Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ​ಸರಕಾರದ ಯೋಜನೆಗೆ ಭೂಮಿ ನೀಡಿ, ಜೈಲು...

​ಸರಕಾರದ ಯೋಜನೆಗೆ ಭೂಮಿ ನೀಡಿ, ಜೈಲು ಸೇರಿದ ರೈತ ಕುಟುಂಬ

ವಾರ್ತಾಭಾರತಿವಾರ್ತಾಭಾರತಿ28 April 2017 11:43 PM IST
share
​ಸರಕಾರದ ಯೋಜನೆಗೆ ಭೂಮಿ ನೀಡಿ, ಜೈಲು ಸೇರಿದ ರೈತ ಕುಟುಂಬ

ತುಮಕೂರು, ಎ.28: ಸರಕಾರದ ಯೋಜನೆಗೆ ಭೂಮಿ ನೀಡಿ, ನ್ಯಾಯಯುತ ಪರಿಹಾರ ಕೇಳಿದ್ದಕ್ಕೆ ರೈತ ಕುಟುಂಬದ ಮೇಲೆ ಪವರ್‌ಗ್ರಿಡ್ ಅಧಿಕಾರಿಗಳು ಪ್ರಕರಣ ದಾಖಲಿಸಿ ಜೈಲಿಗಟ್ಟಿರುವ ಘಟನೆ ಶಿರಾ ತಾಲೂಕಿನ ಹುಲಿಕುಂಟೆ ಹೋಬಳಿಯ ನಿಡಗಟ್ಟೆ ಗ್ರಾಮದಲ್ಲಿ ನಡೆದಿದೆ.

ನಿಡಗಟ್ಟೆ ಗ್ರಾಮದ ತಿಮ್ಮರಾಜು(30), ಆನಂದ(25), ರಾಧಿಕ(25), ಮುತ್ತುರಾಯಪ್ಪ(60), ಹನುಮಕ್ಕ(50), ಗೋಪಾಲಯ್ಯ(36) ಎಂಬವರ ಮೇಲೆ ಪ್ರಕರಣ ದಾಖಲಿಸಲಾಗಿದ್ದು, 3.ಜನ ರೈತರನ್ನು ಬಂಧಿಸಿರುವ ಪೊಲೀಸರು ಇನ್ನೂ ಮೂವರನ್ನು ಹುಡುಕುತ್ತಿದ್ದಾರೆ.

400.ಕೆವಿ ಸಾರ್ಮಥ್ಯದ ಕೆಪಿಟಿಸಿಎಲ್ ವಿದ್ಯುತ್ ಲೈನ್ ನಿಡಗಟ್ಟೆ ಮಾರ್ಗವಾಗಿ ತುಮಕೂರಿನ ವಸಂತನರಸಾಪುರ ಕೈಗಾರಿಕಾ ಪ್ರದೇಶಕ್ಕೆ ಹಾದು ಹೋಗಿದ್ದು, ಸರ್ವೆ ನಂ:22ರ ತಿಮ್ಮರಾಜು ಜಮೀನಿನಲ್ಲಿ 2 ಟವರ್ ಮತ್ತು ಲೈನ್ ಸಂಪರ್ಕ ಕಲ್ಪಿಸಲು ಭೂಮಿ ವಶ ಪಡಿಸಿಕೊಳ್ಳಲಾಗಿದೆ. ಭೂಮಿ ವಶಪಡಿಸಿಕೊಳ್ಳುವಾಗ ಪರಿಹಾರ ನೀಡುತ್ತೇವೆ ಎಂದು ಭರವಸೆ ನೀಡಿದ್ದ ಕೆ.ಪಿ.ಟಿ.ಸಿ.ಎಲ್. ಅಧಿಕಾರಿಗಳು ಕಾಮಗಾರಿ ಪೂರ್ಣಗೊಳ್ಳುತ್ತಾ ಬಂದರೂ ಪರಿಹಾರ ನೀಡಿಲ್ಲ ಎಂದು ರೈತ ಕುಟುಂಬ ಆರೋಪಿಸಿದೆ.

ಜಮೀನಿನಲ್ಲಿ ಕೊರೆಸಿದ್ದ ಕೊಳವೆ ಬಾವಿ ಮತ್ತು ದಾಳಿಂಬೆ ಬೆಳೆಗೆ ಪರಿಹಾರ ನೀಡಬೇಕೆಂಬುದು ರೈತರ ಬೇಡಿಕೆಯಾಗಿದೆ. ಆದರೆ ಪರಿಹಾರ ನೀಡಲು ಅಧಿಕಾರಿಗಳು ಮುಂದಾಗದ ಹಿನ್ನೆಲೆಯಲ್ಲಿ ಭೂಮಿ ಕಳೆದುಕೊಂಡ ರೈತ ಕುಟುಂಬ ಕಾಮಗಾರಿಗೆ ಅಡ್ಡಿಪಡಿಸಿದೆ. ಪರಿಹಾರ ನೀಡದ್ದಕ್ಕಾಗಿ ರೈತ ತಿಮ್ಮರಾಜು ವಿಷ ಸೇವಿಸಿ ಆಸ್ಪತ್ರೆಗೆ ದಾಖಲಾಗಿದ್ದರು. ದುಡಿಯುವ ಮಗ ವಿಷ ಸೇವಿಸಿ ಆಸ್ಪತ್ರೆ ಸೇರಿದ್ದರಿಂದ ಸಿಟ್ಟಿಗೆದ್ದ ರೈತ ಕುಟುಂಬ ಕೆ.ಪಿ.ಟಿ.ಸಿ.ಎಲ್. ಕಾಮಗಾರಿಗೆ ಅಡ್ಡಿ ಪಡಿಸಿದೆ. ಆದರೆ ಅಧಿಕಾರಿಗಳು ರೈತ ಕುಟುಂಬದ ವಿರುದ್ಧ ಪ್ರಾಣ ಬೆದರಿಕೆ ಕೇಸು ದಾಖಲಿಸಿದ್ದು, ಪೊಲೀಸರು ಕುಟುಂಬದ ಮೂವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ ಎನ್ನಲಾಗಿದೆ. ಇದರಿಂದ ಹೆದರಿದ ನಿಡಗಟ್ಟೆ ಗ್ರಾಮದ ಎಲ್ಲಾ ಪುರುಷರು ಮನೆ ತೊರೆದಿದ್ದು, ಇಡೀ ಗ್ರಾಮ ಜನರಿಲ್ಲದೆ ಬಿಕೋ ಎನ್ನುತ್ತಿದೆ.

ಕರ್ನಾಟಕ ಪ್ರಾಂತ ರೈತ ಸಂಘದ ತಾಲೂಕು ಪ್ರಧಾನ ಕಾರ್ಯದರ್ಶಿ ನಾದೂರು ಕೆಂಚಪ್ಪ ಮಾತನಾಡಿ, ಜಿಲ್ಲಾಧಿಕಾರಿಗಳ ಆದೇಶದಂತೆ ಪರಿಹಾರ ನೀಡದ ಕೆಪಿಟಿಸಿಎಲ್ ಅಧಿಕಾರಿಗಳು, ರೈತರನ್ನು ಪೊಲೀಸ್ ಬಲ ಪ್ರದರ್ಶಿಸಿ ಹತ್ತಿಕ್ಕುತ್ತಿದ್ದಾರೆ. ಪರಿಸ್ಥಿತಿ ಹೀಗೆಯೇ ಮುಂದುವರೆದರೆ ರೈತರು ರೊಚ್ಚಿಗೇಳುವ ಕಾಲ ದೂರವಿಲ್ಲ ಎಂದಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X