Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪಕ್ಷದ ವರಿಷ್ಠರ ತೀರ್ಮಾನವನ್ನು...

ಪಕ್ಷದ ವರಿಷ್ಠರ ತೀರ್ಮಾನವನ್ನು ಸ್ವಾಗತಿಸುತ್ತೇನೆ-ಡಾ.ಜಿ.ಪರಮೇಶ್ವರ್

ವಾರ್ತಾಭಾರತಿವಾರ್ತಾಭಾರತಿ30 April 2017 11:21 PM IST
share
ಪಕ್ಷದ ವರಿಷ್ಠರ ತೀರ್ಮಾನವನ್ನು ಸ್ವಾಗತಿಸುತ್ತೇನೆ-ಡಾ.ಜಿ.ಪರಮೇಶ್ವರ್

ತುಮಕೂರು,ಎ.30:ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷನಾಗಿ ಕಳೆದ ಐದಾರು ವರ್ಷಗಳಿಂದ ಕೆಲಸ ಮಾಡಿದ್ದೇನೆ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಮತ್ತು ಕೆ.ಪಿ.ಸಿ.ಸಿ ಅಧ್ಯಕ್ಷನಾಗಿ ನಾನು ಕೆಲಸ ಮಾಡುತ್ತಿದ್ದು ಪಕ್ಷದ ವರಿಷ್ಟರಿಗೆ ಈ ಕಾಂಬಿನೇಷನ್ ಬೇಡ ಎಂದರೆ ಬದಲಾವಣೆ ಮಾಡಬಹುದು ಅದನ್ನು ಸ್ವಾಗತ್ತಿಸುತ್ತೇನೆ ಎಂದು ಕೆ.ಪಿ.ಸಿ.ಸಿ ಅಧ್ಯಕ್ಷ ಹಾಗೂ ಗೃಹ ಸಚಿವ ಡಾ. ಜಿ ಪರಮೇಶ್ವರ್ ತಿಳಿಸಿದ್ದಾರೆ.

ನಗರಕ್ಕೆ ಆಗಮಿಸಿದ ವೇಳೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ನಾನು ಕೆ.ಪಿ.ಸಿ.ಸಿ ಅಧ್ಯಕ್ಷನಾಗಬೇಕೆಂದು ಯಾವುದೇ ರೀತಿಯ ಲಾಭಿ ಮಾಡಿರಲಿಲ್ಲ.ಪಕ್ಷದ ವರಿಷ್ಟರು ನನ್ನನ್ನು ಅಧ್ಯಕ್ಷನನ್ನಾಗಿ ಮಾಡಿದರು ನಾನು ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವಂತೆ ಕೆಲಸ ಮಾಡಿದ್ದೇನೆ.ಈಗ ಪಕ್ಷದ ವರಿಷ್ಟರು ಕೆ.ಪಿಸಿಸಿ ಅಧ್ಯಕ್ಷರ ಬದಲಾವಣೆ ಮಾಡುತ್ತೇವೆಂದರೆ ಅದಕ್ಕೆ ಅವರು ಯಾವುದೇ ನಿರ್ಧಾರ ತೆಗೆದುಕೊಂಡರು ಬದ್ದನಾಗಿರುತ್ತೇನೆಂದು ತಿಳಿಸಿದರು.

ಚುನಾವಣೆ ಸಂದರ್ಭದಲ್ಲಿ ಪಕ್ಷಾಂತರ ಸಹಜ ನಮ್ಮ ಪಕ್ಷಕ್ಕೂ ಇನ್ನೂ ಸ್ವಲ್ಪ ದಿನಗಳಲ್ಲೇ ಹಲವು ಮುಖಂಡರು ಬರುತ್ತಿದ್ದಾರೆ. ಜೆ.ಡಿ.ಎಸ್ ನಿಂದ ಕಾಂಗ್ರೆಸ್ ಪಕ್ಷಕ್ಕೆ ಬರುವವರ ಪಟ್ಟಿಯನ್ನು ಸ್ವಲ್ಪ ದಿನದಲ್ಲಿಯೇ ನೀಡುವುದಾಗಿ ತಿಳಿಸಿದರು.

ದಿಗ್ವಿಜಯ್ ಸಿಂಗ್ ಅನುಭವಿ ರಾಜಕಾರಣಿಯಾಗಿದ್ದು, ನಾಲ್ಕು ವರ್ಷ ರಾಜ್ಯದ ಉಸ್ತುವಾರಿ ವಹಿಸಿಕೊಂಡು ನಮಗೆ ಮಾರ್ಗದರ್ಶನ ನೀಡಿದ್ದಾರೆ. ಪಕ್ಷದ ಸಂಕಷ್ಟ ಸನ್ನಿವೇಶದಲ್ಲಿ ನಮಗೆ ಸಲಹೆ ಸೂಚನೆ ನೀಡಿದ್ದಾರೆ.ಪಕ್ಷದ ಸಂಘಟನೆ ದೃಷ್ಟಿಯಿಂದ ಕೆಲವೊಂದು ಬದಲಾವಣೆ ಮಾಡಲಾಗುತ್ತದೆ ಎಂದರು ತಿಳಿಸಿದರು

ರಾಜ್ಯದಲ್ಲಿ ಮುಂದೆ ಚುನಾವಣೆ ನಡೆಯುತ್ತದೆ ಆದ್ದರಿಂದ ಎಐಸಿಸಿ ಮುಖ್ಯಸ್ಥರು ಅವರನ್ನು ಬದಲಾವಣೆ ಮಾಡಿದ್ದಾರೆ. ಪಕ್ಷದ ಸಂಘಟನೆ ದೃಷ್ಟಿಯಿಂದ ಕೆಲವು ಬದಲಾವಣೆಗಳನ್ನು ಮಾಡಲಾಗುತ್ತದೆ.ವೇಣುಗೋಪಾಲ್ ಅವರು ರಾಜ್ಯಕ್ಕೆ ಬಂದಿರುವುದು ಸ್ವಾಗತಾರ್ಹ ಸಂಗತಿ ಅವರಿಗೂ ಸಾಕಷ್ಟು ಅನುಭವವಿದೆ. ಅವರು ಪಕ್ಷದ ಸಂಘಟನೆಯಿಂದ ಬಂದವರು. ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಕೇಂದ್ರ ಸಚಿವರಾಗಿ ಅನುಭವವಿದೆ.ಅವರು ರಾಜ್ಯಕ್ಕೆ ಬಂದಿರುವುದು ಸಂತೋಷವಾಗಿದೆ ಎಂದು ಕೆ.ಪಿ.ಸಿ.ಸಿ.ಅಧ್ಯಕ್ಷರು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X