Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಅವಳಿ ಕೊಲೆ ಪ್ರಕರಣ: ಅಮೆರಿಕದಲ್ಲಿ...

ಅವಳಿ ಕೊಲೆ ಪ್ರಕರಣ: ಅಮೆರಿಕದಲ್ಲಿ ಭಾರತೀಯನ ಮರಣದಂಡನೆ ಖಾಯಂ

ವಾರ್ತಾಭಾರತಿವಾರ್ತಾಭಾರತಿ30 April 2017 1:26 PM IST
share
ಅವಳಿ ಕೊಲೆ ಪ್ರಕರಣ: ಅಮೆರಿಕದಲ್ಲಿ ಭಾರತೀಯನ ಮರಣದಂಡನೆ ಖಾಯಂ

ಹಾರಿಸ್‌ಬರ್ಗ್, ಎ. 30: 2012ರಲ್ಲಿ ಒಂದು ಹೆಣ್ಣುಮಗುಮತ್ತು ಅದರ ಮುತ್ತಜ್ಜಿಯನ್ನು ಕೊಲೆಗೈದ ಪ್ರಕರಣದಲ್ಲಿ ಭಾರತೀಯ ವ್ಯಕ್ತಿಗೆ ಅಮೆರಿಕದ ಕೆಳ ಕೋರ್ಟ್ ವಿಧಿಸಿದ್ದ ಮರಣದಂಡನೆಯನ್ನು ಹೈಕೋರ್ಟ ಖಾಯಂಗೊಳಿಸಿದೆ. ಆಂಧ್ರಪ್ರದೇಶದ ರಘುನಂದನ್ ಯಂಡಮೂರಿ(28) ಎನ್ನುವ ವ್ಯಕ್ತಿ ಹತ್ತುತಿಂಗಳ ಹೆಣ್ಣುಮಗು ಸಾನ್ವಿವೇನ್ನಾ ಮತ್ತುಅದರ ಅಜ್ಜಿ 61 ವರ್ಷದ ಸತ್ಯವತಿ ವೇನ್ನಾರನ್ನುಕೊಲೆಮಾಡಿದ್ದ. ಜೂಜಾಟಕ್ಕೆ ಹಣಕ್ಕಾಗಿ ಈತ ಮಗುವನ್ನು ಅಪಹರಿಸಲು ಯತ್ನಿಸುವವೇಳೆ ಮಗು ಮತ್ತು ಅದರ ಅಜ್ಜಿಯನ್ನು ಕೊಲೆಗೈದಿದ್ದಾನೆ ಎಂದು ಪ್ರಾಸಿಕ್ಯೂಟರ್ ವಾದಿಸಿದ್ದರು.

ಟೆಕ್ನಾಲಜಿ ಪ್ರೊಫೆಶನಲ್ ಆಗಿರುವ ರಘುನಂದನ್, ಫಿಲಾಡಲ್ಫಿಯದಲ್ಲಿ ಆತವಾಸವಿದ್ದ ಅಪಾರ್ಟ್‌ಮೆಂಟ್‌ನಲ್ಲಿಯೇ ಮಗುಮತ್ತು ಕುಟುಂಬ ವಾಸವಿತ್ತು. ಮಗುವಿನ ತಂದೆತಾಯಿಯರು ಟೆಕ್ನಾಲಜಿ ಪ್ರೊಫಶನಲ್ ಆಗಿದ್ದರು. ಈಕುಟುಂಬಕ್ಕೆ ನಿಕಟನಾಗಿದ್ದ ರಘು ಜೂಜಿನಲ್ಲಿ ಕಳಕೊಂಡ 50,000ಡಾಲರ್‌ಗಾಗಿ ಮಗುವನ್ನು ಅಪಹರಿಸಲು ಯೋಜನೆ ರೂಪಿಸಿದ್ದಾನೆ.

ಮಗುವಿನ ತಂದೆತಾಯಿ ಇಬ್ಬರೂ ಕೆಲಸದಲ್ಲಿರುವುದರಿಂದ ಹಣ ಸುಲಭದಲ್ಲಿ ಸಿಗಬಹುದು ಎಂದು ಮಗುವನ್ನು ಅಪಹರಿಸಲು ಯೋಚಿಸಿದ್ದಾನೆ. ಮಗು, ಮತ್ತು ಅಜ್ಜಿ ಮಾತ್ರ ಘಟನೆಸಮಯದಲ್ಲಿ ಅಪಾರ್ಟ್ ಮೆಂಟ್‌ನಲ್ಲಿದ್ದರು. ಮಗುವನ್ನು ರಕ್ಷಿಸಲು ಅಜ್ಜಿ ಪ್ರಯತ್ನಿಸಿದಾಗ ಅವರನ್ನು ರಘು ಚಾಕುವಿನಿಂದ ಮಾರಕವಾಗಿ ತಿವಿದಿದ್ದಾನೆ. ನಂತರ ಮಗು ಅತ್ತಾಗ ಕರವಸ್ತ್ರದಿಂದ ಮಗುವಿನ ಮುಖವನ್ನು ಮುಚ್ಚಿದ್ದ. ಮಗು ಮತ್ತು ಅಜ್ಜಿ ಇಬ್ಬರೂ ತೀರಿಹೋಗಿದ್ದರು. ಮಗುವಿನ ಮೃತದೇಹ ಅಪಾರ್ಟ್‌ಮೆಂಟ್ ಕಾಂಪ್ಲೆಕ್ಸ್‌ನಲ್ಲಿ ಪತ್ತೆಯಾಗಿತುತ. ತನಗೆ ಕೊಲ್ಲುವ ಉದ್ದೇಶವಿರಲಿಲ್ಲ. ಸಾವು ಪ್ರಮಾದವಶಾತ್ ಆಗಿಬಿಟ್ಟಿದೆ ಎಂದು ಆರೋಪಿ ವಾದಿಸಿದ್ದ. ಸ್ವಯಂ ರಘುನಂದನ್ ತನ್ನ ಪರವಾದಿಸಿದ್ದ. ಸಾಕ್ಷ್ಯಗಳ ಆಧಾರದಲ್ಲಿ 2015ರಲ್ಲಿ ಕೆಳಕೋರ್ಟು ರಘುವಿಗೆ ಮರಣದಂಡನೆ ವಿಧಿಸಿತ್ತುತ. 1976ರ ಬಳಿಕ ಅಮೆರಿಕದಲ್ಲಿ ಭಾರತೀಯರಿಗೆ ಮರಣದಂಡನೆ ವಿಧಿಸಲಾದ ಪ್ರಥಮ ಪ್ರಕರಣ ಇದು ಎಂದು ವರದಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X