Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ದುಬೈ: ದಾರುನ್ನೂರ್ ನೂತನ ಡಾಕ್ಯುಮೆಂಟರಿ...

ದುಬೈ: ದಾರುನ್ನೂರ್ ನೂತನ ಡಾಕ್ಯುಮೆಂಟರಿ ಮತ್ತು ಗ್ರಾಂಡ್ ಇಫ್ತಾರ್ ಅಮಂತ್ರಣ ಪತ್ರ ಬಿಡುಗಡೆ

ಬದ್ರುದ್ದೀನ್ ಹೆಂತಾರ್ಬದ್ರುದ್ದೀನ್ ಹೆಂತಾರ್27 April 2017 10:17 AM IST
share
ದುಬೈ: ದಾರುನ್ನೂರ್ ನೂತನ ಡಾಕ್ಯುಮೆಂಟರಿ ಮತ್ತು ಗ್ರಾಂಡ್ ಇಫ್ತಾರ್ ಅಮಂತ್ರಣ ಪತ್ರ  ಬಿಡುಗಡೆ

ದುಬೈ, ಎ.27: ದಾರುನ್ನೂರ್ ಎಜುಕೇಷನ್ ಸೆಂಟರ್ ಕಾಶಿಪಟ್ನ ಮೂಡುಬಿದಿರೆ ಇದರ ಯುಎಇ ಕಲ್ಚರಲ್ ಸೆಂಟರ್ ವತಿಯಿಂದ ಅಲ್ ರಿಗ್ಗಾ ದಲ್ಲಿರುವ ಪಂಚ ನಕ್ಷತ್ರ ಹೋಟೆಲ್ ಜೂದ್ ಪ್ಯಾಲೆಸ್ ನ ಕೃಷ್ಟಲ್ ಬಾಲ್ ರೂಂನಲ್ಲಿ ದಾರುನ್ನೂರ್ ಸಾಕ್ಷ್ಯಚಿತ್ರವನ್ನು ಬಿಡುಗಡೆ ಗೊಳಿಸಲಾಯಿತು. 

ಶೈಖ್ ಅಬ್ದುಲ್ ಬಾರಿ ಅಲ್ ಝುಬೈದಿಯವರ ಪುತ್ರ ಶೈಖ್ ಖಾಲಿದ್ ಅಬ್ದುಲ್ ಬಾರಿ ಅಬೂಬಕ್ಕರ್ ಮಹಮ್ಮದ್ ಅಲ್ ಝುಬೈದಿ ಸಾಕ್ಷ್ಯಚಿತ್ರವನ್ನು ಬಿಡುಗಡೆಗೊಳಿಸಿದರು. ಈ ಸಂದರ್ಭ ಕೇರಳ ಮಾಜಿ ಮಂತ್ರಿ ಹಾಜಿ ಚೆರ್ಕಳ ಅಬ್ದುಲ್ಲಾ ಉಪಸ್ಥಿತರಿದ್ದರು.

ದಾರುನ್ನೂರ್ ಯುಎಇ ಅಧ್ಯಕ್ಷ ಸಲೀಂ ಅಲ್ತಾಫ್, ಗೌರವಾಧ್ಯಕ್ಷ ಹಾಗೂ ಸಾಕ್ಷ್ಯಚಿತ್ರದ ನಿರ್ಮಾಪಕ ಮುಹಮ್ಮದ್ ಮುಸ್ತಾಕ್ ಕದ್ರಿ ಮಂಗಳೂರು, ದಾರುನ್ನೂರ್ ಯುಎಇ ಉಪದೇಶಕ ಹಾಗೂ ಉದ್ಯಮಿ ಮುಹ್ಸಿನ್ ಅಹ್ಮದ್ ಮೂಡುಬಿದಿರೆ, ಶಂಸುದ್ದೀನ್ ವಳಪಟ್ಟಣಂ ಅವರ ಪುತ್ರ ಮಹಮ್ಮದ್ ಶಿರಾಝ್, ದಾರುನ್ನೂರ್ ಯುಎಇ ಇದರ ಕೋಶಾಧಿಕಾರಿ ಅಬ್ದುಲ್ ಸಲಾಂ ಬಪ್ಪಳಿಗೆ ಮೊದಲಾದವರು ಉಪಸ್ಥಿತರಿದ್ದರು.

ದಾರುನ್ನೂರ್ ಯುಎಇ ಕಾರ್ಯದರ್ಶಿ ಸಮೀರ್ ಇಬ್ರಾಹಿಂ ಕಲ್ಲರೆ ಕಾರ್ಯಕ್ರಮ ಉದ್ಘಾಟಿಸಿದರು. ದಾರುನ್ನೂರ್ ಯುಎಇ ಕಾರ್ಯದರ್ಶಿ ಅನ್ಸಾಫ್ ಪಾತೂರ್ ಸಂಸ್ಥೆಯನ್ನು ಪರಿಚಯಿಸಿದರು.

ಈ ಸಂದರ್ಭ ಶೈಖ್ ಖಾಲಿದ್ ರನ್ನು ದಾರುನ್ನೂರ್ ಯುಎಇ ಅಧ್ಯಕ್ಷ ಸಲೀಂ ಅಲ್ತಾಫ್ ಫರಂಗಿಪೇಟೆ, ಚೆರ್ಕಳ ಅಬ್ದುಲ್ಲಾ ಸಾಹೆಬ್ ರನ್ನು ದಾರುನ್ನೂರ್ ಯು ಎಇ ಪ್ರಧಾನ ಕಾರ್ಯದರ್ಶಿ ಬದ್ರುದ್ದೀನ್ ಹೆಂತಾರ್ ಮತ್ತು ಉದ್ಯಮಿ, ದಾರುನ್ನೂರಿನ ಉಪದೇಶಕ ಮುಹ್ಸಿನ್ ಅಹ್ಮದ್ ಕಾರ್ಕಳರನ್ನು ದಾರುನ್ನೂರ್ ಯು ಎಇ ಗೌರವಾಧ್ಯಕ್ಷ  ಮುಹಮ್ಮದ್ ಮುಸ್ತಾಕ್ ಕದ್ರಿ ಸನ್ಮಾನಿಸಿದರು.

ದಾರುನ್ನೂರ್ ವತಿಯಿಂದ ಜೂ.9ರಂದು ಬರ್ದುಬೈ ಮಂಕೂಲ್ ನಲ್ಲಿರುವ ಗ್ರಾಂಡ್ ಎಕ್ಸೆಲ್ಲಿಯರ್ ಹೋಟೆಲ್ ನಲ್ಲಿ ನಡೆಯಲಿರುವ ಗ್ರಾಂಡ್ ಇಫ್ತಾರ್ – 2017 ಇದರ ಔಪಚಾರಿಕ (ಫಾರ್ಮಲ್) ಆಮಂತ್ರಣ ಪತ್ರವನ್ನು ಇದೇ ಸಂದರ್ಭ ಬಿಡುಗಡೆಗೊಳಿಸಲಾಯಿತು. ಆಮಂತ್ರಣ ಪತ್ರದ ವಿನ್ಯಾಸವನ್ನು ಇಫ್ತಾರ್ ಸಮಿತಿ ಚೇರ್ಮೇನ್  ಮಹಮ್ಮದ್ ರಫೀಕ್ ಸುರತ್ಕಲ್ ರೂಪಿಸಿದ್ದರು.

ಅನ್ಸಾಫ್  ಪಾತೂರ್ ವಂದಿಸಿದರು. ಮಾಧ್ಯಮ ಪ್ರತಿನಿಧಿಯಾಗಿ v4 ವಾರ್ತಾ ಚಾನೆಲ್ ವಿಭಾಗದಿಂದ ಪ್ರಶಾಂತ್ ರವರು ಆಗಮಿಸಿದ್ದರು.

share
ಬದ್ರುದ್ದೀನ್ ಹೆಂತಾರ್
ಬದ್ರುದ್ದೀನ್ ಹೆಂತಾರ್
Next Story
X