Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಅಬುಧಾಬಿಯಲ್ಲಿ ಲಾಟರಿ ಗೆದ್ದು...

ಅಬುಧಾಬಿಯಲ್ಲಿ ಲಾಟರಿ ಗೆದ್ದು ಮಿಲಿಯಾಧಿಪತಿಯಾದ ಭಾರತೀಯ

ವಾರ್ತಾಭಾರತಿವಾರ್ತಾಭಾರತಿ4 May 2017 3:52 PM IST
share
ಅಬುಧಾಬಿಯಲ್ಲಿ ಲಾಟರಿ ಗೆದ್ದು ಮಿಲಿಯಾಧಿಪತಿಯಾದ ಭಾರತೀಯ

ಅಬುಧಾಬಿ,ಮೇ 4 : ಅಬುಧಾಬಿಯಲ್ಲಿ ವಾಸಿಸುತ್ತಿರುವ ಭಾರತೀಯ ವಲಸಿಗರೊಬ್ಬರು ಬಿಗ್ ಟಿಕೆಟ್ ಸೀರೀಸ್ ಮಾಸಿಕ ರ್ಯಾಫಲ್ ಡ್ರಾದಲ್ಲಿ 5 ಮಿಲಿಯನ್ ದಿರ್ಹಮ್ ಬಹುಮಾನ ಪಡೆದಿದ್ದಾರೆ. ವಿಜೇತರಾಗಿರುವ 52 ವರ್ಷದ ತಮಿಳುನಾಡು ಮೂಲದ ತಂಗರಾಜ್ ನಾಗರಾಜನ್ ಅವರ ಅದೃಷ್ಟವಂತ ಟಿಕೆಟ್ ಸಂಖ್ಯೆ 066002 ಆಗಿತ್ತು. ಈ ಅದೃಷ್ಟವಂತ ಟಿಕೆಟನ್ನು ಎತ್ತಿದವರು ಕಳೆದ ತಿಂಗಳಿನ ವಿಜೇತರಾದ ನಿಶಿತಾ ರಾಧಾಕೃಷ್ಣ ಪಿಳ್ಳೈ. ಎಪ್ರಿಲ್ ತಿಂಗಳಲ್ಲಿ ನಡೆದ ರ್ಯಾಫಲ್ ಡ್ರಾನಲ್ಲಿ ಅವರು 10 ಮಿಲಿಯನ್ ದಿರ್ಹಮ್ ಪ್ರಶಸ್ತಿ ಗೆದ್ದಿದ್ದರು.

ಈ ಬಾರಿ ಗೆದ್ದಿರುವ ನಾಗರಾಜನ್ ಬಿಗ್ ಟಿಕೆಟ್ ರ್ಯಾಫಲ್ ಡ್ರಾದಲ್ಲಿ ಗೆದ್ದ 179ನೇ ವ್ಯಕ್ತಿಯಾಗಿದ್ದಾರಲ್ಲದೆ ರಾತ್ರಿ ಬೆಳಗಾಗುವುದರೊಳಗಾಗಿ ಮಿಲಿಯಾಧಿಪತಿಯಾಗಿದ್ದಾರೆ.ಈ ತಿಂಗಳ ರ್ಯಾಫಲ್ ಡ್ರಾಗಾಗಿ ಅವರು ಮೂರು ಟಿಕೆಟ್ ಖರೀದಿಸಿದ್ದರು, ತಂಗರಾಜನ್ ಅವರಿಗೆ ಇಬ್ಬರು ಪುತ್ರರಿದ್ದು, ಒಬ್ಬನ ವಯಸ್ಸು 22 ಆಗಿದ್ದರೆ ಇನ್ನೊಬ್ಬನಿಗೆ 12 ವರ್ಷ ವಯಸ್ಸು. ಬಹುಮಾನ ಹಣವನ್ನು ಮಕ್ಕಳ ಶಿಕ್ಷಣಕ್ಕಾಗಿ ಬಳಸುವುದಾಗಿ ಅವರು ಹೇಳಿದ್ದಾರೆ. ಅದೇ ಸಮಯ ಸ್ವಲ್ಪ ಹಣವನ್ನು ದಾನ ಮಾಡಲಿಚ್ಛಿಸುವುದಾಗಿ ಹೇಳಿದ ಅವರು ತಮ್ಮ ಊರಾದ ಚೆನ್ನೈನಲ್ಲಿ ಮನೆಯೊಂದನ್ನು ನಿರ್ಮಿಸುವ ಇರಾದೆಯನ್ನೂ ಹೊಂದಿದ್ದಾರೆ.

ಅವರು ಕಳೆದ 18 ವರ್ಷಗಳಿಂದ ಅಬುಧಾಬಿಯ ಒಂದು ಕಂಪೆನಿಯಲ್ಲಿ ದುಡಿಯುತ್ತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X