Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಚಿಕ್ಕಮಗಳೂರು ನಗರಸಭೆ ವಿಶೇಷ ಸಭೆ:...

ಚಿಕ್ಕಮಗಳೂರು ನಗರಸಭೆ ವಿಶೇಷ ಸಭೆ: ವಿರೋಧದ ನಡುವೆಯೂ ಎಸ್‌ಎಫ್ ಸಿ, 14ನೇ ಹಣಕಾಸು ಯೋಜನೆಗೆ ಅನುಮೋದನೆ

ವಾರ್ತಾಭಾರತಿವಾರ್ತಾಭಾರತಿ27 April 2017 11:22 PM IST
share
ಚಿಕ್ಕಮಗಳೂರು ನಗರಸಭೆ ವಿಶೇಷ ಸಭೆ: ವಿರೋಧದ ನಡುವೆಯೂ ಎಸ್‌ಎಫ್ ಸಿ, 14ನೇ ಹಣಕಾಸು ಯೋಜನೆಗೆ ಅನುಮೋದನೆ

ಚಿಕ್ಕಮಗಳೂರು, ಎ.27: ನಗರಸಭೆ ವಿಪಕ್ಷ ಸದಸ್ಯರ ವಿರೋಧದ ನಡುವೆಯೂ ಎಸ್.ಎಫ್.ಸಿ. ಮತ್ತು 14ನೇ ಹಣಕಾಸು ಯೋಜನೆಗೆ ಗುರುವಾರ ನಗರಸಭೆ ಅಧ್ಯಕ್ಷೆ ಕವಿತಾಶೇಖರ್ ಅಧ್ಯಕ್ಷತೆಯಲ್ಲಿ ನಡೆದ ವಿಶೇಷ ಸಭೆಯಲ್ಲಿ ಅನುಮೋದನೆ ದೊರೆಯಿತು.

ನಗರದ ಅಭಿವೃದ್ಧಿಗೆ ಸಂಬಂಧಿಸಿದಂತೆ ಎಸ್.ಎಫ್.ಸಿ. ಮತ್ತು 14 ನೇ ಹಣಕಾಸು ಯೋಜನೆ ಹಾಗೂ ನಗರೋತ್ಥಾನ ಯೋಜನೆಗಳಿಗೆ ಕ್ರಿಯಾ ಯೋಜನೆ ತಯಾರಿಸಿ ಜಿಲ್ಲಾಧಿಕಾರಿಗೆ ಸಲ್ಲಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು. ಎಸ್.ಎಫ್.ಸಿ. ಮತ್ತು 14ನೇ ಹಣಕಾಸು ಯೋಜನೆ ತಯಾರಿಸಲು ವಿರೋಧ ಪಕ್ಷದ ಸದಸ್ಯರು ಒಪ್ಪಿಗೆ ನೀಡದೆ ವಿರೋಧ ವ್ಯಕ್ತ ಪಡಿಸಿದರೂ ನಗರಸಭೆ ಆಡಳಿತ ನಡೆಸುತ್ತಿರುವ ಬಿಜೆಪಿ ಬಹುಮತದ ಮೇರೆಗೆ ಒಪ್ಪಿಗೆ ಪಡೆಯಿತು.

ಸರಕಾರದಿಂದ ನಗರಸಭೆಗೆ ಬಿಡುಗಡೆಯಾದ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡಿಲ್ಲ. ಬಿಜೆಪಿ ಸದಸ್ಯರ ವಾರ್ಡ್‌ಗಳಿಗೆ ಹೆಚ್ಚಿನ ಆಸಕ್ತಿ ತೋರಲಾಗುತ್ತಿದೆ ಎಂದು ವಿಪಕ್ಷ ಸದಸ್ಯ ಎಚ್.ಎಸ್. ಪುಟ್ಟಸ್ವಾಮಿ ವಿಷಯ ಪ್ರಸ್ತಾಪಿಸಿ, ಈ ಎರಡು ಯೋಜನೆಗಳಿಗೆ ಒಪ್ಪಿಗೆ ಕೊಡುವುದಿಲ್ಲ ಎಂದು ಪಟ್ಟು ಹಿಡಿದರು. ಕಾಮಗಾರಿಗಳ ಪಟ್ಟಿ ತಯಾರಿಸುವಾಗ ವಿಪಕ್ಷವನ್ನು ನಿರ್ಲಕ್ಷಿಸಿದ್ದಾರೆ ಎಂದಾಗ ಸದಸ್ಯರುಗಳಾದ ಸುರೇಖಾ ಸಂಪತ್ ರಾಜ್, ಲಕ್ಷ್ಮೀಶ್, ರೂಬಿನ್ ಮೋಸಸ್ ಬೆಂಬಲಿಸಿದರು.

ಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಸದಸ್ಯರು ಉದ್ದೇಶಪೂರ್ವಕವಾಗಿ ಕೂಗಾಡುತ್ತಿದ್ದಾರೆ. ಇದಕ್ಕೆ ಬೆಲೆ ಕೊಡಬೇಡಿ ಎಂದು ಬಿಜೆಪಿ ಸದಸ್ಯರುಗಳಾದ ಸುಧೀರ್, ಟಿ.ರಾಜಶೇಖರ್, ಎಚ್.ಡಿ. ತಮ್ಮಯ್ಯ, ಪುಷ್ಪರಾಜ್, ಲೀಲಾ, ಖುರೇಶಿ ಮತ್ತಿತರರು ಹೇಳಿದರು.

ನಗರೋತ್ಥಾನದ ಅನುದಾನವನ್ನು ಎಲ್ಲಾ ವಾರ್ಡ್‌ಗಳಿಗೆ ಸಮರ್ಪಕವಾಗಿ ಬಳಕೆ ಮಾಡಬೇಕು. ನಗರಸಭೆ ಬಿಜೆಪಿ ಆಡಳಿತದಲ್ಲಿ ವಿಪಕ್ಷ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ ಎಂಬ ಆರೋಪ ಕೇಳಿಬಂತು. ನಗರೋತ್ಥಾನ ಯೋಜನೆಯ ಅನುದಾನ ಬಳಕೆ ಬಗ್ಗೆ ವಿರೋಧ ಪಕ್ಷದ ಸದಸ್ಯರು ಯಾವುದೇ ವಿರೋಧ ವ್ಯಕ್ತಪಡಿಸದೆ ಸಹಮತ ನೀಡಿದರು.

ಸಭೆಯಲ್ಲಿ ನಗರಸಭೆ ಉಪಾಧ್ಯಕ್ಷ ರವೀಂದ್ರನಾಥ, ಪ್ರಬಾರಿ ಆಯುಕ್ತರು ಮತ್ತಿತರ ಸದಸ್ಯರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X