Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಉಮ್ರಾ ಯಾತ್ರಾರ್ಥಿ ಮದೀನಾದಲ್ಲಿ ನಿಧನ :...

ಉಮ್ರಾ ಯಾತ್ರಾರ್ಥಿ ಮದೀನಾದಲ್ಲಿ ನಿಧನ : ಅಂತ್ಯ ಸಂಸ್ಕಾರಕ್ಕೆ ಸಹಕರಿಸಿದ ಮದೀನಾ ಕೆಸಿಎಫ್

ವರದಿ : ಹಕೀಂ ಬೋಳಾರ್ವರದಿ : ಹಕೀಂ ಬೋಳಾರ್29 April 2017 8:45 PM IST
share
ಉಮ್ರಾ ಯಾತ್ರಾರ್ಥಿ ಮದೀನಾದಲ್ಲಿ ನಿಧನ : ಅಂತ್ಯ ಸಂಸ್ಕಾರಕ್ಕೆ ಸಹಕರಿಸಿದ ಮದೀನಾ ಕೆಸಿಎಫ್

ಸೌದಿ ಅರೇಬಿಯಾ,ಎ.29 :ಮಕ್ಕಾದಲ್ಲಿ ಪವಿತ್ರ ಉಮ್ರಾ ನಿರ್ವಹಿಸಿ ಮದೀನಾ ಮುನವ್ವರ ಆಗಮಿಸಿದ ಯಾತ್ರಾರ್ಥಿಯೊಬ್ಬರು ಮದೀನಾದ ಮಸ್ಜಿದುನ್ನಭವಿ ಆವರಣದಲ್ಲಿಯೇ ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ.  

ಮೃತರನ್ನು  ಸಾಗರದ  ಶೇಕ್ ಅಹ್ಮದ್ ಸಾಬ್ ಎಂದು ಗುರುತಿಸಲಾಗಿದೆ. ಶೇಕ್ ಅಹ್ಮದ್ ಅವರು ಪವಿತ್ರ ಉಮ್ರಾ ನಿರ್ವಹಿಸಲು ಸೋಮವಾರದಂದು ಮಕ್ಕಾ ತಲುಪಿ ಉಮ್ರಾ ನಿರ್ವಹಿಸಿದ್ದು ಆ ಬಳಿಕ ಅಸೌಖ್ಯದಿಂದ ಅಸ್ವಸ್ಥತರಾಗಿದ್ದರು.  ಶುಕ್ರವಾರದಂದು ಮದೀನಾ ತಲುಪಿದ ಇವರು ಮದೀನಾದ ಮಸ್ಜಿದುನ್ನಭವಿ ಆವರಣದ ಬಳಿ ಕೊನೆಯುಸಿರೆಳೆದರು.

ಮದೀನಾದ ಕೆ.ಸಿ.ಎಫ್ ರಾಷ್ಟ್ರೀಯ ಸಮಿತಿ ಸದಸ್ಯರು ಹಾಗೂ ಮದೀನಾ ಝೋನ್ ಆರ್ಗನೈಸಿಂಗ್ ವಿಭಾಗದ ಅಧ್ಯಕ್ಷ  ತಾಜುದ್ದೀನ್ ಸುಳ್ಯ, ರಝಾಕ್ ಉಳ್ಳಾಲ್ ಹಾಗೂ ಕೆಸಿಎಫ್ ಸಾಂತ್ವನ ವಿಭಾಗದ ಸದಸ್ಯರು ಹಾಗೂ ಮೃತರ ಮೊಮ್ಮಕ್ಕಳಾದ ನಾಸೀರ್ ಸಾಗರ, ಅನ್ಸಾರ್ ಸಾಗರ, ಹಾಗೂ ಗಫ್ಪಾರ್ ಬೆಟ್ಟೆ ಜಿಫ್ರಿ ಮತ್ತಿತರರು ಅಗತ್ಯ ದಾಖಲೆಗಳನ್ನು ಸಂಗ್ರಹಿಸಿ, ರಾಯಭಾರಿ ಕಚೇರಿಗೆ ಒಪ್ಪಿಸಿ ಸಹಿ ಪಡೆದು, ಸೌದಿ ಪೊಲೀಸರಿಗೆ ಮಾಹಿತಿಗಳನ್ನು ನೀಡಿದ್ದಾರೆ.

ಇಸ್ಲಾಮಿಕ್ ವಿಧಿ ವಿಧಾನಗಳೊಂದಿಗೆ ಸಿದ್ದೀಕ್  ತಂಙಳ್ ಮುರಾ  ನೇತ್ರತ್ವದಲ್ಲಿ ಮದೀನಾದ ಜನ್ನತ್ತುಲ್ ಬಖೀಯಾದಲ್ಲಿ ಅಂತಿಮ ಸಂಸ್ಕಾರ ನೆರವೇರಿಸಲಾಯಿತು. ಕೆಸಿಎಫ್ ಮದೀನಾ ಸೆಕ್ಟರ್ ಅಧ್ಯಕ್ಷ ಅಶ್ರಫ್ ಸಖಾಫಿ ನೂಜಿ,  ಶರಫಿಯಾ ಸೆಕ್ಟರ್ ಅಧ್ಯಕ್ಷ ಫಾರೂಕ್  ಸಅದಿ, ಹುಸೈನಾರ್ ಮಾಪಳ್, ನಝೀರ್ ಕೆಮ್ಮಾರ, ಇಕ್ಬಾಲ್ ಕುಪ್ಪೆಪದವು, ಅಝೀಝ್ ಗಡಿಯಾರ್, ರಜಬ್ ನಾವುಂದ,ಇರ್ಶಾದ್ ಜಿದ್ದಾ ,ಮುಸ್ತಾಕ್ ಸಾಗರ

ಮತ್ತಿತರರು ಉಪಸ್ಥಿತರಿದ್ದರು. ಮೃತರು 7 ಮಕ್ಕಳು ಹಾಗೂ 18 ಮೊಮ್ಮಕ್ಕಳನ್ನು ಅಗಲಿದ್ದಾರೆ.

share
ವರದಿ : ಹಕೀಂ ಬೋಳಾರ್
ವರದಿ : ಹಕೀಂ ಬೋಳಾರ್
Next Story
X