Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶಾಸಕರ ಸ್ವಂತ ಗ್ರಾಪಂಯಲ್ಲೇ ಶುದ್ದ...

ಶಾಸಕರ ಸ್ವಂತ ಗ್ರಾಪಂಯಲ್ಲೇ ಶುದ್ದ ಕುಡಿಯುವ ನೀರಿನ ಘಕಟ ಕೈಕೊಡುತ್ತಿದ್ದರೂ ಪರಿಹಾರವಿಲ್ಲ

ವಾರ್ತಾಭಾರತಿವಾರ್ತಾಭಾರತಿ2 May 2017 7:05 PM IST
share
ಶಾಸಕರ ಸ್ವಂತ ಗ್ರಾಪಂಯಲ್ಲೇ ಶುದ್ದ ಕುಡಿಯುವ ನೀರಿನ ಘಕಟ ಕೈಕೊಡುತ್ತಿದ್ದರೂ ಪರಿಹಾರವಿಲ್ಲ

ಬಾಗೇಪಲ್ಲಿ, ಮೇ. 2 ;ತಾಲೂಕಿನ ಹೋಬಳಿ ಕೇಂದ್ರ ಸ್ಥಾನ ಗೂಳೂರು ಗ್ರಾಮದಲ್ಲಿ ಕುಡಿಯುವ ನೀರಿನ ಶುದ್ದಿಕರಣ ಘಟಕ ನಾದುರಸ್ತಿಯಾಗಿ ಹಲವು ದಿನಗಳು ಕಳೆದರು ಸಂಬಂದಪಟ್ಟ ಅಧಿಕಾರಿಗಳು ದುರಸ್ತಿ ಮಾಡುವ ಗೋಜಿಗೆ ಹೋಗುತ್ತಿಲ್ಲವಾದ್ದರಿಂದ ಗ್ರಾಮಸ್ಥರಿಗೆ ಕುಡಿಯುವ ನೀರಿಗೆ ಆಹಾಕಾರ ಉಂಟಾಗಿದೆ.

    ಗ್ರಾಮದಲ್ಲಿ 1800 ವಾಸದ ಮನೆಗಳಿದ್ದು 3000 ಸಾವಿರಕ್ಕೂ ಅಧಿಕ ಜನಸಂಖ್ಯೆ ಇರುವ ಗ್ರಾಮದಲ್ಲಿ ಎರಡು ಶುದ್ದ ಕುಡಿಯುವ ನೀರಿನ ಘಟಕಗಳನ್ನು ಸ್ಥಾಪನೆ ಮಾಡಿ ಹಲವು ವರ್ಷಗಳು ಕಳೆದಿದೆ.ಸರಕಾರದಿಂದ ಮಂಜೂರಾಗಿರುವ ಈ ಶುದ್ದ ಕುಡಿಯುವ ನೀರಿನ ಘಟಕ ಅಗ್ಗಾಗ್ಗೆ ಕೈಕೊಡುತ್ತಲೇ ಇದೆ. ಇದನ್ನು ನಿರ್ವಹಣೆ ಮಾಡುವವರು ತುಂಬ ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿರುವುದರಿಂದ ಕುಡಿಯುವ ನೀರಿನ ಸಮಸ್ಯೆ ಜಟಿಲವಾಗುತ್ತಿದೆ.

ಇದು ಶುದ್ದ ಕುಡಿಯುವ ನೀರಿನ ಘಟಕವಾದರು, ಈ ನೀರಿನಲ್ಲಿ ಪ್ಲೋರೈಡ್‌ ಅಂಶ ಶೇ. 100ಕ್ಕಿಂತಲೂ ಅಧಿಕವಾಗಿರುತ್ತದೆ. ಸ್ವಸ್ತಿ ಸ್ವಯಂ ಸೇವಾ ಸಂಸ್ಥೆಯಿಂದ ನಿರ್ಮಾಣ ಮಾಡಿರುವ ಶುದ್ದ ಕುಡಿಯುವ ನೀರಿನ ಘಟಕದಲ್ಲಿ ಪ್ಲೋರೈಡ್ ಅಂಶ ಶೇ.25ಕ್ಕಿಂತಲೂ ಕಡಿಮೆ ಇರುತ್ತದೆ.ಸಾಮಾನ್ಯವಾಗಿ ಗೂಳೂರು ಗ್ರಾಮದ ಸುತ್ತಮುತ್ತಲೂ ಯಾವುದೆ ಕೊಳವೆ ಬಾವಿಯಲ್ಲಿ ಶೇ.800ಕ್ಕಿಂತ ಹೆಚ್ಚು ಪ್ಲೋರೈಡ್ ಅಂಶ ಇರುತ್ತದೆ ಎಂದು ಅಂಕಿ ಅಂಶಗಳಿಂದ ತಿಳಿಯುತ್ತದೆ.

ಗ್ರಾಮಸ್ಥರಿಗೆ ಶುದ್ದ ಕುಡಿಯುವ ಸರಬರಾಜು ಮಾಡುವ ಉದ್ದೇಶದಿಂದ ಸರಕಾರ ಲಕ್ಷಾಂತರರೂಗಳ ಅನುದಾನ ಬಿಡುಗಡೆ ಮಾಡಿ ಶುದ್ದ ಕುಡಿಯುವ ನೀರಿನ ಘಟಕಗಳನ್ನು ಸ್ಥಾಪನೆ ಮಾಡಿದೆ.ಪೊಲೀಸ್ ಹೊರ ಠಾಣೆ ಮುಂಭಾಗ ಇರುವ ಶುದ್ದ ಕುಡಿಯುವ ನೀರಿನ ಘಟಕದಲ್ಲಿ ಸರಬರಾಜು ಆಗುತ್ತಿರುವ ನೀರಿನಲ್ಲಿ ಪ್ಲೋರೈಡ್ ಅಂಶ ಇರುವ ಬಗ್ಗೆ ಗೊತ್ತಿದ್ದರು ಸಹ ಈ ನೀರನ್ನೇ ಗ್ರಾಮಸ್ಥರಿಗೆ ಸರಬರಾಜು ಮಾಡಿ ಕೈತೊಳೆದುಕೊಳ್ಳುತ್ತಿದ್ದಾರೆ.

ಬಾಬಯ್ಯ ಗುಡಿ ಪಕ್ಕದಲ್ಲಿರುವ ಸ್ವಸ್ತಿ ಸ್ವಯಂ ಸೇವಾ ಸಂಸ್ಥೆಯಿಂದ ನಿರ್ಮಾಣಗೊಂಡಿರುವ ಘಟಕದಲ್ಲಿ ನೀರು ಯೋಗ್ಯವಾಗಿರುವುದರಿಂದ ಪ್ರತಿದಿನ ಜನಸಂದಣಿ ಹೆಚ್ಚಾಗಿರುತ್ತದೆ. ಜತೆಗೆ ಸುತ್ತಮುತ್ತಲು ಇರುವ ಗ್ರಾಮಗಳಾದ ನಂಜಿರೆಡ್ಡಿಪಲ್ಲಿ,ನರಸಾಪುರ,ಚನ್ನರಾಯನಪಲ್ಲಿ,ಮಲಕಚೇರುವುಪಲ್ಲಿ,ಕುರುವುದಿನ್ನಪಲ್ಲಿ,ಐವಾರ್ಲಪಲ್ಲಿ,ಆಂಜನಾಪುರ,ಪಾರ್ವತಿಪುರ ಲಂಬಾಣಿ ತಾಂಡ ಇನ್ನು ಮುಂತಾದ ಹಳ್ಳಿಗಳಿಂದ ಗ್ರಾಮಸ್ಥರು ಶುದ್ದ ಕುಡಿಯುವ ನೀರು ಪಡೆಯಲು ಜಮಾಯಿಸುತ್ತಾರೆ.

ಶಾಸಕರ ಸ್ವಂತ ಗ್ರಾಪಂನಲ್ಲೇ ಶುದ್ದ ಕುಡಿಯುವ ನೀರಿನ ಘಕಟ ಕೈಕೊಡುತ್ತಿದ್ದರೂ ಶಾಶ್ವತವಾಗಿ ದುರಸ್ತಿ ಮಾಡುವ ಸಾಹಸಕ್ಕೆ ಕೈಹಾಕುತ್ತಿಲ್ಲ ಅಧಿಕಾರಿಗಳು ಈಗಲಾದರೂ ಎಚ್ಚೆತ್ತುಕೊಂಡು ತಕ್ಷಣ ಶುದ್ದ ಕುಡಿಯುವ ನೀರಿನ ಘಟಕವನ್ನು ದುರಸ್ತಿ ಮಾಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X