Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಈ 106 ವರ್ಷದ ಅಜ್ಜಿಗೆ ಯುಟೂಬ್ ನಲ್ಲಿ...

ಈ 106 ವರ್ಷದ ಅಜ್ಜಿಗೆ ಯುಟೂಬ್ ನಲ್ಲಿ 2,48,000 ಅಭಿಮಾನಿಗಳು !

ಅಂತಹ ವಿಶೇಷತೆ ಏನಿದೆ ಈ ಅಜ್ಜಿಯಲ್ಲಿ ?

ವಾರ್ತಾಭಾರತಿವಾರ್ತಾಭಾರತಿ29 April 2017 5:14 PM IST
share
ಈ 106 ವರ್ಷದ ಅಜ್ಜಿಗೆ ಯುಟೂಬ್ ನಲ್ಲಿ 2,48,000 ಅಭಿಮಾನಿಗಳು !

ಹೊಸದಿಲ್ಲಿ, ಜ. 29: ಯುಟ್ಯೂಬ್ ನಲ್ಲಿ ಅಡುಗೆ ಮಾಡುವ ವಿಧಾನ ಹೇಳಿಕೊಡುವ 106 ವರ್ಷದ ಅಜ್ಜಿಯೊಬ್ಬರು ಇಂಟರ್ನೆಟ್ ಸೆನ್ಸೇಶನ್ ಆಗಿ ಬಿಟ್ಟಿದ್ದಾರೆ. ಅಂದ ಹಾಗೆ ಈ ಅಜ್ಜಿ, 106 ವರ್ಷದ ಮಸ್ತನಮ್ಮ ಆಂಧ್ರ ಪ್ರದೇಶದವರಾಗಿದ್ದಾರೆ. ಯುಟ್ಯೂಬ್ ನಲ್ಲಿ ಸಕ್ರಿಯವಾಗಿರುವ ವಿಶ್ವದ ಅತ್ಯಂತ ಹಿರಿಯ ಮಹಿಳೆಯಾಗಿರುವ ಈಕೆ ತನ್ನ ಸ್ವಂತ ಚಾನಲ್ ‘ಕಂಟ್ರಿ ಫುಡ್ಸ್’ ಕೂಡ ಹೊಂದಿದ್ದಾರೆ.

ಮಸ್ತನಮ್ಮಳ ಯುಟ್ಯೂಬ್ ಚಾನಲ್ ಗೆ 2,48,000 ಚಂದಾದಾರರಿದ್ದು. ಸಾಂಪ್ರದಾಯಿಕ ಅಡುಗೆ ಸಿದ್ಧಪಡಿಸುವ ತನ್ನ ನೈಪುಣ್ಯತೆಯಿಂದ ಈ ಅಜ್ಜಿ ಎಲ್ಲರ ಮನಗೆದ್ದಿದ್ದಾರೆ. ಸ್ವಾದಿಷ್ಟ ಎಗ್ ದೋಸೆಯಿಂದ ಹಿಡಿದ ಫಿಶ್ ಫ್ರೈ, ಬಾಂಬೂ ಚಿಕನ್ ಬಿರಿಯಾನಿ ಮಾಡುವ ಬಗೆಯನ್ನು ಆಕೆಯ ವೀಡಿಯೋಗಳು ಕಲಿಸುತ್ತವೆ. ಆಕೆಯ ಯುಟ್ಯೂಬ್ ಚಾನಲ್ ಅನ್ನು ಆಕೆಯ ಮರಿ ಮೊಮ್ಮಗ ಕೆ ಲಕ್ಷ್ಮಣ್ ಅವರು ನಡೆಸುತ್ತಿದ್ದಾರೆ.

‘‘ಒಂದು ರಾತ್ರಿ ಬಹಳಷ್ಟು ಹಸಿದಿದ್ದ ನಾನು ಮತ್ತು ನನ್ನ ಗೆಳೆಯರು ಸ್ವಲ್ಪ ಆಹಾರ ತಯಾರಿಸಿ ತಿಂದೆವು. ಆಗ ನಾವೇ ಏಕೆ ಒಂದು ಯುಟ್ಯೂಬ್ ಚಾನಲ್ ಆರಂಭಿಸಬಾರದು ಎಂಬ ಯೋಚನೆ ಬಂತು. ನಮ್ಮ ಮೊದಲ ವೀಡಿಯೋ ವೈರಲ್ ಆಯಿತು. ಆಗ ಈ ಚಾನಲ್ ನಡೆಸಲು ತೀರ್ಮಾನಿಸಿ ನನ್ನ ಅಜ್ಜಿಯ ಸಹಾಯದಿಂದ ತಾಜಾ ವಸ್ತುಗಳನ್ನು ಉಪಯೋಗಿಸಿ ಸ್ವಾದಿಷ್ಟ ಖಾದ್ಯಗಳನ್ನು ತಯಾರಿಸುವ ವೀಡಿಯೋ ಸಿದ್ಧಪಡಿಸಲು ನಿರ್ಧರಿಸಿದೆವು. ಆಕೆಗೂ ಸಂತಸವಾಗಿದೆ,’’ ಎನ್ನುತ್ತಾರೆ ಲಕ್ಷ್ಮಣ್.

ಸೀಫುಡ್ ಹಾಗೂ ದೋಸೆ ತಯಾರಿಸುವುದರಲ್ಲಿ ಅಜ್ಜಿ ಸಿದ್ಧಹಸ್ತರಾಗಿದ್ದಾರೆಂದು ಲಕ್ಷ್ಮಣ್ ಹೇಳುತ್ತಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X