Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆಯ್ಕೆ ಮಾಡಿದ ಸ್ಥಳ, ಸಮಯದಲ್ಲಿ...

ಆಯ್ಕೆ ಮಾಡಿದ ಸ್ಥಳ, ಸಮಯದಲ್ಲಿ ಪ್ರತ್ಯುತ್ತರ: ಸೇನೆ

ವಾರ್ತಾಭಾರತಿವಾರ್ತಾಭಾರತಿ2 May 2017 10:51 PM IST
share
ಆಯ್ಕೆ ಮಾಡಿದ ಸ್ಥಳ, ಸಮಯದಲ್ಲಿ ಪ್ರತ್ಯುತ್ತರ: ಸೇನೆ

ಹೊಸದಿಲ್ಲಿ, ಮೇ 2: ಭಾರತೀಯ ಯೋಧರಿಬ್ಬರ ಶಿರಚ್ಛೇದನಕ್ಕಾಗಿ ಪಾಕಿಸ್ತಾನವು ಪರಿಣಾಮವನ್ನು ಎದುರಿಸಬೇಕಾಗುವುದು ಎಂದು ಭಾರತೀಯ ಸೇನಾ ಪಡೆಯ ಉಪವರಿಷ್ಠ ಶರತ್ ಚಂದ್ ಮಂಗಳವಾರ ಹೇಳಿದ್ದು, ಈ ಬರ್ಬರ ಕೃತ್ಯದ ವಿರುದ್ಧ ಭಾರತವು ತನ್ನ ಆಯ್ಕೆ ಮಾಡಿದ ಸ್ಥಳ ಹಾಗೂ ಸಮಯದಲ್ಲಿ ಸೂಕ್ತ ಪ್ರತ್ಯುತ್ತರ ನೀಡಲಿದೆಯೆಂದು ಘೋಷಿಸಿದ್ದಾರೆ.

 ಇಬ್ಬರು ಬಿಎಸ್‌ಎಫ್ ಯೋಧರನ್ನು ಹತ್ಯೆಗೈದು ಅವರ ಶಿರಚ್ಛೇದನಗೈದ ಘಟನೆಯು ಪಾಕಿಸ್ತಾನದ ಹತಾಶೆಯನ್ನು ಬಿಂಬಿಸುತ್ತಿದೆಯೆಂದು ಹೇಳಿರುವ ಅವರು ಈ ಘೋರ ಕೃತ್ಯವನ್ನು ಸಮರ್ಥಿಸಲು ಅದಕ್ಕೆ ಎಂದೂ ಸಾಧ.್ಯವಿಲ್ಲವೆಂದು ಹೇಳಿದ್ದಾರೆ.

ಹೊಸದಿಲ್ಲಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡುತ್ತಿದ್ದ ಅವರು ನಾವು ಏನು ಮಾಡಲಿದ್ದೇವೆಂದು ನಾನೀಗ ಹೇಳಲು ಬಯಸುವುದಿಲ್ಲ. ಎಂದ ಅವರು ನಾವು ಕೈಗೊಳ್ಳಲಿರುವ ಕಾರ್ಯಾಚರಣೆಯ ಸಮಯ ಹಾಗೂ ಸ್ಥಳದ ಬಗ್ಗೆ ಗಮನಹರಿಸುವುದಾಗಿ ಹೇಳಿದರು.

  ‘‘ಅವರು (ಪಾಕಿಸ್ತಾನಿಗಳು) ತಮ್ಮ ಪಡೆಗಳು ಹಾಗೆ ಮಾಡಿಲ್ಲವೆಂದು ಹೇಳುತ್ತಾರೆ. ಹಾಗಾದರೆ ಆ ಕೃತ.್ವವನ್ನು ಎಸಗಿದವರು ಯಾರು?. ಅವರ ಜನರು ನಮ್ಮ ಪ್ರದೇಶಕ್ಕೆ ಬಂದು ಈ ಕೃತ್ಯವೆಸಗಿದ್ದಾರೆ. ಅವರು ಅದರ ಹೊಣೆ ಹೊರಬೇಕಾಗಿದೆ ಮತ್ತು ಪರಿಣಾಮವನ್ನು ಎದುರಿಸಬೇಕಾಗಿದೆ’’ ಎಂದು ಚಾಂದ್ ತಿಳಿಸಿದ್ದಾರೆ,

  ಈ ಮಧ್ಯೆ ಸೇನಾ ವರಿಷ್ಠ ಜನರಲ್ ಬಿಪಿನ್ ರಾವತ್ ಇಂದು ಉತ್ತರ ಕಾಶ್ಮೀರದ ಮುಂಚೂಣಿ ಗಡಿಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು ಹಾಗೂ ಕಟ್ಟೆಚ್ಚರದಲ್ಲರುವಂತೆ ಸೇನಾಪಡೆಗಳಿಗೆ ಸೂಚನೆ ನೀಡಿದರು. ಗಡಿನಿಯಂತ್ರಣ ರೇಖೆಯಲ್ಲಿ ನಿಯೋಜಿತರಾಗಿರುವ ಕಮಾಂಡರ್‌ಗಳು ಹಾಗೂ ಸೇನಾಪಡೆಗಳ ಜೊತೆ ಸಮಾಲೋಚನೆ ನಡೆಸಿದ ಅವರು ಇಡೀ ದೇಶವು ಅವರ ಜೊತೆಗಿರುವುದಾಗಿ ಭರವಸೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X