Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸ್ವಂತ ಕಟ್ಟಡವಿಲ್ಲದೆ ಅಂಚೆ ಕಚೇರಿ...

ಸ್ವಂತ ಕಟ್ಟಡವಿಲ್ಲದೆ ಅಂಚೆ ಕಚೇರಿ ಸ್ಥಳಾಂತರ,ಗ್ರಾಹಕರ ಪರದಾಟ

ವಾರ್ತಾಭಾರತಿವಾರ್ತಾಭಾರತಿ2 May 2017 9:09 PM IST
share
ಸ್ವಂತ ಕಟ್ಟಡವಿಲ್ಲದೆ ಅಂಚೆ ಕಚೇರಿ ಸ್ಥಳಾಂತರ,ಗ್ರಾಹಕರ ಪರದಾಟ

ಬಾಗೇಪಲ್ಲಿ, ಮೇ.30: ಸ್ವಾತಂತ್ರ್ಯಪೂರ್ವದಿಂದಲ್ಲೂ ಗ್ರಾಹಕರ ಸೇವೆ ಸಲ್ಲಿಸುತ್ತಿರುವ ಅಂಚೆ ಕಚೇರಿಗೆ ಸ್ವಂತ ಕಟ್ಟಡವಿಲ್ಲದ ಪರಿಣಾಮ ಪ್ರತಿ 3-4 ವರ್ಷಗಳಿಗೆ ಒಮ್ಮೆ ಕಟ್ಟಡದಿಂದ ಕಟ್ಟಡಕ್ಕೆ ಸ್ಥಳಾಂತರಿಸುವುದರಿಂದ ಗ್ರಾಹಕರು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ಕಳೆದ ಸುಮಾರು 30 ವರ್ಷಗಳ ಹಿಂದೆ ಪುರಸಭೆಯವತಿಯಿಂದ ಬಾಗೇಪಲ್ಲಿ ಪಟ್ಟಣದಲ್ಲಿ ಅಂಚೆ ಕಛೇರಿ ನಿರ್ಮಿಸುವ ನಿಟ್ಟನಲ್ಲಿ ಖಾಲಿ ನಿವೇಶವನ್ನು ಪಡೆದು ಇದುವರವಿಗು ಕಛೇರಿ ನಿರ್ಮಿಸದೆ ಖಾಲಿ ನಿವೇಶನವನ್ನು ಉಳಿಸಿಕೊಂಡಿರುವ ನಿಟ್ಟಿನಲ್ಲಿ ಈ ಖಾಲಿ ನಿವೇಶನವು ಇಂದು ಕಸದ ತೊಟ್ಟಿಯಾಗಿ ಪರಿವರ್ತನೆಗೊಂಡಿದೆ.

ಜಿಲ್ಲೆಯ ಬಹುತೇಕ ಎಲ್ಲಾ ತಾಲ್ಲೂಕು ಕೇಂದ್ರಗಳಲ್ಲಿಯೂ ಅಂಚೆ ಕಛೇರಿ ಸ್ವಂತ ಕಟ್ಟಡವನ್ನು ಹೊಂದಿದೆ ಆದರೆ ಬಾಗೇಪಲ್ಲಿ ತಾಲ್ಲೂಕು ಕೇಂದ್ರದಲ್ಲಿ ಕಛೇರಿ ಸ್ವಂತ ಸ್ಥಳವಿದ್ದರು ಸಂಬಂಧಪಟ್ಟ ಅಧಿಕಾರಿಗಳ ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದ ಬಾಡಿಗೆ ಕಟ್ಟಡದಲ್ಲಿಯೇ ಕಾರ್ಯನಿರ್ವಹಿಸುವಂತಹ ಪರಿಸ್ಥಿತಿ ಇದೆ ಜನಪ್ರತಿನಿಧಿಗಳ ನಿರ್ಲಕ್ಷ್ಯವೇ ಪ್ರಮುಖ ಕಾರಣ ಎನ್ನುತ್ತಾರೆ ಸಾರ್ವಜನಿಕರು.

ಅಂಚೆ ಕಛೇರಿಯು ತನ್ನ ಸೇವೆಯನ್ನು ಪ್ರಾರಂಭಿಸಿದ ದಿನದಿಂದ ಇಂದಿನವರೆಗೂ ಸ್ವಂತ ಕಟ್ಟಡವಿಲ್ಲದೆ ಬಾಡಿಗೆಯ ಕಛೇರಿಗಳಲ್ಲಿಯೇ ಕಾರ್ಯನಿರ್ವಹಿಸುತ್ತಿರುವುದು ಶೋಚನೀಯವಾದ ಸಂಗತಿ. ಈ ಕಛೇರಿಯು ಪಟ್ಟಣದ ವಿವಿಧ ಸ್ಥಳಗಳಲ್ಲಿ ಬಾಡಿಗೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿನ್ನಲೆಯಲ್ಲಿ ಸಂಚಾರಿ ಅಂಚೆ ಕಚೇರಿಯಾಗಿ ಪರಿವರ್ತನೆಯಾಗಿದೆ. ಈ ರೀತಿಯಾಗಿ ಪದೆ ಪದೇ ಸ್ಥಳದಿಂದ ಸ್ಥಳಕ್ಕೆ ಬದಲಿಸುವುದರಿಂದ ಅಂಚೆ ಕಛೇರಿಗೆ ಹೆಚ್ಚಾಗಿ ಅಂಗವಿಕಲರು, ವಯೋವೃದ್ಧರು ಸರ್ಕಾರದಿಂದ ನೀಡುವಂತಹ ವಿವಿಧ ಸೌಲಭ್ಯಗಳನ್ನು ಪಡೆಯಲು ಬರುವ ಗ್ರಾಹಕರು ಪರದಾಡುವಂತಾಗಿದೆ.

 ಈ ಖಾಲಿ ನಿವೇಶನದಲ್ಲಿ ಅಂಚೆ ಕಛೇರಿಗೆ ಸಂಬಂಧಿಸಿ ಯಾವುದೆ ನಾಮಫಲಕವನ್ನು ಸಹ ಹಾಕಿರುವುದಿರುವುದರಿಂದ ಈ ಆಸ್ತಿಯನ್ನು ಯಾರಾದರೂ ಮಾರಾಟಕ್ಕೆ ಇಟ್ಟರೂ ಆಶ್ಚರ್ಯಪಡುವಂತಿಲ್ಲ. ಅಂಚೆ ಇಲಾಖೆಯ ಸೇವೆಯು ಸಾರ್ವಜನಿಕರಿಗೆ ತುಂಬಾ ಅಗತ್ಯವಿರುವುದರಿಂದ ಕಛೇರಿಯನ್ನು ಸ್ಥಳದಿಂದ ಸ್ಥಳಕ್ಕೆ ಕಟ್ಟಡದಿಂದ ಕಟ್ಟಡಕ್ಕೆ ಸ್ಥಳಾಂತರ ಮಾಡದೇ ತನ್ನ ಸ್ವಂತ ನಿವೇಶನದಲ್ಲಿಯೇ ಸುಸಜ್ಜಿತವಾದ ಸ್ವಂತ ಕಟ್ಟಡವನ್ನು ನಿರ್ಮಾಣ ಮಾಡುವಂತೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳನ್ನು ಸಾರ್ವಜನಿಕರು ಒತ್ತಾಯಿಸಿದರು.

   

share
ವಾರ್ತಾಭಾರತಿ
ವಾರ್ತಾಭಾರತಿ
Next Story
X