್ರಿಯಿಡೀ ಅಳುತ್ತಿತ್ತೆನ್ನಲಾಗಿದೆ. ರಾತ್ರಿ ಎಚ್ಚರಗೊಂಡ ಸುಲೇಖಾ ಪಕ್ಕದಲ್ಲಿ ಮಗು ಆದರ್ಶ್ ಇಲ್ಲದೇ ಇರುವುದನ್ನು ಕಂಡು ಪತಿಯಲ್ಲಿ ವಿಚಾರಿಸಿದಾಗ ಆತ ಅಳುತ್ತಿದ್ದಾನೆಂದಷ್ಟೇ ಹೇಳಿದ್ದ.

ಆದರೆ ಸಂಶಯಗೊಂಡ ಸುಲೇಖಾ ಕೂಡಲೇ ಮನೆಯ ಹೊರಗೆ ಧಾವಿಸಿ ಬಂದಿದ್ದು ತೊರೆ ಸಮೀಪ ಮಗುವಿನ ಮೃತದೇಹ ಪತ್ತೆಯಾಗಿತ್ತು.

ತನ್ನ ಪತಿ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾನೆಂದು ಆಕೆ ಪೊಲೀಸರಿಗೆ ತಿಳಿಸಿದ್ದಾಳೆ. ಕಳೆದೆರಡು ತಿಂಗಳುಗಳಿಂದ ಆತ ವಿಚಿತ್ರ ರೀತಿಯಲ್ಲಿ ವರ್ತಿಸುತ್ತಿದ್ದನೆಂದೂ ಆಕೆ ಹೇಳಿದ್ದಾಳೆ. ಆದರೆ ಇದನ್ನು ಸಾಬೀತುಪಡಿಸಲು ಆಕೆಯ ಬಳಿ ಯಾವುದೇ ವೈದ್ಯಕೀಯ ದಾಖಲೆಗಳಿಲ್ಲ.

ಪತಿ ಜೈಲಿನಲ್ಲಿರುವುದರಿಂದ ಸುಲೇಖಾಳ ಬಡ ಕುಟುಂಬ ವಸ್ತುಶಃ ಕಂಗಾಲಾಗಿದ್ದು ತುತ್ತು ಊಟಕ್ಕೂ ಗತಿಯಿಲ್ಲದಂತಾಗಿದೆ. ಆದರೆ ಈ ಎಲ್ಲಾ ಕಷ್ಟಗಳನ್ನೂ ಮರೆತು ಆಕೆ ತನ್ನ ಮಗುವಿನ ಸಾವಿಗೆ ನ್ಯಾಯ ಆಗ್ರಹಿಸುತ್ತಿದ್ದಾಳೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X