Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಿದ್ಯಾರ್ಥಿಗಳು ಆದಿತ್ಯನಾಥ್ ಶೈಲಿಯ ಹೇರ್...

ವಿದ್ಯಾರ್ಥಿಗಳು ಆದಿತ್ಯನಾಥ್ ಶೈಲಿಯ ಹೇರ್ ಕಟ್ ಮಾಡುವಂತೆ ಆದೇಶಿಸಿದ ಮೀರತ್ ನ ಖಾಸಗಿ ಶಾಲೆ

ಮಾಂಸಾಹಾರ ಸೇವನೆ, ಗಡ್ಡ ಬಿಡುವುದಕ್ಕೂ ನಿರ್ಬಂಧ

ವಾರ್ತಾಭಾರತಿವಾರ್ತಾಭಾರತಿ28 April 2017 11:35 AM IST
share
ವಿದ್ಯಾರ್ಥಿಗಳು ಆದಿತ್ಯನಾಥ್ ಶೈಲಿಯ ಹೇರ್ ಕಟ್ ಮಾಡುವಂತೆ ಆದೇಶಿಸಿದ ಮೀರತ್ ನ ಖಾಸಗಿ ಶಾಲೆ

ಮೀರತ್, ಎ.28: ಸಿಬಿಎಸ್‌ಇ ಶಿಕ್ಷಣ ನೀಡುವ ಖಾಸಗಿ ಶಾಲೆಯೊಂದು ವಿಚಿತ್ರ ನಿಯಮವೊಂದನ್ನು ಜಾರಿಗೆ ತಂದು ಇದೀಗ ಸುದ್ದಿಯಲ್ಲಿದೆ. ಶಾಲೆಯಲ್ಲಿ 1ನೇ ತರಗತಿಯಿಂದ 12ನೇ ತರಗತಿಯವರೆಗೆ ಕಲಿಯುತ್ತಿರುವ ಸುಮಾರು 2,800 ವಿದ್ಯಾರ್ಥಿಗಳಿಗೆ ಮುಖ್ಯಮಂತ್ರಿ ಆದಿತ್ಯನಾಥ್ ಮಾದರಿಯ ಹೇರ್ ಸ್ಟೈಲ್ ಮಾಡಿಸುವಂತೆ ಆದೇಶಿಸಲಾಗಿದೆ. ಶಾಲೆಯ ವಿದ್ಯಾರ್ಥಿಗಳು ಗಡ್ಡ ಬೆಳೆಸುವಂತಿಲ್ಲ ಎಂದೂ ಹೇಳಿರುವ ಆಡಳಿತ ಅದಕ್ಕೆ ಕಾರಣವನ್ನೂ ನೀಡುತ್ತಾ ‘‘ ಇದು ಜನರು ನಮಾಜ್ ಸಲ್ಲಿಸುವ ಸ್ಥಳ ಅಲ್ಲ’’ ಎಂದಿದೆ. ಅಷ್ಟೇ ಅಲ್ಲ ಶಾಲೆಗೆ ವಿದ್ಯಾರ್ಥಿಗಳು ಮಧ್ಯಾಹ್ನದೂಟಕ್ಕೆ ಮಾಂಸಾಹಾರ ತರಲು ನಿರ್ಬಂಧ ಹೇರಿದ್ದು, ವಿದ್ಯಾರ್ಥಿ ವಿದ್ಯಾರ್ಥಿನಿಯರನ್ನು ಪ್ರತ್ಯೇಕವಾಗಿಯೂ ಇಟ್ಟಿದ್ದು ಇದು ‘ಲವ್ ಜಿಹಾದ್’ ತಡೆಯುವ ಕ್ರಮ ಎಂದಿದೆ.

ಶಾಲಾಡಳಿತದ ನಿರ್ದೇಶನದಂತೆ ಹೇರ್ ಕಟ್ ಮಾಡದೇ ಇದ್ದ ಕೆಲ ವಿದ್ಯಾರ್ಥಿಗಳನ್ನು ರಿಷಬ್ ಅಕಾಡಮಿ ಕೊ-ಎಜುಕೇಶನಲ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ಪ್ರವೇಶಿಸಲು ಅನುಮತಿ ನೀಡದೇ ಇದ್ದಾಗ ಮೇಲಿನ ವಿಚಾರಗಳು ಬೆಳಕಿಗೆ ಬಂದಿದ್ದವು.

‘‘ನಾವು ಮಕ್ಕಳಿಗೆ ಆದಿತ್ಯನಾಥ್ ರೀತಿಯ ಹೇರ್ ಕಟ್ ಮಾಡಲು ಹೇಳಿದ್ದೆವು. ಅವರಿಗೆ ನಾವು ಹೇಳಿದ್ದು ಅರ್ಥವಾಗಿಲ್ಲ. ನಮಗೆ ಸೇನೆಯ ಜವಾನರ ಹೇರ್ ಕಟ್ ನಂತಹ ಹೇರ್ ಕಟ್ ಬೇಕು. ಇದು ಮದರಸ ಅಥವಾ ನಮಾಝ್ ಸಲ್ಲಿಸುವ ಸ್ಥಳವಲ್ಲ. ಆದ್ದರಿಂದ ಮಕ್ಕಳಿಗೆ ಗಡ್ಡ ಬೆಳೆಸದಂತೆ ಹೇಳಲಾಗಿದೆ’’ ಎಂದು ಶಾಲಾ ಆಡಳಿತ ಸಮಿತಿಯ ಕಾರ್ಯದರ್ಶಿ ರಂಜೀತ್ ಜೈನ್ ಹೇಳಿದ್ದಾರೆ. ಶಾಲೆಯು ಜೈನ್ ಟ್ರಸ್ಟ್ ನಿಂದ ನಡೆಸಲ್ಪಡುತ್ತಿರುವುದರಿಂದ ಜೈನ್ ಆಹಾರ ಪದ್ಧತಿಯನುಸಾರ ಇಲ್ಲಿ ಮಕ್ಕಳು ತಮ್ಮ ಮಧ್ಯಾಹ್ನದೂಟಕ್ಕೆ ಮಾಂಸಾಹಾರ ತರುವಂತಿಲ್ಲ ಎಂದು ಶಾಲಾಡಳಿತ ಹೇಳಿದೆ. ಈ ನಿಯಮ ಜಾರಿಯಾಗುವಂತೆ ನೋಡಿಕೊಳ್ಳಲು ಧಿಡೀರ್ ತಪಾಸಣೆ ನಡೆಸಲಾಗುತ್ತಿದೆ ಎಂದೂ ತಿಳಿಸಿದೆ.

‘‘ಅಷ್ಟೇ ಅಲ್ಲ ಈ ಶಾಲೆಯಲ್ಲಿ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಕೊಠಡಿಗಳಲ್ಲಿ ಪಾಠ ಮಾಡಲಾಗುತ್ತಿದೆ. ಹುಡುಗಿಯರು ಮುಸ್ಲಿಂ ಹುಡುಗರೊಡನೆ ಸ್ನೇಹ ಬೆಳೆಸದಂತೆ ತಡೆಯುವ ಯತ್ನ ಇದಾಗಿದೆ,’’ಎಂದು ರಂಜೀತ್ ಜೈನ್ ಹೇಳಿಕೊಂಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X