Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ದುಬೈ : ಅಲ್ ಫಲಾಹ್ ಹೈಪರ್ ಮಾರ್ಕೆಟ್...

ದುಬೈ : ಅಲ್ ಫಲಾಹ್ ಹೈಪರ್ ಮಾರ್ಕೆಟ್ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ29 April 2017 7:07 PM IST
share
ದುಬೈ : ಅಲ್ ಫಲಾಹ್ ಹೈಪರ್ ಮಾರ್ಕೆಟ್ ಉದ್ಘಾಟನೆ

ದುಬೈ ,ಎ.29 : ಬರ್ ದುಬೈಯ ಕುವೈಟ್ ಸ್ಟ್ರೀಟ್ ಮಂಖೂಲ್ ನಲ್ಲಿ ಅಲ್ ಫಲಾಹ್ ಹೈಪರ್ ಮಾರ್ಕೆಟ್ ನ್ನು ಬಾಲಿವುಡ್ ನಟ ಸುನಿಲ್ ಶೆಟ್ಟಿ ಗುರುವಾರ ವಿದ್ಯುಕ್ತವಾಗಿ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಸುನೀಲ್ ಶೆಟ್ಟಿ, ಪ್ರವಾಸಿಗರನ್ನು ಆಕರ್ಷಿಸುವುದರ ಜೊತೆಗೆ ಉದ್ಯಮ ಕ್ಷೇತ್ರದಲ್ಲಿ ಕೂಡಾ ದುಬೈ ಪ್ರಸಿದ್ಧಿ ಪಡೆದಿದೆ. ಈ ನಿಟ್ಟಿನಲ್ಲಿ ಕರ್ನಾಟಕ ಕರಾವಳಿಯ ಯುವಕ ಯೂಸುಫ್ ಅವರು ಸ್ಥಾಪಿಸಿದ ಹೈಪರ್ ಮಾರ್ಕೆಟ್ ದೇಶ ವಿದೇಶದಲ್ಲಿ ತನ್ನ ಕಾರ್ಯವ್ಯಾಪ್ತಿಯನ್ನು ವಿಸ್ತರಿಸಲಿ ಎಂದು ಶುಭ ಹಾರೈಸಿದರು.

ಅಲ್ ಫಲಾಹ್ ಗ್ರೂಪ್ ಚೇರ್ಮೆನ್ ಯೂಸುಫ್ ಅಲ್ ಫಲಾಹ್ ಮಾತನಾಡಿ, ನಮ್ಮ ಸಂಸ್ಥೆಯು ಬೆಂಗಳೂರಿನಲ್ಲಿ ಹೋಟೆಲ್ ಉದ್ಯಮ ಪ್ರಾರಂಭಿಸಿತು. ನಂತರ ದುಬೈಯಲ್ಲೂ ಹೋಟೆಲ್ ಸ್ಥಾಪಿಸಿತು. ಪ್ರಸ್ತುತ ಒಟ್ಟು 8 ಹೋಟೆಲ್ ಗಳಿವೆ. ಇವಲ್ಲದೆ ಅಕ್ಯುರೆಟ್ ವಾಚ್ ನ ಒಡೆತನ ಪಡೆದಿದೆ. ದುಬೈನಲ್ಲಿ ರೆಸ್ಟೋಂರೆಂಟ್ ಕೂಡಾ ಹೊಂದಿದೆ. ಪುರುಷರ ಸಿದ್ಧ ಉಡುಪು ತಯಾರಿಕೆಗೂ ಸಂಸ್ಥೆ ಕೈಯಾಡಿಸಿದೆ. ಪ್ರಸ್ತುತ ಹೈಪರ್ ಮಾರ್ಕೆಟ್ ರಂಗಕ್ಕೆ ಇಳಿದಿದ್ದು, ಮುಂದಿನ 2020ರಲ್ಲಿ 3,000 ಉದ್ಯೋಗ ಸೃಷ್ಟಿಯ ಗುರಿಹೊಂದಿದೆ ಎಂದು ಹೇಳಿದರು.

ಆಹಾರ ಮತ್ತು ನಾಗರಿಕ ಸರಬರಾಜು ಸಚಿವರಾದ ಯು.ಟಿ.ಖಾದರ್, ಕರ್ನಾಟಕ ಎನ್ನಾರೈ ಫಾರಂ ಡೆಪ್ಯುಟಿ ಚೇರ್ಮೆನ್ ಡಾ.ಆರ್ತಿಕೃಷ್ಣ, ಪದ್ಮಶ್ರೀ ಡಾ.ಬಿ.ಆರ್.ಶೆಟ್ಟಿ, ಶಾಸಕರಾದ ಮೊಯ್ದಿನ್ ಬಾವಾ, ಪದ್ಮಜಾ ವೇಣುಗೋಪಾಲ್, ಸುಧೀರ್ ಕುಮಾರ್ ಶೆಟ್ಟಿ, ರಮೇಶ್ ಗುರೂಜಿ, ಶಂಸುದ್ದೀನ್ ಮೊಯ್ದಿನ್ ರೀಜೆನ್ಸಿ, ಯಹ್ಯಾ ತಳಂಗರ, ಲತೀಫ್ ಉಪ್ಪಳ, ಚೆರ್ಕಳಂ ಅಬ್ದುಲ್ಲ, ಅಶ್ರಫ್ ಕಾರ್ಲೆ, ಫಯಾಝ್, ರಶೀದ್ ವಿಟ್ಲ, ಅನ್ವರ್ ನಹಾ, ಹಸನ್ ಹಸಾನಿ, ಗೋಲ್ಡ್ ಕಿಂಗ್ ಹನೀಫ್, ಅಡ್ವಕೇಟ್ ಜಹಾಂಗೀರ್, ಅಬ್ದುಲ್ಲ ಸುಬ್ಬಯ್ಯಕಟ್ಟೆ, ಕೆ.ಎಂ.ಅಬ್ಬಾಸ್, ಸಂಶುದ್ದೀನ್ ನೆಲ್ಲರ, ಇಕ್ಬಾಲ್ ಹತ್ಬೂರ್, ಎ.ಎ.ಕೆ.ಮುಸ್ತಫ, ಐ.ಎಂ.ವಿಜಯನ್, ಜಾಯ್ ಪೌಲ್ ಅಂಜೇರಿ, ಎನ್.ಪಿ.ಪ್ರದೀಪ್, ಮಹಮ್ಮದ್ ರಾಫಿ, ದೇವನ್, ಹರಿಶ್ರೀ ಅಶೋಕನ್, ರಾಜು ಪಿಳ್ಳೈ, ಅಬೂಸಲೀಂ, ಸನುಶಾ ಸಂತೋಷ್, ಸನೂಪ್ ಸಂತೋಷ್, ಕಾರುಣ್ಯ ರಾಮ್, ಚಂದ್ರಕಾಂತ್ ಗೌಡ, ಹರ್ಷದ್ ವರ್ಕಾಡಿ, ಟಿ.ಎಂ.ಶಹೀದ್, ಹಮೀದ್ ಉಕ್ಕುಡ, ಹನೀಫ್ ಕುದ್ದುಪದವು ಮೊದಲಾದವರು ಉಪಸ್ಥಿತರಿದ್ದರು.

ಉದ್ಘಾಟನೆ ಮೊದಲು ಮತ್ತು ನಂತರ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಪ್ರಾರಂಭದ ಪ್ರಯುಕ್ತ ಹೈಪರ್ ಮಾರ್ಕೆಟ್ ನಲ್ಲಿ ಎಲ್ಲಾ ಬ್ರಾಂಡ್ ಮೇಲೆ ವಿಶೇಷ ರಿಯಾಯಿತಿ ದರ ನೀಡಲಾಗಿದೆ.

ಸಿಂಸಾರುಲ್ ಹಕ್ ಭೇಟಿ : ಉದ್ಘಾಟನೆಗೆ ಮುನ್ನಾದಿನ ಅಲ್ ಫಲಾಹ್ ಹೈಪರ್ ಮಾರ್ಕೆಟ್ ಗೆ ಪ್ರಸಿದ್ಧ ವಿದ್ವಾಂಸ ಸಿಂಸಾರುಲ್ ಹಕ್ ಭೇಟಿ ನೀಡಿ ದುಆ ನೆರವೇರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X