Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. "ಸಿ.ಟಿ. ರವಿ ಒತ್ತಾಯಕ್ಕೆ ಸರಕಾರ...

"ಸಿ.ಟಿ. ರವಿ ಒತ್ತಾಯಕ್ಕೆ ಸರಕಾರ ಕಿವಿಗೊಡಬಾರದು"

ವಾರ್ತಾಭಾರತಿವಾರ್ತಾಭಾರತಿ4 May 2017 6:45 PM IST
share
ಸಿ.ಟಿ. ರವಿ ಒತ್ತಾಯಕ್ಕೆ ಸರಕಾರ ಕಿವಿಗೊಡಬಾರದು

ದಾವಣಗೆರೆ, ಮೇ 4: ಚಿಕ್ಕಮಗಳೂರು ಜಿಲ್ಲೆಯ ಬಾಬಾ ಬುಡನ್‌ಗಿರಿಯಲ್ಲಿ ದತ್ತ ಜಯಂತಿಗೆ ಆಚರಣೆಗೆ ಅವಕಾಶ ನೀಡಲು ಶಾಸಕ ಸಿ.ಟಿ. ರವಿ ಒತ್ತಡ ಹೇರುತ್ತಿದ್ದು, ಅದಕ್ಕೆ ಸರಕಾರ ಅವಕಾಶ ನೀಡಬಾರದು ಎಂದು ಜೆಡಿಯು ಪಕ್ಷದ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಮುದ್ದಾಪುರ ರೆಹಮಾನ್ ಒತ್ತಾಯಿಸಿದರು.

ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾತನಾಡಿದ ಅವರು, ಶಾಸಕ ಸಿ.ಟಿ. ರವಿ ಬಾಬಾ ಬುಡನ್‌ಗಿರಿಯಲ್ಲಿ ದತ್ತ ಜಯಂತಿಗೆ ಅವಕಾಶ ನೀಡುವಂತೆ ಒತ್ತಾಯಿಸಿ ಸಿಎಂ ಸಿದ್ದರಾಮಯ್ಯಗೆ ಮನವಿ ಸಲ್ಲಿಸಿದ್ದಾರೆ. ಇದಕ್ಕೆ ಸರಕಾರ ಕಿವಿಗೊಡಬಾರದು. ಮೇ 9ಕ್ಕೆ ಸಚಿವ ಸಂಪುಟದ ಉಪ ಸಮಿತಿ ಸಭೆಯಲ್ಲಿ ದತ್ತ ಜಯಂತಿ ಆಚರಿಸಲು ಅನುವು ನೀಡುವಂತೆ ಒತ್ತಡ ಹೇರುತ್ತಿದ್ದು, ಅದಕ್ಕೆ ಸೊಪ್ಪು ಹಾಕಬಾರದು ಎಂದು ಅವರು ಆಗ್ರಹಿಸಿದರು.

ಬಾಬಾ ಬುಡನ್‌ಗಿರಿ ವಿಚಾರವಾಗಿ ಯಥಾಸ್ಥಿತಿ ಕಾಪಾಡಲು ಸುಪ್ರೀಂ ಕೋರ್ಟ್ 1974ರಲ್ಲೇ ಆದೇಶಿಸಿದ್ದು, ಈವರೆಗೆ ಯಾವುದೇ ಸರಕಾರಗಳೂ ಆ ಆದೇಶವನ್ನೇ ಪಾಲಿಸಿಲ್ಲ. ಬಾಬಾ ಬುಡನ್‌ಗಿರಿ ವಿಚಾರವಾಗಿ ಸುಪ್ರೀಂ ಕೋರ್ಟ್ ಆದೇಶ ಪಾಲನೆಯಾಗಬೇಕು. ಯಥಾಸ್ಥಿತಿ ಕಾಪಾಡಬೇಕು. ಆದರೆ, ಬಸವತತ್ವಾನುಯಾಯಿ ಮಠಾಧೀಶರೊಬ್ಬರು ಇದನ್ನು ತಿಳಿಯದೇ, ದತ್ತ ಜಯಂತಿಗೆ ಒತ್ತಡ ಹೇರುತ್ತಿರುವುದೂ ಸರಿಯಲ್ಲ. ಸರಕಾರ ಯಾವುದೇ ಕಾರಣಕ್ಕೂ ಅಲ್ಲಿ ಜಯಂತಿಗೆ ಅವಕಾಶ ನೀಡಬಾರದು ಎಂದು ಅವರು ಒತ್ತಾಯಿಸಿದರು.

ಬಾಬಾ ಬುಡನ್‌ಗಿರಿಯನ್ನು ದತ್ತ ಪೀಠವಾಗಿ ಪರಿವರ್ತಿಸಿ, ಹಿಂದು ಅರ್ಚಕರನ್ನು ನೇಮಿಸುವುದಾಗಿ ಸಿ.ಟಿ.ರವಿ ರಾಜ್ಯದ ವಿವಿಧ ಮಠಾಧೀಶರನ್ನು ಒಳಗೊಂಡಂತೆ ತನ್ನ ಕ್ಷೇತ್ರದ ಜನರನ್ನೂ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಮೇ 9ರಂದು ಸಚಿವ ಸಂಪುಟದ ಸಭೆಯಲ್ಲಿ ಸರಕಾರ ಯಾವುದೇ ಕಾರಣಕ್ಕೂ ಸಿ.ಟಿ. ರವಿ ಮನವಿ ಪುರಸ್ಕರಿಸಬಾರದು ಎಂದು ಒತ್ತಾಯಿಸಿದರು.

ದಾಖಲಾತಿ, ಕಾಗದ ಪತ್ರಗಳು ಬಾಬಾ ಬುಡನ್ ಗಿರಿ ದರ್ಗಾವೆಂದು ಹೇಳುತ್ತವೆ. ಜಿಲ್ಲಾಡಳಿತದ ಮುಖಾಂತರ ಮುಖ್ಯಮಂತ್ರಿಗೂ ಈ ಬಗ್ಗೆ ಮನವಿ ಅರ್ಪಿಸಲಿದ್ದೇವೆ. ಗೃಹ ಸಚಿವರಿಗೂ ಪಕ್ಷದಿಂದ ಪತ್ರ ಬರೆದು, ಮುಸ್ಲಿಂ ಧರ್ಮ ಗುರುಗಳ ನೇತೃತ್ವದಲ್ಲಿ ಸರಕಾರಕ್ಕೆ ಒತ್ತಾಯಿಸುವುದಾಗಿ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮುಸ್ಲಿಂ ಧರ್ಮಗುರುಗಳಾದ ಸೈಯದ್ ಅಸ್ಲಂ ಖಾದ್ರಿ ಶಿಷ್ಟಿ, ಸೈಯದ್ ಆಸೀಪುಲ್ಲಾ ಹುಸೇನ್ ಶಿಷ್ಟಿ, ಹೊದಿಗೆರೆ ಸಾದಿಕ್, ವೀರದ್ರಪ್ಪ, ದಸ್ತಗೀರ್ ಸಾಬ್, ಎ.ಸಿ. ಅಸ್ಲಂ, ಎಸ್.ಎ. ನಾಗರಾಜ, ಜಾಕೀರ್ ಹುಸೇನ್, ವೀರದ್ರಪ್ಪ ಮತ್ತಿತರರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X