Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಚಂದ್ರನಲ್ಲಿ ಹಳ್ಳಿ ಸ್ಥಾಪಿಸಲು ಚೀನಾ,...

ಚಂದ್ರನಲ್ಲಿ ಹಳ್ಳಿ ಸ್ಥಾಪಿಸಲು ಚೀನಾ, ಯುರೋಪ್ ಜಂಟಿ ಯೋಜನೆ

ವಾರ್ತಾಭಾರತಿವಾರ್ತಾಭಾರತಿ30 April 2017 8:21 PM IST
share
ಚಂದ್ರನಲ್ಲಿ ಹಳ್ಳಿ ಸ್ಥಾಪಿಸಲು ಚೀನಾ, ಯುರೋಪ್ ಜಂಟಿ ಯೋಜನೆ

ಲಂಡನ್, ಎ. 30: ಚಂದ್ರನಲ್ಲಿ ಹಳ್ಳಿಯೊಂದನ್ನು ನಿರ್ಮಿಸುವ ಬಗ್ಗೆ ಚೀನಾ ಮತ್ತು ಯುರೋಪ್ ಯೋಜನೆಯೊಂದನ್ನು ರೂಪಿಸುತ್ತಿವೆ. ಮಂಗಳ ಗ್ರಹ ಸೇರಿದಂತೆ ಆಳ ಬಾಹ್ಯಾಕಾಶಕ್ಕೆ ಗಗನನೌಕೆಗಳನ್ನು ಕಳುಹಿಸಲು ಅಥವಾ ಬಾಹ್ಯಾಕಾಶ ಪ್ರವಾಸೋದ್ಯಮ ಮತ್ತು ಚಂದ್ರ ಗಣಿಗಾರಿಕೆಗಾಗಿಯೂ ಈ ಹಳ್ಳಿಯನ್ನು ಬಳಸಬಹುದಾಗಿದೆ.

ಚಂದ್ರನಲ್ಲಿ ನೆಲೆಯೊಂದನ್ನು ಸ್ಥಾಪಿಸುವ ಬಗ್ಗೆ ಹಾಗೂ ಇತರ ಸಂಭಾವ್ಯ ಜಂಟಿ ಉಪಕ್ರಮಗಳ ಬಗ್ಗೆ ಯಾವ ರೀತಿಯಲ್ಲಿ ಕೈಜೋಡಿಸಬಹುದು ಎಂಬ ಬಗ್ಗೆ ಚೀನಾ ಮತ್ತು ಯುರೋಪಿನ್ ಬಾಹ್ಯಾಕಾಶ ಸಂಸ್ಥೆಗಳ ಪ್ರತಿನಿಧಿಗಳು ಚರ್ಚಿಸಿದ್ದಾರೆ.

ಚೀನಾದ ಬಾಹ್ಯಾಕಾಶ ಸಂಸ್ಥೆಯ ಮಹಾಕಾರ್ಯದರ್ಶಿ ತಿಯಾನ್ ಯುಲಾಂಗ್ ಈ ಯೋಜನೆಯ ಬಗ್ಗೆ ಪ್ರಥಮವಾಗಿ ಮಾಹಿತಿ ನೀಡಿದ್ದಾರೆ. ಯುರೋಪಿಯನ್ ಬಾಹ್ಯಾಕಾಶ ಸಂಸ್ಥೆ (ಇಎಸ್‌ಎ)ಯ ವಕ್ತಾರ ಪಾಲ್ ಹವಿಸ್ಟೆಂಡಾಲ್ ಇದನ್ನು ಖಚಿತಪಡಿಸಿದ್ದಾರೆ.

‘‘ಅರುವತ್ತರ ದಶಕದ ಬಾಹ್ಯಾಕಾಶ ಸ್ಪರ್ಧೆಯ ಬಳಿಕ ಬಾಹ್ಯಾಕಾಶ ಬದಲಾಗಿದೆ. ಶಾಂತಿಯುತ ಉದ್ದೇಶಗಳಿಗಾಗಿ ಬಾಹ್ಯಾಕಾಶದ ಅನ್ವೇಷಣೆ ನಡೆಸುವುದಕ್ಕಾಗಿ ಅಂತಾರಾಷ್ಟ್ರೀಯ ಸಹಕಾರದ ಅಗತ್ಯವನ್ನು ನಾವು ಮನಗಂಡಿದ್ದೇವೆ’’ ಎಂದು ಹವಿಸ್ಟೆಂಡಾಲ್ ಹೇಳಿರುವುದಾಗಿ ‘ಇಂಡಿಪೆಂಡೆಂಟ್’ ವರದಿ ಮಾಡಿದೆ.

‘‘ಅತ್ಯಂತ ಮಹತ್ವಾಕಾಂಕ್ಷೆಯ ಚಂದ್ರ ಕಾರ್ಯಕ್ರಮ ಈಗಾಗಲೇ ಚೀನಾದಲ್ಲಿ ಚಾಲ್ತಿಯಲ್ಲಿದೆ’’ ಎಂದು ಅವರು ಹೇಳಿದರು.
ಪ್ರಸ್ತಾಪಿತ ‘ಚಂದ್ರ ಹಳ್ಳಿ’ಯನ್ನು ಭವಿಷ್ಯದ ಮಂಗಳ ಗ್ರಹದ ಸಂಶೋಧನೆಗಳಿಗಾಗಿ ಹಾಗೂ ಸಂಭಾವ್ಯ ಬಾಹ್ಯಾಕಾಶ ಪ್ರವಾಸೋದ್ಯಮಕ್ಕಾಗಿ ಅಥವಾ ಚಂದ್ರ ಗ್ರಹದ ಗಣಿಗಾರಿಕೆಗಾಗಿಯೂ ಬಳಸಬಹುದಾಗಿದೆ ಎಂಬುದಾಗಿ 22 ಸದಸ್ಯರ ಇಎಸ್‌ಎಯ ಮಹಾನಿರ್ದೇಶಕ ಜೊಹಾನ್-ಡಯಟ್ರಿಕ್ ವೋರ್ನರ್ ಬಣ್ಣಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X