Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಮಮ್ಮುಟ್ಟಿ 'ಸಿ ಗ್ರೇಡ್ ನಟ' : ಕೆಆರ್‌ಕೆ...

ಮಮ್ಮುಟ್ಟಿ 'ಸಿ ಗ್ರೇಡ್ ನಟ' : ಕೆಆರ್‌ಕೆ ಟೀಕೆ

ವಾರ್ತಾಭಾರತಿವಾರ್ತಾಭಾರತಿ2 May 2017 11:37 AM IST
share
ಮಮ್ಮುಟ್ಟಿ ಸಿ ಗ್ರೇಡ್ ನಟ : ಕೆಆರ್‌ಕೆ ಟೀಕೆ

ಮುಂಬೈ,ಮೇ 2: ಮಲಯಾಳಂ ಸೂಪರ್‌ಸ್ಟಾರ್ ಮೋಹನ್‌ಲಾಲ್‌ರನ್ನು ‘ಛೋಟಾ ಭೀಮ್’ ಎಂದು ಅಪಹಾಸ್ಯ ಮಾಡಿದ್ದ ಸಿನೆಮಾ ನಿರೂಪಕ ಹಾಗೂ ನಟ ಕಮಾಲ್ ರಶೀದ್ ಖಾನ್ ಮೆಗಾ ಸ್ಟಾರ್ ಮಮ್ಮುಟ್ಟಿಯವರು  ‘ಸಿ ಗ್ರೇಡ್ ನಟ’ ಎಂದು ಟ್ವೀಟ್ ಮಾಡಿದ್ದಾರೆ.

" ಮೋಹನ್‌ಲಾಲ್, ನಿಮ್ಮನ್ನು ಟೀಕಿಸಲು ಮಮ್ಮುಟ್ಟಿ ನನಗೆ ಹಣ ಕೊಟ್ಟಿದ್ದಾರೆ ಎಂದು ಯಾರಲ್ಲಾದರೂ ಕೇಳಿದ್ದೀರಾ. ಆ ‘ಸಿಗ್ರೇಡ್’ ನಟನ ಬಗ್ಗೆ ನನಗೆ ಗೊತ್ತೇ ಇಲ್ಲ" ಎಂದು ಕೆಆರ್‌ಕೆ ಟ್ವೀಟ್ ಮಾಡಿದ್ದಾರೆ.

 ಎಂ ಟಿವಾಸುದೇವನ್ ನಾಯರ್‌ರ ಪ್ರಸಿದ್ಧ ಕಾದಂಬರಿಯೊಂದನ್ನು ಆಧಾರವಾಗಿಟ್ಟು ನಿರ್ಮಾಣಗೊಳ್ಳುತ್ತಿರುವ ‘ಮಹಾಭಾರತ’ ಸಿನೆಮಾದ ಅಧಿಕೃತ ಘೋಷಣೆ ಯಾದ ಬೆನ್ನಿಗೆ ಕೆಆರ್‌ಕೆ ಟೀಕೆಗಳ ಸರಮಾಲೆ ಹರಿಸಿದ್ದಾರೆ  "ಛೋಟಾ ಭೀಮನಂತಿರುವ ಮೋಹನ್‌ಲಾಲ್ ಹೇಗೆ ಭೀಮನಾಗುತ್ತಾರೆ.

ಚಿತ್ರ ನಿರ್ಮಿಸಿದ ಬಿ.ಆರ್. ಶೆಟ್ಟಿ ಯಾಕೆ ಸುಮ್ಮನೆ ಹಣ ಕಳೆದುಕೊಳ್ಳುತ್ತಿದ್ದಾರೆ" ಎಂದು ಟ್ವೀಟ್ ಮಾಡಿದ್ದರು . ಕೆಆರ್‌ಕೆಯನ್ನು ವಿರೋಧಿಸಿ ಮೋಹನ್‌ಲಾಲ್ ಅಭಿಮಾನಿಗಳು ಕೆಆರ್ಕೆ ಹಾಗು ಮಮ್ಮುಟ್ಟಿಯ ಅಭಿಮಾನಿಗಳು ಟ್ವೀಟ್ ಮಾಡುತ್ತಿದ್ದಾರೆ.

“ಮೋಹನ್‌ಲಾಲ್ ಭೀಮನ ಪಾತ್ರಕ್ಕೆ ಯೋಗ್ಯರಲ್ಲ. ಈ ವಿದೂಷಕ ಭೀಮನ ಪಾತ್ರ ಮಾಡಿದರೆ ಅದು ದೊಡ್ಡ ಅಪಮಾನವಾಗಬಹುದು.ಬಾಹುಬಲಿಯ ತಾರೆ ಪ್ರಭಾಸ್ ಮಹಾಭಾರತದ ಭೀಮ ಆಗಲು ಯೋಗ್ಯ ವ್ಯಕ್ತಿ ಜೊತೆಗೆ ಕೃಷ್ಣನಾಗಿ ಅಭಿನಯಿಸಲು ತಾನು ಬಯಸುತ್ತೇನೆ. ಯಾಕೆಂದರೆ ಕೃಷ್ಣ ಮತ್ತು ನಾನು ಉತ್ತರ ಪ್ರದೇಶದಲ್ಲಿ ಹುಟ್ಟಿದವರು” ಎಂದು ಹೇಳಿಕೊಂಡಿದ್ದಾರೆ.

ಪ್ರತಿಭಟನೆ ಕಾವೇರಿದ್ದನ್ನು ನೋಡಿ ಮೋಹನ್‌ಲಾಲ್‌ರನ್ನು ಛೋಟಾ ಭೀಮ್ ಎಂದು ಕರೆದದ್ದಕ್ಕೆ ಕ್ಷಮೆಯನ್ನುಕೂಡಾ ಕೆಆರ್ಕೆ ಕೇಳಿದ್ದಾರೆ. ಮೋಹನ್‌ಲಾಲ್‌ರ ಕುರಿತು ತನಗೆ ಹೆಚ್ಚೇನು ಗೊತ್ತಿರಲಿಲ್ಲ. ಲಾಲ್ ಮಲಯಾಳಂ ಸಿನೆಮಾ ಸೂಪರ್ ಸ್ಟಾರ್ ಎಂದು ಈಗ ಮನದಟ್ಟಾಯಿತೆಂದು ಕೆಆರ್‌ಕೆ ಟ್ವೀಟ್ ಮಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X