Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ವಿನೋದ್ ಖನ್ನಾ ನಿಧನದಲ್ಲಿ ಬಯಲಾಯ್ತು ಕಹಿ...

ವಿನೋದ್ ಖನ್ನಾ ನಿಧನದಲ್ಲಿ ಬಯಲಾಯ್ತು ಕಹಿ ಸತ್ಯ

ಬಾಲಿವುಡ್ ಸ್ಟಾರ್ ಗಳ ವಿರುದ್ಧ ಹರಿಹಾಯ್ದ ರಿಷಿ ಕಪೂರ್ ಹೇಳಿದ್ದೇನು ?

ವಾರ್ತಾಭಾರತಿವಾರ್ತಾಭಾರತಿ28 April 2017 12:36 PM IST
share
ವಿನೋದ್ ಖನ್ನಾ ನಿಧನದಲ್ಲಿ ಬಯಲಾಯ್ತು ಕಹಿ ಸತ್ಯ

ಮುಂಬೈ,ಎ.28 : ಟ್ವಿಟ್ಟರಿನಲ್ಲಿ ತಮ್ಮ ನೇರ ಮತ್ತು ಖಡಕ್ ಟ್ವೀಟುಗಳಿಗೆ ಹೆಸರಾಗಿರುವ ಹಿರಿಯ ನಟ ರಿಷಿ ಕಪೂರ್ ಗುರುವಾರ ಮತ್ತೊಮ್ಮೆ ತಮ್ಮ ಟ್ವೀಟ್ ಮುಖಾಂತರ ಸುದ್ದಿಯಾಗಿದ್ದಾರೆ. ಈ ಬಾರಿ ಅವರು ತಮ್ಮ ಟ್ವೀಟನ್ನು ಯುವ ತಲೆಮಾರಿನ ನಟರತ್ತ ಗುರಿಯಾಗಿಸಿದ್ದಾರೆ. ಕ್ಯಾನ್ಸರಿನಿಂದ ಬಳಲುತ್ತಿದ್ದ ಹಿರಿಯ ನಟ ವಿನೋದ್ ಖನ್ನಾ ಗುರುವಾರ ವಿಧಿವಶರಾಗಿದ್ದರೆ ಅವರ ಅಂತ್ಯ ಸಂಸ್ಕಾರಕ್ಕೆ ಹಾಜರಿರದ ಹಲವು ‘ಯುವ ನಟರು’ ಅದೇ ದಿನ ನಟಿ ಪ್ರಿಯಾಂಕ ಛೋಪ್ರಾ ಆಯೋಜಿಸಿದ್ದ ತಡ ರಾತ್ರಿಯ ಪಾರ್ಟಿಯಲ್ಲಿ ಹಾಜರಾಗಿದ್ದನ್ನು ಕಂಡು ರಿಷಿ ಕೆಂಡ ಕಾರಿದ್ದಾರೆ.

ಸೂಪರ್ ಹಿಟ್ ಚಿತ್ರ ‘ಅಮರ್ ಅಕ್ಬರ್ ಆಂಥೊನಿ’ಯಲ್ಲಿ ವಿನೋದ್ ಖನ್ನಾ ಅವರ ಜತೆ ಸಹನಟನಾಗಿ ಅಭಿನಯಿಸಿದ್ದ ರಿಷಿ, ಹೊಸ ತಲೆಮಾರಿನ ನಟರು ವಿನೋದ್ ಖನ್ನಾ ಅವರಿಗೆ ಗೌರವ ಸಲ್ಲಿಸಲು ಆಗಮಿಸದೇ ಇರುವುದನ್ನು ಟೀಕಿಸುತ್ತಾ ಇದನ್ನು ನಾಚಿಕೆಗೇಡು ಎಂದು ಟ್ವೀಟ್ ಮಾಡಿದ್ದಾರೆ. ವಿನೋದ್ ಖನ್ನಾ ಈ ಹೊಸ ತಲೆಮಾರಿನ ನಟರೊಂದಿಗೆ ಅಭಿನಯಿಸಿರುವ ಹೊರತಾಗಿಯೂ ಅವರೆಲ್ಲ ಆಗಮಿಸಲಿಲ್ಲ ಎಂದು ಹೇಳಿದ ರಿಷಿ, ಇನ್ನೊಬ್ಬರಿಗೆ ಗೌರವ ನೀಡುವುದನ್ನು ಕಲಿಯಬೇಕು ಎಂದು ಯುವನಟರಿಗೆ ಹೇಳಿದ್ದಾರೆ.

‘‘ನಾನು ಸತ್ತಾಗಲೂ ಇದೇ ರೀತಿ ಆಗಬಹುದು. ಇಂದು ‘ಸ್ಟಾರ್’ ಎಂದು ಹೇಳಿಕೊಳ್ಳುವವರ ಬಗ್ಗೆ ನನಗೆ ಸಿಟ್ಟು ಬರುತ್ತಿದೆ’’ ಎಂದು ರಿಷಿ ಟ್ವೀಟ್ ಮಾಡಿದ್ದಾರಲ್ಲದೆ ಅವರುಗಳನ್ನು ‘ಚಮಚಾ’ ಎಂದೂ ಲೇವಡಿ ಮಾಡಿದ್ದಾರೆ. ‘‘ಸಿಟ್ಟಾಗಿದ್ದೇನೆ. ಹಲವಾರು ಚಮಚಾ ಜನರನ್ನು ಕಳೆದ ರಾತ್ರಿ ಪ್ರಿಯಾಂಕ ಛೋಪ್ರಾ ಪಾರ್ಟಿಯಲ್ಲಿ ಭೇಟಿಯಾದೆ,’’ಎಂದಿದ್ದಾರೆ ರಿಷಿ.

ಅದೇ ಸಮಯ ತನ್ನ ಪತ್ನಿ ನೀತು ಕಪೂರ್ ಹಾಗೂ ಪುತ್ರ ರಣಬೀರ್ ಕಪೂರ್ ವಿದೇಶದಲ್ಲಿರುವುದರಿಂದ ವಿನೋದ್ ಖನ್ನಾ ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಸಾಧ್ಯವಾಗಿಲ್ಲ, ಎಂದೂ ರಿಷಿ ಸ್ಪಷ್ಟ ಪಡಿಸಿದ್ದಾರೆ.

Will miss you Amar. RIP. pic.twitter.com/WC0zt71R4J

— Rishi Kapoor (@chintskap) April 27, 2017

Remembering the good times with you,Vinod. Thank you for being my friend. pic.twitter.com/hvZoYeQMEF

— Rishi Kapoor (@chintskap) April 27, 2017

Shameful. Not ONE actor of this generation attended Vinod Khanna's funeral. And that too he has worked with them. Must learn to respect.

— Rishi Kapoor (@chintskap) April 27, 2017

Why this? Including mine and thereafter.When I die, I must be prepared.None will shoulder me. Very very angry with today's so called stars.

— Rishi Kapoor (@chintskap) April 27, 2017

Angry. Met so many chamcha people last night at Priyanka Chopra's do last night. Few at Vinod's. So fuckn transparent. So angry with them.

— Rishi Kapoor (@chintskap) April 27, 2017

Yes it has been expressed earlier on social media my wife and Ranbir are out of the country. Would never had been reason not to be there

— Rishi Kapoor (@chintskap) April 27, 2017
share
ವಾರ್ತಾಭಾರತಿ
ವಾರ್ತಾಭಾರತಿ
Next Story
X