Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಎಎಪಿ ಎರಡು ಹೋಳಾಗಲಿದೆಯೇ?: ಪಕ್ಷದೊಳಗೆ...

ಎಎಪಿ ಎರಡು ಹೋಳಾಗಲಿದೆಯೇ?: ಪಕ್ಷದೊಳಗೆ ಒಗ್ಗಟ್ಟು ಉಳಿಸಿಕೊಳ್ಳಲು ಕೇಜ್ರಿಯಿಂದ ಕಸರತ್ತು

ವಾರ್ತಾಭಾರತಿವಾರ್ತಾಭಾರತಿ3 May 2017 4:30 PM IST
share
ಎಎಪಿ ಎರಡು ಹೋಳಾಗಲಿದೆಯೇ?: ಪಕ್ಷದೊಳಗೆ ಒಗ್ಗಟ್ಟು ಉಳಿಸಿಕೊಳ್ಳಲು ಕೇಜ್ರಿಯಿಂದ ಕಸರತ್ತು

ಹೊಸದಿಲ್ಲಿ,ಮೇ 3: ಆಮ್ ಆದ್ಮಿಪಾರ್ಟಿಯಲ್ಲಿ ಭಿನ್ನಮತೀಯ ಚಟುವಟಿಕೆ ತೀವ್ರಗೊಂಡಿದ್ದು, ಎಎಪಿಯ ಹಿರಿಯ ನಾಯಕ ಕುಮಾರ್ ವಿಶ್ವಾಸ್‌ರ ಹೇಳಿಕೆಯನ್ನು ದಿಲ್ಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯ ಟೀಕಿಸಿದ್ದಾರೆ. ಪಕ್ಷದೊಳಗಿನ ಘರ್ಷಣೆ ತಾರಕ್ಕೇರುತ್ತಿದ್ದಂತೆ ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದಲ್ಲಿ ರಾಜಿಯತ್ನ ನಡೆಯುತ್ತಿದೆ.

 ಓಕ್ಲ ಶಾಸಕ ಅಮಾನತುಲ್ಲ ಖಾನ್ ಅವರ ಕುಮಾರ್‌ವಿಶ್ವಾಸ್‌ರ ವಿರುದ್ಧ ನೀಡಿದ್ದ ಹೇಳಿಕೆ ಪಕ್ಷದಲ್ಲಿ ಘರ್ಷಣೆಯ ವಾತಾವರಣವನ್ನು ಸೃಷ್ಟಿಸಿದೆ. ಎಎಪಿಯನ್ನು ಇಬ್ಭಾಗ ಮಾಡಿ ಬಿಜೆಪಿಗೆ ಸೇರಲು ಕುಮಾರ್ ವಿಶ್ವಾಸ್ ಯತ್ನಿಸುತ್ತಿದ್ದಾರೆ ಎಂದು ಅಮಾನತುಲ್ಲ ಖಾನ್ ಆರೋಪಿಸಿದ್ದರು. ಬಿಜೆಪಿ ಅವರಿಗೆ 30 ಕೋಟಿ ರೂಪಾಯಿ ವಾಗ್ದಾನ ನೀಡಿದೆ. ಆದ್ದರಿಂದ ಕುಮಾರ್ ವಿಶ್ವಾಸ್ ಪಕ್ಷವನ್ನು ಒಡೆಯಲು ಯತ್ನಿಸುತ್ತಿದ್ದಾರೆ ಎಂದು ಖಾನ್ ಗಂಭೀರ ಆರೋಪ ಹೊರಿಸಿದ್ದಾರೆ.

   ಅಮಾನತುಲ್ಲ ಖಾನ್‌ರ ಹೇಳಿಕೆ ಪಕ್ಷದಲ್ಲಿ ಹೊಸ ಸಂಘರ್ಷಕ್ಕೆ ಕಾರನವಾಗಿದೆ. ವಿಶ್ವಾಸ್ ಬಿಜೆಪಿಗಾಗಿ ಕೆಲಸಮಾಡುತ್ತಿದ್ದಾರೆ ಎನ್ನುವ ಮೂಲಕ ವಿರೋಧದ ಕಿಡಿಹಚ್ಚಿದ್ದಾರೆ. ಖಾನ್ ವಿರುದ್ಧ ಪ್ರತಿಕ್ರಿಯೆ ನೀಡಿರುವ ವಿಶ್ವಾಸ್‌ಎಎಪಿನಾಯಕರುತನ್ನ ವಿರುದ್ಧ ಸಂಚುನಡೆಸುತ್ತಿದ್ದಾರೆ ಎಂದು ಆರೋಪಿಸಿದರು.ಅಮಾನತ್ತುಲ್ಲ ಖಾನ್ ಒಂದುವೇಳೆ ಸಿಸೋಡಿಯ ಅಥವಾ ಕೇಜ್ರಿವಾಲ್ ವಿರುದ್ಧ ಆರೋಪ ಮಾಡಿದ್ದರೆ ಈಗ ಅವರು ಪಕ್ಷದಲ್ಲೇ ಇರುತ್ತಿರಲಿಲ್ಲ. ತನ್ನ ವಿರುದ್ಧ ಹಲವರು ನಡೆಸುತ್ತಿರುವ ಸಂಚು ಖಾನ್‌ರ ಮೂಲಕ ಬಹಿರಂಗವಾಗಿದೆ ಎಂದಿದ್ದಾರೆ.

 ಅಮಾನತುಲ್ಲ ಖಾನ್ ಆರೋಪದ ವಿರುದ್ಧ ಪಕ್ಷ ನಾಯಕರ ಒಂದು ವಿಭಾಗ ಪ್ರತಿಕ್ರಿಯಿಸಿ ರಂಗಪ್ರವೇಶಿಸುವುದರೊಂದಿಗೆ ಎಎಪಿ ಕುದಿಯುವ ತೈಲದಂತಾಗಿದೆ. ಪಂಜಾಬ್, ದಿಲ್ಲಿಯ 35ರಷ್ಟು ಶಾಸಕರು ಅಮಾನತ್ತುಲ್ಲ ಖಾನ್ ವಿರುದ್ಧ ಕ್ರಮಜರಗಿಸಬೇಕೆಂದು ಗುರುವಾರ ನಡೆದ ಎಎಪಿ ರಾಜಕೀಯ ವಿಷಯಗಳಸಮಿತಿಯಲ್ಲಿ ಹೇಳಿದ್ದಾರೆ. ನಂತರ ಈ ಸಮಿತಿಗೆ ಅಮಾನತ್ತುಲ್ಲ ಖಾನ್ ರಾಜೀನಾಮೆ ನೀಡಿದರು.

 ಅದೇವೇಳೆ, ಕುಮಾರ್ ವಿಶ್ವಾಸ್ ಪಕ್ಷದೊಳಗಿನ ಭಿನ್ನಮತವನ್ನು ಮಧ್ಯಮಗಳಿಗೆ ಬಹಿರಂಗಪಡಿಸಿದ್ದನ್ನು ಹಿರಿಯ ಎಎಪಿ ನಾಯಕ ಸಿಸೋಡಿಯ ಖಂಡಿಸಿದ್ದಾರೆ. ಇಂತಹ ಹೇಳಿಕೆಗಳು ಪಕ್ಷದಕಾರ್ಯಕರ್ತರ ವಿಶ್ವಾಸವನ್ನು ಕುಂದುವಂತೆಮಾಡುತ್ತದೆ. ಭಿನ್ನಾಭಿಪ್ರಾಯಗಳನ್ನು ಪಕ್ಷದೊಳಗೆ ಚರ್ಚಿಸಬೇಕು ಎಂದು ಸಿಸೋಡಿಯ ಹೇಳಿದ್ದಾರೆ. ಇದೇ ವೇಳೆ ಕುಮಾರ್ ವಿಶ್ವಾಸ್‌ಗೂ ರಾಷ್ಟೀಯ ಭದ್ರತಾ ಸಲಹೆಗಾರ ಅಜಿತ್ ಡೋವಲ್‌ರಿಗೂ ಸಂಬಂಧವಿದೆಎಂದು ಆಮ್ ಆದ್ಮಿ ಯುವ ವಿಭಾಗ ನಾಯಕಿ ವಂದನಾ ಸಿಂಗ್ ಆರೋಪಿಸಿದರು.

ದಿಲ್ಲಿ ಮುನ್ಸಿಪಲ್ ವಾರ್ಡ್‌ಗಳ ಚುನಾವಣೆಯಲ್ಲಿ ಆಮ್‌ಆದ್ಮಿ ಪಾರ್ಟಿ ಹೀನಾಯವಾಗಿ ಸೋಲುಂಡಿತ್ತು. ಅದಕ್ಕಿಂತ ಮೊದಲು ರಜೌರಿ ಗಾರ್ಡನ್ ಉಪಚುನಾವಣೆಯಲ್ಲಿ ರೇವಣಿ ಕಳಕೊಂಡಿತ್ತು. ಈ ಹಿನ್ನೆಲೆಯಲ್ಲಿ ಪಕ್ಷದೊಳಗಿನ ಕಲಹ ಏರ್ಪಟ್ಟಿದೆ. ಪಕ್ಷ ಹೊಳಾಗುವ ಸಾಧ್ಯತೆ ಎದುರಾಗಿದೆ. ಪಕ್ಷದ ನಾಯಕರು ಬೇರೆ ಬೇರೆ ಗುಂಪು ಮಾಡಿಕೊಂಡಿದ್ದಾರೆ. ನಾಯಕರನ್ನು ಸಂತೈಸಿ ಪಕ್ಷವನ್ನು ಒಡೆಯದಂತೆ ನೋಡಿಕೊಳ್ಳಲು ಅರವಿಂದ್ ಕೇಜ್ರಿವಾಲ್ ಪ್ರಯತ್ನಿಸುತ್ತಿದ್ದಾರೆ.

ಮಂಗಳವಾರ ರಾತ್ರೆ ಮನಿಷ್ ಸಿಸೋಸಿಡಿಯ ಮತ್ತುಕೇಜ್ರಿವಾಲ್ ಕುಮಾರ್ ವಿಶ್ವಾಸ್‌ರ ಮನೆಗೆ ಭೇಟಿ ನೀಡಿ ಚರ್ಚಿಸಿದ್ದಾರೆ. ಸಚಿವರಾದ ಕಪಿಲ್ ಮಿಶ್ರ, ಇಮ್ರಾನ್ ಹುಸೈನ್ ಚರ್ಚೆಯಲ್ಲಿ ಜೊತೆಗಿದ್ದರು. ಬುಧವಾರ ಹನ್ನೊಂದು ಗಂಟೆಗೆ ಎಎಪಿಯ ರಾಜಕೀಯ ವಿಷಯ ಸಮಿತಿ ಸಭೆ ಸೇರಲಿದೆ. ಈ ಸಭೆಯಲ್ಲಿ ಕುಮಾರ್‌ವಿಶ್ವಾಸ್‌ರನ್ನು ಸಮಾಧಾನ ಪಡಿಸುವ ಪ್ರಯತ್ನ ನಡೆಯಬಹುದು. ಮತ್ತು ಈಗ ತಲೆದೋರಿರುವ ಸಮಸ್ಯೆ ಬಗೆಹರಿಯಬಹುದು ಎಂದು ಹೇಳಲಾಗುತ್ತಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X