Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಇದು ಮೋದಿ ಅಲೆ, ದಿಲ್ಲಿ...

ಇದು ಮೋದಿ ಅಲೆ, ದಿಲ್ಲಿ ಮುಖ್ಯಮಂತ್ರಿಯನ್ನು ಮತದಾರರು ತಿರಸ್ಕರಿಸಿದ್ದಾರೆ: ಯೋಗೇಂದ್ರಯಾದವ್

ವಾರ್ತಾಭಾರತಿವಾರ್ತಾಭಾರತಿ26 April 2017 12:40 PM IST
share
ಇದು ಮೋದಿ ಅಲೆ, ದಿಲ್ಲಿ ಮುಖ್ಯಮಂತ್ರಿಯನ್ನು ಮತದಾರರು ತಿರಸ್ಕರಿಸಿದ್ದಾರೆ:  ಯೋಗೇಂದ್ರಯಾದವ್

 ಹೊಸದಿಲ್ಲಿ,ಎ. 27: ದಿಲ್ಲಿನಗರ ನಿಗಮ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆಯ ನಡುವೆಯೇ ಪ್ರತಿಕ್ರಯಿಸಿದ ಕೇಜ್ರಿವಾಲ್‌ರ ಮಾಜಿ ದೋಸ್ತಿ, ಹಾಗೂ ಸ್ವರಾಜ್ ಇಂಡಿಯಾ ಸಂಸ್ಥಾಪಕ ಯೋಗೇಂದ್ರ ಯಾದವ್‌ರು "ದಿಲ್ಲಿ ಸ್ಪಷ್ಟ ರೂಪದಲ್ಲಿ ಬಿಜೆಪಿಗೆ ತನ್ನ ಆದ್ಯತೆಯನ್ನು ಪ್ರಕಟಿಸಿದೆ" ಎಂದು ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

  ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿ ದೊಡ್ಡ ಗೆಲುವಿನತ್ತ ಸಾಗುತ್ತಿದೆ. ಇದು ಅರವಿಂದ್ ಕೇಜ್ರಿವಾಲ್‌ರ ಸರಕಾರದ ವಿರುದ್ಧ ಜನರ ಆಕ್ರೋಶವಾಗಿದೆ ಎಂದು ಯೋಗೇಂದ್ರ ಯಾದವ್ ಕೇಜ್ರಿವಾಲ್‌ರನ್ನು ಕೆಣಕಿದ್ದಾರೆ. ಎರಡುವರ್ಷಗಳ ಹಿಂದೆ ಕೇಜ್ರಿವಾಲ್‌ಮತ್ತು ಯಾದವ್ ಒಟ್ಟಿಗೆ ಆಮ್‌ಆದ್ಮಿಪಾರ್ಟಿಯಲ್ಲೇ ಇದ್ದರು. ನಂತರ ಪ್ರಶಾಂತ್ ಭೂಷಣ್ ಮತ್ತು ಯೋಗೇಂದ್ರ ಯಾದವ್ ಕೇಜ್ರಿವಾಲ್‌ರೊಂದಿಗೆ ಮುನಿಸಿಕೊಂಡು ಆಮ್ ಆದ್ಮಿ ಪಾರ್ಟಿಯಿಂದ ಹೊರಬಂದು ಸ್ವರಾಜ್ ಇಂಡಿಯಾ ಪಾರ್ಟಿಯನ್ನು ಕಟ್ಟಿದ್ದಾರೆ.

 ಟಿವಿಚಾನೆಲ್ ವೊಂದರ ಜೊತೆ ಮಾತಾಡಿದ ಯೋಗೇಂದ್ರ ಯಾದವ್ ನಿಗಮ ಚುನಾವಣೆಯಲ್ಲಿ ಮೋದಿ ಜಾದೂ ಮುಂದುವರಿದಿದೆ. ಎಮ್‌ಸಿಡಿ ಚುನಾವಣೆಯಲ್ಲಿ ಜನರು ಮುಖ್ಯಮಂತ್ರಿಯನ್ನು ತಳ್ಳಿಹಾಕಿದ್ದಾರೆ. ಬದಲಾಗಿ ಪ್ರಧಾನಿ ಮೋದಿಯನ್ನುಆಯ್ಕೆ ಮಾಡಿಕೊಂಡಿದ್ದಾರೆ. ಜೊತೆ ತಮ್ಮ ಸ್ವರಾಜ್ ಇಂಡಿಯಾ

ಚುನಾವಣೆಯಲ್ಲಿ ದೊಡ್ಡ ಭರವಸೆಯನ್ನು ಇರಿಸಿರಲಿಲ್ಲ. ಕೇವಲ ನಮ್ಮ ಆರಂಭ ಮಾತ್ರ ಇದಾಗಿತ್ತು ಎಂದು ಅಭಿಪ್ರಾಯ ಪ್ರಕಟಿಸಿದರು.

ಇದೇ ವೇಳೆ ಮತ ಎಣಿಕೆಗಿಂತ ಮೊದಲು ಮತ್ತೊಮ್ಮೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಇವಿಎಮ್(ಮತಯಂತ್ರ) ಕುರಿತು ಸಂದೇಹ ಪ್ರಕಟಿಸಿದ್ದಾರೆ. ಮತಯಂತ್ರ ಮೋಸದ ವಿಷಯವನ್ನು ಪಂಜಾಬ್ ವಿಧಾನಸಭಾ ಚುನಾವಣೆಯ ನಂತರ ಅವರು ಎತ್ತತೊಡಗಿದ್ದಾರೆ. ಕೇಜ್ರಿವಾಲ್ ದಿಲ್ಲಿನಗರ ನಿಗಮ ಚುನಾವಣೆಯನ್ನು ಬ್ಯಾಲೆಟ್ ಪೇಪರ್‌ನಲ್ಲಿ ಚುನಾವಣೆ ನಡೆಸಬೇಕೆಂದು ಆಗ್ರಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X