Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಶತಮಾನಗಳ ಹಿಂದೆಯೇ ಬಸವಣ್ಣನವರು...

ಶತಮಾನಗಳ ಹಿಂದೆಯೇ ಬಸವಣ್ಣನವರು ಪ್ರಜಾಪ್ರಭುತ್ವದ ಕನಸು ಕಂಡಿದ್ದರು: ಪ್ರಧಾನಿ

ವಾರ್ತಾಭಾರತಿವಾರ್ತಾಭಾರತಿ29 April 2017 7:55 PM IST
share
ಶತಮಾನಗಳ ಹಿಂದೆಯೇ ಬಸವಣ್ಣನವರು ಪ್ರಜಾಪ್ರಭುತ್ವದ ಕನಸು ಕಂಡಿದ್ದರು: ಪ್ರಧಾನಿ

ಹೊಸದಿಲ್ಲಿ,ಎ.29: ಬಸವ ಜಯಂತಿ ಅಂಗವಾಗಿ ಶನಿವಾರ ಇಲ್ಲಿಯ ವಿಜ್ಞಾನ ಭವನದಲ್ಲಿ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ದಾರ್ಶನಿಕ ಬಸವಣ್ಣನವರ ವಚನಗಳ 23 ಭಾಷೆಗಳಲ್ಲಿ ಅನುವಾದಗಳನ್ನು ಲೋಕಾರ್ಪಣೆ ಗೊಳಿಸಿದರು. ಇದೇ ವೇಳೆ ಬಸವ ಸಮಿತಿಯ ಸುವರ್ಣ ಮಹೋತ್ಸವ ಆಚರಣೆಗೂ ಅವರು ಚಾಲನೆ ನೀಡಿದರು.

 ಈ ಸಂದರ್ಭದಲ್ಲಿ ಮಾತನಾಡಿದ ಅವರು, ಭಾರತದ ಇತಿಹಾಸವು ಸೋಲು,ಬಡತನ ಅಥವಾ ವಸಾಹತುಶಾಹಿ ಮಾತ್ರ ಕುರಿತು ಅಲ್ಲ. ಭಾರತವು ಉತ್ತಮ ಆಡಳಿತ, ಅಹಿಂಸೆ ಮತ್ತು ಸತ್ಯಾಗ್ರಹದ ಸಂದೇಶವನ್ನೂ ನೀಡಿದೆ ಎಂದರು.

ಬಸವಣ್ಣನವರಿಗೆ ಪುಷ್ಪಾಂಜಲಿಗಳನು ಸಲ್ಲಿಸಿದ ಮೋದಿ, ಅವರು ಶತಮಾನಗಳ ಹಿಂದೆಯೇ ಪ್ರಜಾಪ್ರಭುತ್ವದ ಕನಸು ಕಂಡಿದ್ದರು. ಸಮಾಜದಲ್ಲಿ ಪರಿವರ್ತನೆಗಳನ್ನು ತಂದ ಇಂತಹ ಮಹಾನ್ ವ್ಯಕ್ತಿಗಳ ಆಶೀರ್ವಾದ ಈ ದೇಶಕ್ಕಿದೆ ಎಂದರು.

ಬಸವೇಶ್ವರರ ವಚನಗಳನ್ನು ಉತ್ತಮ ಆಡಳಿತದ ಬುನಾದಿ ಎಂದು ಬಣ್ಣಿಸಿದ ಅವರು, ವಸತಿ,ವಿದ್ಯುತ್ ಮತ್ತು ರಸ್ತೆಯಂತಹ ಅಭಿವೃದ್ಧಿಯ ಫಲಗಳು ಯಾವುದೇ ಭೇದವಿಲ್ಲದೆ ಎಲ್ಲರಿಗೂ ತಲುಪಬೇಕು. ‘ಸಬ್ ಕಾ ಸಾಥ್ ಸಬ್ ಕಾ ವಿಕಾಸ್’ನ ನಿಜವಾದ ಅರ್ಥ ಇದುವೇ ಆಗಿದೆ ಎಂದರು.

2015,ನವಂಬರ್‌ನಲ್ಲಿ ಲಂಡನ್‌ನಲ್ಲಿ ಬಸವೇಶ್ವರರ ಪುತ್ಥಳಿಯನ್ನು ತಾನು ಅನಾವರಣ ಗೊಳಿಸಿದ್ದ ಸಂದರ್ಭವನ್ನು ಅವರು ಸ್ಮರಿಸಿಕೊಂಡರು.

ತನ್ನ ಭಾಷಣದ ಬಳಿಕ ಪ್ರಧಾನಿಯವರು ಸಭಿಕರು ಕುಳಿತಿದ್ದಲ್ಲಿಗೆ ತೆರಳಿ ವಿಚಾರವಾದಿ, ಖ್ಯಾತ ಕನ್ನಡ ವಿದ್ವಾಂಸ ದಿ.ಎಂ.ಎಂ.ಕಲಬುರ್ಗಿ ಅವರ ಕುಟುಂಬ ಸದಸ್ಯರನ್ನು ಭೇಟಿ ಯಾದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X