Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಆರ್‌ಸಿಬಿಗೆ ಹೀನಾಯ ಸೋಲು

ಆರ್‌ಸಿಬಿಗೆ ಹೀನಾಯ ಸೋಲು

ಮಿಂಚಿದ ಪುಣೆ

ವಾರ್ತಾಭಾರತಿವಾರ್ತಾಭಾರತಿ29 April 2017 10:50 PM IST
share
ಆರ್‌ಸಿಬಿಗೆ ಹೀನಾಯ ಸೋಲು

ಪುಣೆ, ಎ.28: ರಾಯಲ್ ಚಾಲೆಂಜರ್ಸ್‌ ಬೆಂಗಳೂರು ತಂಡ ಇಲ್ಲಿ ನಡೆದ ಐಪಿಎಲ್‌ನ 34ನೆ ಪಂದ್ಯದಲ್ಲಿ ರೈಸಿಂಗ್ ಪುಣೆ ಸೂಪರ್‌ಜೈಂಟ್ಸ್ ತಂಡದ ವಿರುದ್ಧ 61 ರನ್‌ಗಳ ಹೀನಾಯ ಸೋಲು ಅನುಭವಿಸಿದೆ.

ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಶನ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್‌ ತಂಡ ಗೆಲುವಿಗೆ 158 ರನ್‌ಗಳ ಸವಾಲನ್ನು ಪಡೆದಿತ್ತು. ಆದರೆ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟದಲ್ಲಿ 96 ರನ್ ಗಳಿಸಲಷ್ಟೇ ಶಕ್ತವಾಯಿತು.ನಾಯಕ ವಿರಾಟ್ ಕೊಹ್ಲಿ 55 ರನ್(48ಎ, 4ಬೌ, 1ಸಿ) ಗಳಿಸಿ ತಂಡದ ಸೋಲನ್ನು ತಪ್ಪಿಸಲು ಕೊನೆಯ ತನಕ ಹೋರಾಟ ನಡೆಸಿದರೂ ಅವರ ಪ್ರಯತ್ನ ವಿಫಲಗೊಂಡಿತು.

ಕೊಹ್ಲಿ ಅವರನ್ನು ಹೊರತುಪಡಿಸಿದರೆ ತಂಡದ ಯಾವನೇ ಆಟಗಾರನಿಗೆ ಎರಡಂಕೆಯ ಸ್ಕೋರ್ ದಾಖಲಿಸಲು ಸಾಧ್ಯವಾಗಲಿಲ್ಲ.

ಪುಣೆ ತಂಡದ ಇಮ್ರಾನ್ ತಾಹಿರ್(18ಕ್ಕೆ 3), ಫರ್ಗ್ಯುಸನ್(7ಕ್ಕೆ 2), ಉನಾದ್ಕಟ್ (19ಕ್ಕೆ 1), ಕ್ರಿಸ್ಟಿಯನ್(25ಕ್ಕೆ 1) ಮತ್ತು ವಾಷಿಂಗ್ಟನ್ ಸುಂದರ್(7ಕ್ಕೆ 1) ದಾಳಿಗೆ ಸಿಲುಕಿದ ಆರ್‌ಸಿಬಿಯ ಪರ ನಾಯಕ ಕೊಹ್ಲಿ ಅರ್ಧಶತಕ ಬಾರಿಸಿರುವುದನ್ನು ಹೊರತುಪಡಿಸಿದರೆ ಎಸ್ ಅರವಿಂದ್(8) ಗಳಿಸಿರುವುದು ಗರಿಷ್ಠ ವೈಯಕ್ತಿಕ ಸ್ಕೋರ್ ಆಗಿದೆ.

 10 ಓವರ್‌ಗಳ ಮುಕ್ತಾಯಕ್ಕೆ 53ಕ್ಕೆ 5 ವಿಕೆಟ್ ಕಳೆದುಕೊಂಡಿದ್ದ ರಾಯಲ್ ಚಾಲೆಂಜರ್ಸ್‌ ಬೆಂಗಳೂರು ತಂಡ ಬಳಿಕ ಸೋಲಿನ ದವಡೆಗೆ ಸಿಲುಕಿತು.

ಟ್ರಾವಿಸ್ ಹೆಡ್(2), ಎಬಿ ಡಿವಿಲಿಯರ್ಸ್‌(3), ಕೇದಾರ್ ಜಾಧವ್(7), ಸಚಿನ್ ಬೇಬಿ(2), ಸ್ಟುವರ್ಟ್ ಬಿನ್ನಿ(1), ಪವನ್ ನೇಗಿ(3), ಮಿಲ್ನೆ(5), ಬದ್ರಿ(2), ಚಾಹಲ್(ಔಟಾಗದೆ 4) ಒಂದಂಕೆಯ ಸ್ಕೋರ್ ದಾಖಲಿಸಿದರು. ಇದು ತಂಡದ ಗೆಲುವಿಗೆ ಸಾಕಾಗಲಿಲ್ಲ. ರೈಸಿಂಗ್ ಪುಣೆ ಸೂಪರ್‌ಜೈಂಟ್ಸ್ ತಂಡದ ಫರ್ಗ್ಯುಸನ್ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.ಫರ್ಗ್ಯುಸನ್ (4-1-7-2)ಅವರು ಬಿನ್ನಿ ಮತ್ತು ಡಿವಿಲಿಯರ್ಸ್‌ ವಿಕೆಟ್ ಉಡಾಯಿಸಿದ್ದರು.

ಜಾಧವ್‌ರನ್ನು ರನೌಟ್ ಮಾಡಿದ್ದರು. ಪುಣೆ 157/3: ಇದಕ್ಕೂ ಮೊದಲು ಪುಣೆ ಸೂಪರ್ ಜೈಂಟ್ಸ್ ತಂಡ 20 ಓವರ್‌ಗಳಲ್ಲಿ 3 ವಿಕೆಟ್ ನಷ್ಟದಲ್ಲಿ 157 ರನ್ ಗಳಿಸಿತ್ತು.
ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ಪುಣೆ ತಂಡದ ಆರಂಭಿಕ ದಾಂಡಿಗ ಅಜಿಂಕ್ಯ ರಹಾನೆ(6) ಅವರನ್ನು ಬೇಗನೆ ಕಳೆದುಕೊಂಡಿದ್ದರೂ ಬಳಿಕ ರಾಹುಲ್ ತ್ರಿಪಾಠಿ37 ರನ್( 28ಎ, 4ಬೌ,1ಸಿ), ನಾಯಕ ಸ್ಮಿತ್ 45 ರನ್(32ಎ, 5ಬೌ,1ಸಿ) , ಮನೋಜ್ ತಿವಾರಿ ಔಟಾಗದೆ 44( 35ಎ, 4ಬೌ,1ಸಿ) ಮತ್ತು ಮಾಜಿ ನಾಯಕ ಧೋನಿ ಔಟಾಗದೆ 21 ರನ್(17ಎ, 1ಬೌ,1ಸಿ) ಕೊಡುಗೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X