Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸರ್ಕಾರವನ್ನು ಬಿಟ್ಟು ಬೇರೆಲ್ಲರನ್ನೂ...

ಸರ್ಕಾರವನ್ನು ಬಿಟ್ಟು ಬೇರೆಲ್ಲರನ್ನೂ ಪ್ರಶ್ನಿಸಿದ ಅರ್ನಬ್ ಗೆ ಜನರಿಂದ 'ಚುಚ್ಚು ಮದ್ದು'

ಸುಕ್ಮಾ ನಕ್ಸಲ್ ದಾಳಿ, ಯೋಧರ ಮಾರಣಹೋಮ

ವಾರ್ತಾಭಾರತಿವಾರ್ತಾಭಾರತಿ25 April 2017 10:20 PM IST
share
ಸರ್ಕಾರವನ್ನು ಬಿಟ್ಟು ಬೇರೆಲ್ಲರನ್ನೂ ಪ್ರಶ್ನಿಸಿದ ಅರ್ನಬ್ ಗೆ ಜನರಿಂದ ಚುಚ್ಚು ಮದ್ದು

ಹೊಸದಿಲ್ಲಿ, ಎ. 25 : ಛತ್ತೀಸ್ ಗಢದ ಇತಿಹಾಸದಲ್ಲೇ ಅತ್ಯಂತ ಭೀಕರ ದಾಳಿಯಲ್ಲಿ ನಕ್ಸಲರು 25 ಸಿಆರ್ ಪಿಎಫ್ ಯೋಧರನ್ನು ಕೊಂದಿದ್ದಾರೆ. ನಕ್ಸಲರ ಹೋರಾಟದ ಕುರಿತು ಅನುಕಂಪ ವ್ಯಕ್ತಪಡಿಸುವವರೂ ಅತ್ಯಂತ ಕಠಿಣ ಶಬ್ದಗಳಲ್ಲಿ ಖಂಡಿಸಿರುವ ಕೃತ್ಯವಿದು. ಸಹಜವಾಗಿಯೇ ಇದು ಸದ್ಯದ ಅತಿದೊಡ್ಡ ಸುದ್ದಿ. 

ಟೈಮ್ಸ್ ನೌ ಚಾನಲ್ ನಲ್ಲಿ ರಾಹುಲ್ ಶಿವಶಂಕರ್ ಹಾಗು ನಾವಿಕ ಕುಮಾರ್ ಎಂದಿನಂತೆ ಈ ಸುದ್ದಿಯ ಚರ್ಚೆಯಲ್ಲಿ ಎಲ್ಲ ಪ್ರಗತಿಪರರನ್ನು, ಜಾತ್ಯತೀತರನ್ನು ತರಾಟೆಗೆ ತೆಗೆದುಕೊಂಡರು. ಜೆ ಎನ್ ಯು ನ ಕನ್ಹಯ್ಯ ಹಾಗು ಉಮರ್ ಖಾಲಿದ್ ರನ್ನೂ ಎಳೆದು ತಂದರು. 

ಆದರೆ ಅದೆಲ್ಲಕ್ಕಿಂತ ಹೆಚ್ಚು ಗಮನ ಸೆಳೆದಿದ್ದು ಟಿವಿಯೇ ಇಲ್ಲದ ಅರ್ನಬ್ ಠೀವಿ . ಅವರ ಇನ್ನಷ್ಟೇ ಪ್ರಾರಂಭವಾಗಲಿರುವ ರಿಪಬಲಿಕ್ ಟಿವಿ ಯ ಟ್ವಿಟ್ಟರ್ ಖಾತೆಯಲ್ಲಿ ನಕ್ಸಲ್ ದಾಳಿಯ ಕುರಿತು  ಅರ್ನಬ್ ಪ್ರಶ್ನೆಗಳು ಎಂದು ಹಲವಾರು ಪ್ರಶ್ನೆಗಳನ್ನು ಟ್ವೀಟ್ ಮಾಡಲಾಯಿತು. ಈ ಎಲ್ಲ ಪ್ರಶ್ನೆಗಳು ಪ್ರಗತಿಪರರು, ಎನ್ ಜಿ ಒ ಗಳು , ಜಾತ್ಯತೀತರನ್ನೇ ಗುರಿಯಾಗಿಸಿದ್ದವು. ಆದರೆ ವಿಶೇಷವೆಂದರೆ, ಇಷ್ಟು ದೊಡ್ಡ ಭದ್ರತಾ ವೈಫಲ್ಯ ಹಾಗು ಯೋಧರ ಮಾರಣಹೋಮ ನಡೆದ ಕುರಿತು ಒಂದೇ ಒಂದು ಪ್ರಶ್ನೆ ಸರ್ಕಾರಕ್ಕೆ ಇರಲಿಲ್ಲ ! ಬಹುಶ ಅರ್ನಬ್ ಅದನ್ನು ಮರೆತೇ ಬಿಟ್ಟಿದ್ದರು. 

ಈ ಹಿಂದೆ ಯುಪಿಎ ಅವಧಿಯಲ್ಲಿ ನಕ್ಸಲ್ ದಾಳಿ ನಡೆದಿದ್ದಾಗ ಸರ್ಕಾರವನ್ನು ಯದ್ವಾ ತದ್ವಾ ಟೀಕಿಸಿದ್ದ ಅರ್ನಬ್ ಈಗ ಮಾತ್ರ ಸರ್ಕಾರವನ್ನು ಪ್ರಶ್ನಿಸುವ ಸಮಸ್ಯೆಯನ್ನೇ ತೆಗೆದುಕೊಳ್ಳಲಿಲ್ಲ. 

ಸಹಜವಾಗಿಯೇ ಅರ್ನಬ್ ರ ಈ ಮರೆಗುಳಿ ಸಮಸ್ಯೆಗೆ ಟ್ವಿಟ್ಟರ್ ಬಳಕೆದಾರರು ಸೂಕ್ತ ಚುಚ್ಚು ಮದ್ದು ನೀಡಿದರು. ಅವುಗಳ ಸ್ಯಾಂಪಲ್ ಗಳು ಇಲ್ಲಿವೆ : 

I ASK: Can Arnab please ask the Government on what they doing about the attack and the narrative on demonetization destroying Maoists? pic.twitter.com/bygCGBb85U

— Karthik (@beastoftraal) April 25, 2017

Arnab on Maoist attack during UPA II tenure. Highlights govt incompetence.pic.twitter.com/efeiUfUiS6

— Jaskirat Singh Bawa (@JaskiratSB) April 25, 2017

Arnab on Maoist attack during NDA tenure. pic.twitter.com/iVbfLFtxRx

— Jaskirat Singh Bawa (@JaskiratSB) April 25, 2017

EVERYONE ELSE ASKS: Can Arnab just hold a silent march? For no particular reason? Permanently? https://t.co/7c6oTxqBCs

— Mihir Sharma (@mihirssharma) April 25, 2017

news is back. Arnab brings you ... pic.twitter.com/gIlpn9Njyg

— Hartosh Singh Bal (@HartoshSinghBal) April 25, 2017
share
ವಾರ್ತಾಭಾರತಿ
ವಾರ್ತಾಭಾರತಿ
Next Story
X