Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮೋಹದ ಬಲೆಗೆ ಬಿದ್ದ ಗುಜರಾತ್ ನ ಬಿಜೆಪಿ...

ಮೋಹದ ಬಲೆಗೆ ಬಿದ್ದ ಗುಜರಾತ್ ನ ಬಿಜೆಪಿ ಸಂಸದ

ವಾರ್ತಾಭಾರತಿವಾರ್ತಾಭಾರತಿ1 May 2017 11:58 AM IST
share
ಮೋಹದ ಬಲೆಗೆ ಬಿದ್ದ ಗುಜರಾತ್ ನ ಬಿಜೆಪಿ ಸಂಸದ

ಹೊಸದಿಲ್ಲಿ, ಮೇ 1: ಘಾಝಿಯಾಬಾದ್ ನಲ್ಲಿ ಮಹಿಳೆಯೊಬ್ಬಳು  ಗುಜರಾತ್ ನ ಬಿಜೆಪಿ ಸಂಸದರೊಬ್ಬರನ್ನು ಮೋಹದ ಬಲೆಗೆ (ಹನಿಟ್ರ್ಯಾಪ್) ಬೀಳಿಸಿ ಐದು ಕೋಟಿ ರೂ. ನೀಡುವಂತೆ  ಬೇಡಿಕೆ ಇಟ್ಟ ಪ್ರಕರಣ ಬೆಳಕಿಗೆ ಬಂದಿದೆ.

ಮಹಿಳೆಯಿಂದ ತೊಂದರೆಗೊಳಗಾಗಿರುವ ವಲ್ಸಾದ್ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಕೆ.ಸಿ ಪಟೇಲ್ ಪೊಲೀಸರಿಗೆ  ದೂರು ನೀಡಿದ್ದಾರೆ. 

ಮೋಹದ ಬಲೆಗೆ ವಿಐಪಿಗಳನ್ನು ಬೀಳಿಸಿ ಅವರಿಂದ ಕೋಟಿಗಟ್ಟಲೆ ಹಣ ದೋಚುವ ಗ್ಯಾಂಗ್ ನ್ನು ಕಟ್ಟಿಕೊಂಡಿರುವ ಮಹಿಳೆ ತನಗೆ ಸಹಾಯ ಮಾಡುವಂತೆ ಬಿಜೆಪಿಯ ಸಂಸದ  ಕೆ.ಸಿ ಪಟೇಲ್ರನ್ನು ಘಾಝಿಯಾಬಾದ್ ನ ಮನೆಗೆ ಕರೆಸಿದ್ದಳು ಎಂದು ತಿಳಿದು ಬಂದಿದೆ.

 ಕೆ.ಸಿ ಪಟೇಲ್ ಮನೆಗೆ ತಲುಪಿದಾಗ ಅವರಿಗೆ ಮಹಿಳೆ   ಮತ್ತು ಬರಿಸುವ ಜ್ಯೂಸ್ ಕುಡಿಸಿದಳು. ಪ್ರಜ್ಞೆ ತಪ್ಪಿದ ಸಂಸದನಿಗೆ ಗೊತ್ತಾಗದಂತೆ   ಅವರ ಜೊತೆ ಆಕ್ಷೇಪಾರ್ಹ  ಫೋಟೋಗಳನ್ನು ಮಹಿಳೆ ಬಳಿಕ ತೆಗೆಸಿಕೊಂಡಳು ಎನ್ನಲಾಗಿದೆ. ಬಳಿಕ  ಎಚ್ಚರವಾದಾಗ ಸಂಸದನಿಗೆ ತಾನು ಮಹಿಳೆಯ ಮೋಹದ ಬಲೆಗೆ ಬಿದ್ದ ವಿಚಾರ ಗೊತ್ತಾಯಿತು. ಪೋಟೋಗಳನ್ನು ತೋರಿಸಿ ಬ್ಲಾಕ್ ಮೇಲ್  ಮಾಡಲು ಇಳಿದ  ಮಹಿಳೆ ತನಗೆ ಒಳ್ಳೆಯ ಉದ್ಯೋಗ ಅಥವಾ ಐದು ಕೋಟಿ ರೂ. ಹಣ ನೀಡದಿದ್ದರೆ ತನ್ನ ಮೇಲೆ ಅತ್ಯಾಚಾರ ನಡೆಸಿರುವುದಾಗಿ ಆರೋಪಿಸಿ ಪೊಲೀಸರಿಗೆ ದೂರು ನೀಡುವುದಾಗಿ  ಸಂಸದನಿಗೆ ಮಹಿಳೆ ಬೆದರಿಕೆ ಹಾಕಿದಳು ಎನ್ನಲಾಗಿದೆ.

ಮಹಿಳೆಯ ಮೋಹದ ಬಲೆಯಿಂದ ಹೇಗೊ ತಪ್ಪಿಸಿಕೊಂಡ ಬಂದ ಸಂಸದ ಇದೀಗ ಪೊಲೀಸರಿಗೆ ದೂರು ನೀಡಿದ್ದಾರೆ.ಭಾರೀ ಮೊತ್ತದ ಹಣ ನೀಡುವಂತೆ ಒತ್ತಾಯಿಸಿ ಸಂಸದರನ್ನು ಬ್ಲಾಕ್ ಮಾಡಲು ಯತ್ನಿಸಿದ ಮಹಿಳೆ ಮತ್ತು ಆಕೆಯ ತಂಡವನ್ನು ಬಂಧಿಸಲು ಪೊಲೀಸರು ಬಲೆ ಬೀಳಿಸಿದ್ದಾರೆ. ಇದೇ ಮಹಿಳೆ ಕಳೆದ ವರ್ಷ ಇನ್ನೊರ್ವ ಸಂಸದನ್ನು  ಇದೇ ರೀತಿ ಮೋಹದ ಬಲೆಗೆ ಬೀಳಿಸಿ ಆತನಿಂದ ಭಾರೀ ಮೊತ್ತದ ಹಣ ಪಡೆಯಲು ಯತ್ನಿಸಿದ್ದಳು ಎಂದು ತಿಳಿದು ಬಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X