Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದೆಹಲಿಯನ್ನು ಬೆಚ್ಚಿಬೀಳಿಸಿದ ಮತ್ತೊಂದು...

ದೆಹಲಿಯನ್ನು ಬೆಚ್ಚಿಬೀಳಿಸಿದ ಮತ್ತೊಂದು ರೇಪ್: ಕಾರಿನಲ್ಲಿ ಸ್ನೇಹಿತನಿಂದಲೇ ಕೃತ್ಯ

ವಾರ್ತಾಭಾರತಿವಾರ್ತಾಭಾರತಿ27 April 2017 3:40 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ದೆಹಲಿಯನ್ನು ಬೆಚ್ಚಿಬೀಳಿಸಿದ ಮತ್ತೊಂದು ರೇಪ್: ಕಾರಿನಲ್ಲಿ ಸ್ನೇಹಿತನಿಂದಲೇ ಕೃತ್ಯ

ಗ್ರೇಟರ್ ನೋಯ್ಡ, ಎ.27: ಇಲ್ಲಿನ ನೋಯ್ಡಾ ಇಂಟರ್‌ನ್ಯಾಷನಲ್ ಯೂನಿವರ್ಸಿಟಿ ವಿದ್ಯಾರ್ಥಿನಿಯೊಬ್ಬರನ್ನು ಕಾರಿನಲ್ಲಿ ಆಕೆಯ ಸ್ನೇಹಿತನೇ ಅತ್ಯಾಚಾರ ಮಾಡಿರುವ ಘಟನೆ ನಡೆದಿದೆ. ಡ್ರಾಪ್ ನೀಡುವ ನೆಪದಲ್ಲಿ ವಿದ್ಯಾರ್ಥಿನಿಯನ್ನು ಕಾರಿನಲ್ಲಿ ಕೂರಿಸಿಕೊಂಡು ಬುದ್ಧ ಇಂಟರ್‌ನ್ಯಾಷನಲ್ ಸರ್ಕ್ಯೂಟ್ ಬಳಿ ಅತ್ಯಾಚಾರ ಎಸಗಿದ್ದಾನೆ ಎಂದು ಸಂತ್ರಸ್ತೆ ದೂರು ನೀಡಿದ್ದಾಳೆ.

ಗ್ರೇಟರ್ ನೋಯ್ಡದ ಮುರ್ಶಾದ್‌ಪುರ ನಿವಾಸಿ ಹಾಗೂ ಬಿ-ಟೆಕ್ ಪದವೀಧರನಾಗಿದ್ದ ಆರೋಪಿ, ತನ್ನ ಸ್ನೇಹಿತೆಯನ್ನು ಎನ್‌ಐಯು ಕ್ಯಾಂಪಸ್‌ಗೆ ಬಿಡಲು ಬರುತ್ತಿದ್ದ. ಹೀಗೆ ಬಂದಿದ್ದಾಗ ಕಳೆದ ನವೆಂಬರ್‌ನಲ್ಲಿ ಈ ವಿದ್ಯಾರ್ಥಿನಿಯ ಪರಿಚಯವಾಗಿದೆ. ಆರೋಪಿ ಬೆಂಗಳೂರಿನ ಖಾಸಗಿ ಕಾಲೇಜಿನಲ್ಲಿ ಎಂಜಿನಿಯರಿಂಗ್ ಪದವಿ ಪಡೆದು ಹುಟ್ಟೂರಿಗೆ ಮರಳಿದ್ದ. ಸಾಮಾಜಿಕ ಜಾಲತಾಣ ಖಾತೆಗಳಲ್ಲೂ ಇಬ್ಬರು ಸ್ನೇಹಿತರಾಗಿದ್ದರು. ಆರೋಪಿ ಆಕೆಗೆ ವಿವಾಹ ಪ್ರಸ್ತಾಪ ಮುಂದಿಟ್ಟಿದ್ದ. ಆದರೆ ಅದನ್ನು ಯುವತಿ ತಿರಸ್ಕರಿಸಿದ್ದಳು. ಆದರೂ ಆಕೆಯ ಜತೆ ಸಾಮಾಜಿಕ ಜಾಲ ತಾಣ ಮೂಲಕ ಸಂಪರ್ಕದಲ್ಲಿದ್ದ.

ಮಂಗಳವಾರ ಸಂಜೆ ಎನ್‌ಐಯು ಕ್ಯಾಂಪಸ್ ಗೇಟ್‌ನ ಹೊರಗೆ ಯಮುನಾ ಎಕ್ಸ್‌ಪ್ರೆಸ್ ಹೈವೇಯಲ್ಲಿ ಯುವತಿ ಬಸ್ ಗಾಗಿ ಕಾಯುತ್ತಿದ್ದಾಗ ಬಂದ ಆರೋಪಿ ತನ್ನ ಕಾರಿನಲ್ಲಿ ಡ್ರಾಪ್ ಮಾಡುವುದಾಗಿ ತಿಳಿಸಿದ. ಕಾರಿನಲ್ಲಿ ಚಾಲಕ ಹಾಗೂ ಮತ್ತೊಬ್ಬ ವ್ಯಕ್ತಿಯೂ ಇದ್ದ ಎಂದು ಯುವತಿ ದೂರು ನೀಡಿದ್ದಾಳೆ.

ಆಕೆಯ ಮೇಲೆ ಬಲಾತ್ಕಾರಕ್ಕೆ ಮುಂದಾದಾಗ ಪ್ರತಿರೋಧ ತೋರಿದ ಯುವತಿ ಪೊಲೀಸರಿಗೆ ಕರೆ ಮಾಡುವ ಪ್ರಯತ್ನ ಮಾಡಿದಳು. ಆದರೆ ಆತನ ಸ್ನೇಹಿತ ಮೊಬೈಲ್ ಕಿತ್ತುಕೊಂಡಿದ್ದಾನೆ. ನಂತರ ನಿರ್ಜನ ಪ್ರದೇಶದಲ್ಲಿ ವಾಹನ ನಿಲ್ಲಿಸಿ, ಇತರ ಇಬ್ಬರನ್ನು ಕೆಳಕ್ಕೆ ಇಳಿಯಲು ಸೂಚಿಸಿದ ಯುವತಿಯ ಸ್ನೇಹಿತ ಬಾಗಿಲು ಹಾಗೂ ಕಿಟಕಿ ಲಾಕ್ ಮಾಡಿ ಅತ್ಯಾಚಾರ ಎಸಗಿದ್ದಾನೆ. ಬಳಿಕ ಗಲ್ಗೋತಿಯಾಸ್ ವಿವಿ ಬಸ್ ನಿಲ್ದಾಣದಲ್ಲಿ ಆಕೆಯನ್ನು ಡ್ರಾಪ್ ಮಾಡಿ ತೆರಳಿದ್ದಾನೆ  ಎಂದು ವಿದ್ಯಾರ್ಥಿನಿ ದೂರಿನಲ್ಲಿ ವಿವರಿಸಿದ್ದಾಳೆ.

ಸ್ನೇಹಿತೆಯರ ಮೂಲಕ ಲೈಂಗಿಕ ದೌರ್ಜನ್ಯ ಬಗ್ಗೆ ಪೊಲೀಸರಿಗೆ ತಕ್ಷಣ ದೂರು ನೀಡಿದರೂ, ಬುಧವಾರ ಸಂಜೆ ಕುಟುಂಬದ ಜತೆ ದನಕೌರ್ ಠಾಣೆಗೆ ಭೇಟಿ ನೀಡಿದ ಬಳಿಕವಷ್ಟೇ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ. ತಕ್ಷಣ ಆತನನು ಬಂಧಿಸುವಂತೆ ಸಂತ್ರಸ್ತೆಯ ತಂದೆ ಆಗ್ರಹಿಸಿದ್ದಾರೆ.

ಆರೋಪಿ ವಿರುದ್ಧ ಭಾರತೀಯ ದಂಡಸಂಹಿತೆಯ ಸೆಕ್ಷನ್ 376ರ ಅನ್ವಯ ಪ್ರಕರಣ ದಾಖಲಿಸಿಕೊಂಡಿದ್ದು, ತಲೆಮರೆಸಿಕೊಂಡಿರುವ ಆತನ ಬಂಧನಕ್ಕೆ ಬಲೆ ಬೀಸಲಾಗಿದೆ ಎಂದು ಪೊಲೀಸ್ ಮೂಲಗಳು ಹೇಳಿವೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X