Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಭಾರತವು ಪಲ್ಸ್ ಪೋಲಿಯೋ ಮುಕ್ತ ದೇಶ:...

ಭಾರತವು ಪಲ್ಸ್ ಪೋಲಿಯೋ ಮುಕ್ತ ದೇಶ: ಡಾ.ಪೂರ್ಣಿಮಾ

ವಾರ್ತಾಭಾರತಿವಾರ್ತಾಭಾರತಿ30 April 2017 6:01 PM IST
share
ಭಾರತವು ಪಲ್ಸ್ ಪೋಲಿಯೋ ಮುಕ್ತ ದೇಶ: ಡಾ.ಪೂರ್ಣಿಮಾ

ಚಿಕ್ಕಮಗಳೂರು, ಎ.30: ಹಲವು ವರ್ಷಗಳಿಂದ ಪೋಲಿಯೋ ರೋಗದ ಯಾವುದೇ ಪ್ರಕರಣ ನಮ್ಮ ದೇಶದಲ್ಲಿ ದಾಖಲಾಗಿಲ್ಲ. ಕಳೆದ ಸಾಲಿನಲ್ಲಿ ಭಾರತವು ಪಲ್ಸ್ ಪೋಲಿಯೋ ಮುಕ್ತ ದೇಶ ಎಂದು ಘೋಷಿಸಲ್ಪಟ್ಟಿದೆ ಎಂದು ರಾಜ್ಯ ನೂಡಲ್ ಅಧಿಕಾರಿ ಡಾ.ಪೂರ್ಣಿಮಾ ಹೇಳಿದರು.

ಅವರು ರವಿವಾರ ನಗರದ ಜಿಲ್ಲಾಸ್ಪತ್ರೆಯ ಹೆರಿಗೆ ವಿಭಾಗದ ಆವರಣದಲ್ಲಿ ರೋಟರಿ ಸಂಸ್ಥೆ, ಲಯನ್ಸ್ ಸಂಸ್ಥೆ ಹಾಗೂ ಜೆಸಿಐ ಸಂಸ್ಥೆಗಳ ಸಹಯೋಗದೊಂದಿಗೆ ನಡೆದ 2ನೇ ಸುತ್ತಿನ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ ಮಾತನಾಡಿದರು.

ಪೊಲೀಯೋ 0 ರಿಂದ 14 ವರ್ಷದ ಮಕ್ಕಳಲ್ಲಿ ಶಾಶ್ವತ ಅಂಗವಿಕಲತೆಯನ್ನು ತರುವ ರೋಗವಾಗಿದೆ, ಆದರೆ ನಮ್ಮ ನೆರೆಯ ಏಳು ದೇಶಗಳಲ್ಲಿ ಪೋಲಿಯೋ ಪ್ರಕರಣಗಳಿವೆ, ಅಲ್ಲಿರುವ ಪೋಲಿಯೋ ನಮ್ಮಲ್ಲಿಯೂ ಮರುಕಳಿಸುವ ಸಾಧ್ಯತೆಗಳಿವೆ, ಈ ಹಿನ್ನೆಲೆಯಲ್ಲಿ ಈ ಹಿಂದೆ ಎಷ್ಟೇ ಬಾರಿ ಪೋಲಿಯೋ ಲಸಿಕೆ ಹಾಕಿಸಿದರೂ ಈ ಬಾರಿಯೂ ಹಾಕಿಸುವುದು ಅತ್ಯಗತ್ಯವಾಗಿದೆ ಎಂದು ಸಲಹೆ ನೀಡಿದರು.

  ನಮ್ಮ ಸಮಾಜದಲ್ಲಿ ಪೋಲಿಯೋ ಒಂದು ಶಾಶ್ವತ ಅಂಗವಿಕತೆಯನ್ನು ತರುವ ಮಾರಕ ರೋಗವಾಗಿದೆ.ಪೋಲಿಯೋ ಹನಿ ಹಾಕಿಸುವುದರಿಂದ ಈ ರೋಗದ ವಿರುದ್ದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಪೋಲಿಯೋ ಲಸಿಕಾ ಕಾರ್ಯಕ್ರಮದಲ್ಲಿ ಅಗತ್ಯವಾಗಿ 5 ವರ್ಷದೊಳಗಿನ ಮಕ್ಕಳಿಗೆ ಲಸಿಕೆ ಕಡ್ಡಾಯವಾಗಿ ಹಾಕಿಸುವುದರಿಂದ ಈ ವೈರಾಣುವಿನಿಂದ ಮುಕ್ತಿ ಪಡೆಯಬಹುದು. ಪೋಲಿಯೋ ಲಸಿಕೆಯಿಂದ ಪೋಲಿಯೋ ವೈರಾಣು ನಾಶವಾಗುತ್ತದೆ ಎಂದು ನುಡಿದರು.

  ಜಿಲ್ಲಾ ಆರೋಗ್ಯ ಮತ್ತು ಕಲ್ಯಾಣಾಧಿಕಾರಿ ಡಾ.ಮಲ್ಲಿಕಾರ್ಜುನ ಮಾತನಾಡಿ, ನಿಮ್ಮ ಮಗುವನ್ನು ಆರು ಮಾರಕ ರೋಗಗಳಾದ ಬಾಲಕ್ಷಯ, ಪೋಲಿಯೋ, ಧನುರ್ವಾಯು, ಗಂಟಲುಮಾರಿ, ನಾಯಿಕಮ್ಮು, ಹೈಪಟೈಟೀಸ್ ಬಿ ಮತ್ತು ದಡಾರದಿಂದ ರಕ್ಷಿಸಲು ಚುಚ್ಚುಮದ್ದು ಕೊಡಿಸಬೇಕು. ಪ್ರತಿ ಮಗುವಿಗೆ ಒಂದು ಸಲ ಬಿಸಿಜಿ ಚುಚ್ಚುಮದ್ದು, 4 ಬಾರಿ ಪೋಲಿಯೋ ಲಸಿಕೆಯನ್ನು, 3 ಸಲ ಪೆಂಟಾವಲೆಂಟ್ ಚುಚ್ಚುಮದ್ದು, 1 ಬಾರಿ ದಡಾರ ಚುಚ್ಚುಮದ್ದು ನೀಡುವುದು ಅಗತ್ಯ ಎಂದು ಹೇಳಿದರು.

  ಜಿಪಂ ಅಧ್ಯಕ್ಷೆ ಚೈತ್ರಶ್ರೀ ಮಾಲತೇಶ್ ಮಗುವಿಗೆ ಪೋಲಿಯೋ ಹಾಕುವ ಮೂಲಕ ವಿದ್ಯುಕ್ತ ಚಾಲನೆ ನೀಡಿದರು.
  ಈ ಸಂದರ್ಭದಲ್ಲಿ ಜಿಲ್ಲಾ ಸರ್ಜನ್ ಡಾ.ನಾಗೇಂದ್ರ, ಆರ್.ಎಂ.ಓ ಡಾ.ಕಲ್ಪನಾ, ಜಿಲ್ಲಾ ಆರ್‌ವಿಹೆಚ್ ಅಧಿಕಾರಿ ಡಾ.ಕಿರಣ್, ಡಾ. ಆಶ್ವಥ ಬಾಬು, ಡಾ.ಲೋಕೇಶ್, ರೋಟರಿ ಕ್ಲಬ್ ಅಧ್ಯಕ್ಷ ಎನ್.ಎಸ್. ಸುಧೀರ್, ರೋಟರಿ ಕಾಫಿ ಲ್ಯಾಂಡ್ ಅಧ್ಯಕ್ಷ ನಾಗೇಂದ್ರ, ಜಿಲ್ಲಾ ಆಸ್ಪತ್ರೆ ಆಧೀಕ್ಷ ಪದ್ಮಿನಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X