Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ​‘ಶಾಲಿಮಾರ್ ಲಿವರ್‌ಪೂಲ್’ ವಸತಿ ಸಮುಚ್ಚಯ...

​‘ಶಾಲಿಮಾರ್ ಲಿವರ್‌ಪೂಲ್’ ವಸತಿ ಸಮುಚ್ಚಯ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ27 April 2017 9:39 PM IST
share
​‘ಶಾಲಿಮಾರ್ ಲಿವರ್‌ಪೂಲ್’ ವಸತಿ ಸಮುಚ್ಚಯ ಉದ್ಘಾಟನೆ

ಮಂಗಳೂರು, ಎ.27: "ಶಾಲಿಮಾರ್ ಬಿಲ್ಡರ್ಸ್‌ ಆ್ಯಂಡ್ ಪ್ರಮೋಟರ್ಸ್‌" ಸಂಸ್ಥೆಯಿಂದ ನಗರದ ಹೃದಯಭಾಗವಾದ ಬೆಂದೂರ್‌ವೆಲ್‌ನಲ್ಲಿ ಅತ್ಯಾಧುನಿಕ ಸೌಲಭ್ಯ ಹಾಗೂ ಆಕರ್ಷಕ ವಿನ್ಯಾಸದೊಂದಿಗೆ ನಿರ್ಮಾಣಗೊಂಡ ಐಶಾರಾಮಿ ‘ಶಾಲಿಮಾರ್ ಲಿವರ್‌ಪೂಲ್’ ವಸತಿ ಸಮುಚ್ಚಯ ಗುರುವಾರ ಉದ್ಘಾಟನೆಗೊಂಡಿತು.

ಈ ಸಂದರ್ಭದಲ್ಲಿ ಮಾತನಾಡಿದ ಮುಡಾ ಅಧ್ಯಕ್ಷ ಸುರೇಶ್ ಬಲ್ಲಾಳ್, ಮಂಗಳೂರು ನಗರಕ್ಕೆ ಬಿಲ್ಡರ್ಸ್‌ಗಳ ಕೊಡುಗೆ ಹಿರಿದಾಗಿದೆ. ನಗರವನ್ನು ಸುಂದರಗೊಳಿಸುವಲ್ಲಿ ಬಿಲ್ಡರ್ಸ್‌ಗಳ ಪಾತ್ರ ಮಹತ್ವದ್ದಾಗಿದೆ. ಬಿಲ್ಡರ್ಸ್‌ಗಳ ಕೊಡುಗೆ ಸ್ಮಾರ್ಟ್ ಸಿಟಿ ಯೋಜನೆಗೆ ಪೂರಕವಾಗಿದೆ ಎಂದರು.

ಕ್ರೆಡೈ ಅಧ್ಯಕ್ಷ ಡಿ.ಬಿ.ಮೆಹ್ತಾ ಮಾತನಾಡಿ, ಫ್ಲ್ಯಾಟ್‌ಗಳನ್ನು ಖರೀದಿಸುವವರಿಗೆ ಇದು ಸಕಾಲವಾಗಿದೆ. ಮುಂದಿನ ದಿನಗಳಲ್ಲಿ ವಿವಿಧ ಕಾಯ್ದೆಗಳ ಜಾರಿಯಿಂದ ದರಗಳು ಹೆಚ್ಚಾಗಲಿದೆ. ಗ್ರಾಹಕರು ಗುಣಮಟ್ಟದ ಫ್ಲ್ಯಾಟ್‌ಗಳಿಗಾಗಿ ಕ್ರೆಡೈ ಸದಸ್ಯರ ಫ್ಲ್ಯಾಟ್‌ಗಳನ್ನು ಖರೀದಿಸುವಂತೆ ಮನವಿ ಮಾಡಿದರು.

ಕಾರ್ಪೊರೇಟರ್ ನವೀನ್ ಡಿಸೋಜ ಮಾತನಾಡಿ, ಶಾಲಿಮಾರ್‌ನವರು ಕೇವಲ 2.4 ವರ್ಷಗಳಲ್ಲಿ ಯೋಜನೆ ಪೂರ್ಣಗೊಳಿಸಿರುವುದು ಶ್ಲಾಘನೀಯ ಎಂದು ಸಂಸ್ಥೆಯನ್ನು ಅಭಿನಂದಿಸಿದರು.

ಕಾರ್ಯಕ್ರಮದಲ್ಲಿ ಯೂಸುಫ್ ಕೆ. ಸುರಿಬೈಲ್, ಖಾದರ್, ಸಂಸ್ಥೆಯ ನಿರ್ದೇಶಕರಾದ ಬಶೀರ್ ಅಹ್ಮದ್, ಶಬೀರ್ ಸಾಹೇಬ್, ಅಬ್ದುರ್ರಹ್ಮಾನ್ ಉಪಸ್ಥಿತರಿದ್ದರು.

ಬಶೀರ್ ಅಹ್ಮದ್ ಸ್ವಾಗತಿಸಿದರು. ಶಬೀರ್ ಪುತ್ರ ಸಾಹಿಲ್ ವಂದಿಸಿದರು.

ವಿಶಾಲವಾಗಿ ಹಾಗೂ ಅತ್ಯಾಧುನಿಕ ಸೌಲಭ್ಯಗಳೊಂದಿಗೆ ನಿರ್ಮಾಣಗೊಂಡಿರುವ ‘ಶಾಲಿಮಾರ್ ಲಿವರ್‌ಪೂಲ್’ ವಸತಿ ಸಮುಚ್ಚಯದಲ್ಲಿ 15 ಅಂತಸ್ತುಗಳಿವೆ. ಪ್ರತಿ ಅಂತಸ್ತಿನಲ್ಲಿ ನಾಲ್ಕು ಫ್ಲಾಟ್‌ಗಳಿವೆ. 2, 3 ಮತ್ತು 4 ಬೆಡ್‌ರೂಂ, ಕಿಚನ್‌ಗಳ ಅಪಾರ್ಟ್‌ಮೆಂಟ್‌ಗಳು ಮತ್ತು 4 ಬೆಡ್‌ರೂಂಗಳ ಡ್ಯೂಪ್ಲೆ ಅಪಾರ್ಟ್‌ಮೆಂಟ್‌ಗಳನ್ನು ಸಮುಚ್ಚಯ ಹೊಂದಿದೆ.

ಪ್ರಾರ್ಥನಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು, ಮಾರುಕಟ್ಟೆ, ಶಾಪಿಂಗ್ ಮಾಲ್, ಆರೋಗ್ಯಕೇಂದ್ರಗಳು ಮುಂತಾದ ಸೌಲಭ್ಯಗಳು ಈ ವಸತಿ ಸಮುಚ್ಚಯದ ಆಸುಪಾಸಿನಲ್ಲಿವೆ. ವಿಶಾಲ ರೂಂಗಳು, ದೊಡ್ಡಗಾತ್ರದ ಕಿಟಕಿಗಳು, ಅತ್ಯುತ್ತಮ ವೆಂಟಿಲೇಶನ್, ಕಟ್ಟಡದ ಸುತ್ತಲೂ ವಿಶಾಲ ಸ್ಥಳಾವಕಾಶವಿದೆ. ಲಿವಿಂಗ್ ರೂಂ, ಬೆಡ್‌ರೂಂ, ಡೈನಿಂಗ್ ಹಾಲ್ ಹಾಗೂ ಕಿಚನ್‌ಗಳನ್ನು ವ್ಯವಸ್ಥಿತವಾಗಿ ವಿನ್ಯಾಸಗೊಳಿಸಲಾಗಿದೆ. ಪ್ರತಿಯೊಂದು ಪರಿಕರಗಳಲ್ಲೂ ಗುಣಮಟ್ಟ ಹಾಗೂ ಆಧುನಿಕತೆಗೆ ಆದ್ಯತೆ ನೀಡಲಾಗಿದೆ. ಕಲ್ಲಿಕೋಟೆಯ ಪ್ರಸಿದ್ಧ ಎನ್.ಎಂ.ಸಲೀಂ ಅಸೋಸಿಯೇಟ್ಸ್ ಆರ್ಕಿಟೆಕ್ಟ್‌ಗಳಾಗಿದ್ದು, ವಿನೂತನ ಶೈಲಿ ಹಾಗೂ ಸ್ಥಳಾವಕಾಶದಲ್ಲಿ ‘ಲಿವರ್‌ಪೂಲ್’ ನಿರ್ಮಾಣಗೊಂಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X