Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಜಾತಿ ವ್ಯವಸ್ಥೆ ಕುರಿತ ಹಳೆಯ ಪೋಸ್ಟ್:...

ಜಾತಿ ವ್ಯವಸ್ಥೆ ಕುರಿತ ಹಳೆಯ ಪೋಸ್ಟ್: ಬಾಹುಬಲಿ ನಿರ್ದೇಶಕ ರಾಜಮೌಳಿ ವಿರುದ್ಧ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ2 May 2017 10:39 AM IST
share
ಜಾತಿ ವ್ಯವಸ್ಥೆ ಕುರಿತ ಹಳೆಯ ಪೋಸ್ಟ್: ಬಾಹುಬಲಿ ನಿರ್ದೇಶಕ ರಾಜಮೌಳಿ ವಿರುದ್ಧ ಆಕ್ರೋಶ

ಹೈದರಾಬಾದ್,ಮೇ.2 : 'ಬಾಹುಬಲಿ 2-ದಿ ಕಂಕ್ಲೂಶನ್' ಚಿತ್ರ ವೀಕ್ಷಿಸಿದ ಸಾವಿರಾರು ಮಂದಿ ಅದರ ನಿರ್ದೇಶಕ ಎಸ್ ಎಸ್ ರಾಜಮೌಳಿಗೆ ಪ್ರಶಂಸೆಯ ಮಹಾಪೂರವೇ ಹರಿಸುತ್ತಿದ್ದರೆ ಇನ್ನು ಕೆಲವರು ರಾಜಮೌಳಿ ಐದು ವರ್ಷಗಳ ಹಿಂದೆ ಜಾತಿ ವ್ಯವಸ್ಥೆ ಬಗ್ಗೆ ಮಾಡಿದ್ದ ಹಳೆಯ ಪೋಸ್ಟ್ ಒಂದನ್ನು ಮುಂದಿಟ್ಟುಕೊಂಡು ಅವರ ವಿರುದ್ಧ ಫೇಸ್ ಬುಕ್ ನಲ್ಲಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ರಾಜಮೌಳಿ ಐದು ವರ್ಷದ ಹಿಂದೆ ಮಾಡಿದ್ದ ಫೇಸ್ ಬುಕ್ ಪೋಸ್ಟ್ ನಲ್ಲಿ ಹೀಗೆಂದು ಬರೆದಿದ್ದರು. ‘‘ಮನುಸ್ಮತಿಯಂತೆ ಜಾತಿ ವ್ಯವಸ್ಥೆ ನಮ್ಮ ಜೀವನ ಶೈಲಿಯ ಮೇಲೆ ಅವಲಂಬಿತವಾಗಿದೆಯೇ ಹೊರತು ನಮ್ಮ ಜನ್ಮದಿಂದಲ್ಲಿ. ನಾನು ಜತೆಯಾಗಿ ಟೆನಿಸ್ ಆಡುವ ಪ್ರಸಾದ್ ಎಂಬವರು ಇನ್ನೂ ಒಳ್ಳೆಯ ವಿವರಣೆ ನೀಡಿದ್ದಾರೆ.

ಪಂಚಮಜಾತಿ (ಅಸ್ಪಶ್ಯರು) ಜೀವನ ಸಾಗಿಸಲು ಇನ್ನೊಬ್ಬರ ಮೇಲೆ ಅಲಂಬಿತರಾದವರು (ಪ್ಯಾರಸೈಟ್).

ಶೂದ್ರ- ತನಗಾಗಿ ಹಾಗೂ ತನ್ನ ಕುಟುಂಬಕ್ಕಾಗಿ ಬಾಳುವವನು.

ವೈಶ್ಯ- ತನಗಾಗಿ ಹಾಗೂ ತಾನು ಜತೆಯಾಗಿ ವ್ಯಾಪಾರ ಮಾಡುವವನಿಗಾಗಿ ಲಾಭ ತರುವವನು.

ಕ್ಷತ್ರಿಯ - ತನ್ನ ಕೆಳಗಿನವರು ಆಹಾರ ಸೇವಿಸಿದ ಮೇಲೆ ಆಹಾರ ಸೇವಿಸುವವನು.

ಬ್ರಾಹ್ಮಣ - ಮೊದಲು ಕಲಿತು ನಂತರ ಕಲಿಸುವವ.’’

ರಾಜಮೌಳಿಯ ಈ ಪೋಸ್ಟ್ ಓದಿದ ಕೆಲವರು ಅವರನ್ನು ಅಪಹಾಸ್ಯ ಮಾಡಿದರೆ ಇನ್ನು ಕೆಲವರು ಅವರನ್ನು ಮೂರ್ಖ ಎಂದು ಬಣ್ಣಿಸಿದ್ದಾರೆ.

ಏನೇ ಇರಲಿ ಈ ವಿವಾದ ಬಾಹುಬಲಿ 2 ಮೇಲೆ ಪರಿಣಾಮ ಬೀರಿಲ್ಲವಾಗಿದ್ದು ಅದು ಎಲ್ಲಾ ಬಾಕ್ಸಾಫೀಸ್ ದಾಖಲೆಗಳನ್ನು ಮೀರಿ ಮುನ್ನುಗ್ಗುತ್ತಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X