Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಕೃತಿ ಪರಿಚಯ
  4. ಸೀತೆಯ ಕಣ್ಣಲ್ಲಿ ಕಿರು ರಾಮಾಯಣ

ಸೀತೆಯ ಕಣ್ಣಲ್ಲಿ ಕಿರು ರಾಮಾಯಣ

ಈ ಹೊತ್ತಿನ ಹೊತ್ತಿಗೆ

-ಕಾರುಣ್ಯಾ-ಕಾರುಣ್ಯಾ25 April 2017 5:47 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಸೀತೆಯ ಕಣ್ಣಲ್ಲಿ ಕಿರು ರಾಮಾಯಣ

ರಾಮಾಯಣದಲ್ಲಿ ಸೀತೆಯನ್ನು ಕೇಂದ್ರವಾಗಿಟ್ಟು ಮತ್ತೆ ಮತ್ತೆ ಬರಹಗಳು ಬರುತ್ತಲೇ ಇವೆ. ಆಧುನಿಕ ಮಹಿಳಾಸಂವೇದನೆಗಳು ಜಾಗೃತಗೊಂಡ ದಿನದಿಂದ ರಾಮಾಯಣವನ್ನು ಸೀತೆಯ ಕಣ್ಣಲ್ಲಿ ವಿಶ್ಲೇಷಿಸಿದ ಹಲವು ಕೃತಿಗಳು ಬಂದಿವೆ. ಇತ್ತೀಚೆಗೆ ಎಸ್. ಎಲ್. ಭೈರಪ್ಪ ಅವರ ‘ಉತ್ತರಕಾಂಡ’ವೂ ಇದೇ ಪ್ರಯತ್ನದ ಸಾಲಿಗೆ ಸೇರುತ್ತದೆ. ಇದೇ ಸಂದರ್ಭದಲ್ಲಿ ಸೀತೆಯನ್ನು ಕೇಂದ್ರವಾಗಿಟ್ಟುಕೊಂಡು ಹಲವು ನಾಟಕಗಳೂ ಬಂದಿವೆ. ಇಲ್ಲಿ ಎಸ್. ಮಾಲತಿ ಅವರು ವಾಲ್ಮೀಕಿ ರಾಮಾಯಣವನ್ನು ಆಧರಿಸಿ ‘ಸೀತಾ ಚರಿತ’ ಎನ್ನುವ ಕಿರು ನಾಟಕವನ್ನು ಬರೆದಿದ್ದಾರೆ. ಓರ್ವ ಮಹಿಳೆಯಾಗಿ ಸೀತೆ ಮಾಲತಿಯವರನ್ನು ಹೆಚ್ಚು ಕಾಡಿರುವುದೂ ಈ ಕೃತಿಯಲ್ಲಿ ಎದ್ದು ಕಾಣುತ್ತದೆ.

ಇದು, ಪುರುಷ ಪ್ರಧಾನ ವ್ಯವಸ್ಥೆಯಿಂದ ಪದೇ ಪದೇ ವಂಚನೆಗೊಳಗಾಗುತ್ತಾ, ಶೋಷಣೆಗೊಳಗಾಗುತ್ತಾ ರೋಸಿ ಭೂಮಿತಾಯಿಯ ಗರ್ಭ ಸೇರುವ ಸೀತೆಯ ಕತೆ. ಸೀತೆಯ ಶೋಷಣೆಯೇ ನಾಟಕದ ಮುಖ್ಯ ಭಾಗವಾದಾಗ, ಶ್ರೀರಾಮನ ಪಾತ್ರ ಮಂಕಾಗುತ್ತಾ ಬರುವುದು ಸಹಜವೇ ಆಗಿದೆ. ಇಡೀ ರಾಮಾಯಣದ ಕತೆಯ ಸಾರವನ್ನು ಒಳಗೊಂಡಿರುವ ಈ ಕಿರು ನಾಟಕ 14 ದೃಶ್ಯಗಳನ್ನು ಹೊಂದಿದೆ. ಶ್ರೀರಾಮಪಟ್ಟಾಭಿಷೇಕದಿಂದ ಆರಂಭವಾಗಿ, ವನವಾಸ, ಸೀತಾಪಹರಣ, ರಾವಣ ವಧೆ, ಅಯೋಧ್ಯೆ ಪಟ್ಟಾಭಿಷೇಕ, ಸೀತೆ ಮತ್ತೆ ಕಾಡುಪಾಲು, ಲವಕುಶ ಜನನ, ಅಂತಿಮವಾಗಿ ಮತ್ತೆ ರಾಮನ ಮುಖಾಮುಖಿ, ಸೀತೆಯ ನಿರ್ಗಮನ ಇಷ್ಟನ್ನೂ ಕಿರು ನಾಟಕ ಹೇಳಲು ಹೊರಡುವುದರಿಂದ, ನಾಟಕದ ಎಲ್ಲ ಸೂಕ್ಷ್ಮ ಮತ್ತು ವ್ಯಂಗ್ಯಗಳನ್ನು ವ್ಯಕ್ತಪಡಿಸಲು ಕೃತಿಗೆ ಸಾಧ್ಯವಾಗುವುದಿಲ್ಲವೇನೋ ಅನ್ನಿಸುತ್ತದೆ.

ಸೀತಾಚರಿತವೆಂದು ಹೆಸರಿಟ್ಟರೂ ರಾಮನ ಪಾತ್ರ ಇಲ್ಲಿ ತೀರಾ ನಿರ್ಲಕ್ಷಕ್ಕೆ ಒಳಗಾಗಿಲ್ಲ. ರಾಮ ತೀರಾ ನಿಂದನೆಗೂ ಒಳಗಾಗಿಲ್ಲ. ರಂಗಪ್ರಯೋಗಕ್ಕೆ ಈ ಕಿರು ನಾಟಕ ಪೂರಕವಾಗಿದೆ.

ನವಕರ್ನಾಟಕ ಪ್ರಕಾಶನ ಹೊರತಂದಿರುವ ಕೃತಿಯ ಮುಖಬೆಲೆ 45 ರೂಪಾಯಿ.
 

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
-ಕಾರುಣ್ಯಾ
-ಕಾರುಣ್ಯಾ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X