Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಗ್ಗದ ಜನರಿಕ್ ಔಷಧಕ್ಕೆ ವೈದ್ಯರೇ ಅಡ್ಡಿ:...

ಅಗ್ಗದ ಜನರಿಕ್ ಔಷಧಕ್ಕೆ ವೈದ್ಯರೇ ಅಡ್ಡಿ: ಕಂಪೆನಿಗಳು

ವಾರ್ತಾಭಾರತಿವಾರ್ತಾಭಾರತಿ29 April 2017 1:37 PM IST
share
ಅಗ್ಗದ ಜನರಿಕ್ ಔಷಧಕ್ಕೆ ವೈದ್ಯರೇ ಅಡ್ಡಿ: ಕಂಪೆನಿಗಳು

ಪಾಲಕ್ಕಾಡ್, ಎ. 29: ಕಡಿಮೆ ಬೆಲೆಗೆ ದೊರಕುವ ಜನರಿಕ್ ಔಷಧ ಎಲ್ಲೆಡೆ ಸಿಗುದಂತೆ ವೈದ್ಯರು, ಮತ್ತು ಔಷಧ ಕಂಪೆನಿಗಳು ಕೇಂದ್ರಸರಕಾರಕ್ಕೆ ಅಡ್ಡಿಯಾಗಿವೆ. ಔಷಧದ ಬ್ರಾಂಡ್ ಮಾತ್ರ ಬರೆಯುವ ಹೆಚ್ಚಿನ ವೈದ್ಯರು ಜನಿರಿಕ್ ಔಷಧದ ವಿರೋಧವಾಗಿದ್ದಾರೆ ಎನ್ನಲಾಗಿದೆ. ವೈದ್ಯರು ಚೀಟಿಯಲ್ಲಿ ಜನರಿಕ್ ಔಷಧದ ಹೆಸರು ಬರೆದುಕೊಡಬೇಕೆಂದು ಎರಡು ವರ್ಷ ಹಿಂದೆ ಮೆಡಿಕಲ್ ಕೌನ್ಸಿಲ್ ಆಫ್ ಇಂಡಿಯ ನಿಷ್ಕರ್ಷಿಸಿತ್ತು. ಆದರೆ ವೈದ್ಯರು ಕೌನ್ಸಿಲ್‌ನ ಸೂಚನೆಗಳನ್ನು ಗಾಳಿಗೆ ತೂರಿದ್ದಾರೆ.

ಜನರಿಕ್ ಔಷಧ ವ್ಯಾಪನಗೊಳಿಸುವ ಕೇಂದ್ರಸರಕಾರದ ಕ್ರಮವನ್ನು ಐಎಂಎ(Indian Medical Association) ಸ್ವಾಗತಿಸಿದ್ದರೂ. ವೈದ್ಯರಲ್ಲಿ ದೊಡ್ಡದಾದ ಒಂದು ವಿಭಾಗ ಇದನ್ನು ಬೆಂಬಲಿಸಿಲ್ಲ. ಚಿಕಿತ್ಸೆ ಖರ್ಚು ಹೆಚ್ಚಲು ವೈದ್ಯರು ಬ್ರಾಂಡೆಡ್ ಔಷಧಗಳನ್ನೇ ಬರೆದು ಕೊಡುವುದು ಕಾರಣವಾಗಿದೆ. ಪೇಟೆಂಟೆಡ್ ಮದ್ದುಗಳ ಬೆಲೆಯನ್ನು ಸಾಮಾನ್ಯರಿಗೆ ತಾಳಿಕೊಳ್ಳಲು ಸಾಧ್ಯವಿಲ್ಲ. ಬ್ರಾಂಡೆಡ್ ಔಷಧಗಳಿಗೆ ಮಲ್ಟಿನ್ಯಾಶನಲ್ ಕಂಪೆನಿಗಳುಮತ್ತು ಬೃಹತ್ ಇಂಡಿಯನ್ ಕಂಪೆನಿಗಳು ಹೆಚ್ಚು ದರ ನಿಗದಿಪಡಿಸುತ್ತವೆ. ಬೇರೆಬೇರೆ ರೀತಿ ಬೆಲೆನಿಗದಿಪಡಿಸುವ ಕಂಪೆನಿಗಳೂ ಇವೆ.

 ಜನರಿಕ್ ಮದ್ದುಗಳು ಎಲ್ಲೆಡೆ ಲಭಿಸುವಂತಾದರೆ ತಮ್ಮವ್ಯಾಪಾರ ಮುರಿದು ಬೀಳಬಹುದೆಂದು ಔಷಧ ಕಂಪೆನಿಗಳು ಹೆದರುತ್ತಿವೆ. ಜನರಿಕ್ ಮದ್ದು ಬರೆಯಲು ಪ್ರಾಯೋಗಿಕ ತೊಂದರೆಗಳಿವೆ ಎಂದು ವೈದ್ಯರು ಕೂಡಾ ಹೇಳುತ್ತಿದ್ದಾರೆ. ಎಲ್ಲ ಮದ್ದುಗಳ ಕೆಮಿಕಲ್ ಹೆಸರನ್ನು ತಕ್ಷಣ ನೆನಪುಮಾಡಿಕೊಳ್ಳಲು ಕಷ್ಟವೆಂದು ವೈದ್ಯರು ನೆಪ ವೊಡ್ಡುತ್ತಿದಾರೆ.ಪಿಕ್ಸೆಡ್ ಡೋಸ್ ಮದ್ದುಗಳ ಜನರಿಕ್ ಹೆಸರು ಬರೆಯುವುದು ಕಷ್ಟವಾಗುತ್ತಿದೆ. ಜೊತೆಗೆ ಜನರಿಕ್ ಔಷಧ ಗುಣಮಟ್ಟಕೂಡ ಸರಿಯಾಗಿಲ್ಲ ಎಂದು ವೈದ್ಯರು ಹೇಳುತ್ತಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X