Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಸ್ಯಾಮ್ಸನ್-ಪಂತ್ ಸಾಹಸ: ಲಯನ್ಸ್‌ನ್ನು...

ಸ್ಯಾಮ್ಸನ್-ಪಂತ್ ಸಾಹಸ: ಲಯನ್ಸ್‌ನ್ನು ಮಣಿಸಿದ ಡೆಲ್ಲಿ ಡೆವಿಲ್ಸ್

ವಾರ್ತಾಭಾರತಿವಾರ್ತಾಭಾರತಿ4 May 2017 11:45 PM IST
share
ಸ್ಯಾಮ್ಸನ್-ಪಂತ್ ಸಾಹಸ: ಲಯನ್ಸ್‌ನ್ನು ಮಣಿಸಿದ ಡೆಲ್ಲಿ ಡೆವಿಲ್ಸ್

ಹೊಸದಿಲ್ಲಿ, ಮೇ 4: ಆರಂಭಿಕ ಬ್ಯಾಟ್ಸ್‌ಮನ್ ಸಂಜು ಸ್ಯಾಮ್ಸನ್(61 ರನ್, 31 ಎಸೆತ, 7 ಸಿಕ್ಸರ್) ಹಾಗೂ ವಿಕೆಟ್‌ಕೀಪರ್-ಬ್ಯಾಟ್ಸ್‌ಮನ್ ರಿಷಬ್ ಪಂತ್(97 ರನ್, 43 ಎಸೆತ, 6 ಬೌಂಡರಿ, 9 ಸಿಕ್ಸರ್) ಸಾಹಸದ ನೆರವಿನಿಂದ ಆತಿಥೇಯ ಡೆಲ್ಲಿ ಡೇರ್ ಡೆವಿಲ್ಸ್ ತಂಡ ಗುಜರಾತ್ ಲಯನ್ಸ್ ವಿರುದ್ಧದ ಐಪಿಎಲ್‌ನ 42ನೆ ಪಂದ್ಯವನ್ನು 7 ವಿಕೆಟ್‌ಗಳ ಅಂತರದಿಂದ ಗೆದ್ದುಕೊಂಡಿದೆ.

ಗೆಲುವಿಗೆ 209 ರನ್ ಕಠಿಣ ಗುರಿ ಪಡೆದಿದ್ದ ಡೆಲ್ಲಿ ತಂಡ 17.3 ಓವರ್‌ಗಳಲ್ಲಿ 3 ವಿಕೆಟ್‌ಗಳ ನಷ್ಟಕ್ಕೆ 214 ರನ್ ಗಳಿಸಿತು. ಆ್ಯಂಡರ್ಸನ್ (18)ಹಾಗೂ ಶ್ರೇಯಸ್ ಅಯ್ಯರ್(14) 4ನೆ ವಿಕೆಟ್‌ಗೆ ಮುರಿಯದ ಜೊತೆಯಾಟದಲ್ಲಿ 35 ರನ್ ಸೇರಿಸಿ ಇನ್ನೂ 15 ಎಸೆತಗಳು ಬಾಕಿ ಇರುವಾಗಲೇ ತಂಡಕ್ಕೆ ಗೆಲುವು ತಂದರು.

ಡೆಲ್ಲಿ ತಂಡ 24 ರನ್ ಗಳಿಸುವಷ್ಟರಲ್ಲಿ ಮೊದಲ ವಿಕೆಟ್ ಕಳೆದುಕೊಂಡಿತು. ಆಗ 2ನೆ ವಿಕೆಟ್‌ಗೆ 143 ರನ್ ಸೇರಿಸಿದ ಸ್ಯಾಮ್ಸನ್ ಹಾಗೂ ಪಂತ್ ತಂಡವನ್ನು ಗೆಲುವಿನತ್ತ ಮುನ್ನಡೆಸಿದರು.

ಗುಜರಾತ್ ಲಯನ್ಸ್ 208/7: ಇದಕ್ಕೆ ಮೊದಲು ಬ್ಯಾಟಿಂಗ್‌ಗೆ ಆಹ್ವಾನಿಸಲ್ಪಟ್ಟ ಗುಜರಾತ್ ಲಯನ್ಸ್ ತಂಡ ನಾಯಕ ಸುರೇಶ್ ರೈನಾ(77 ರನ್, 43 ಎಸೆತ, 5 ಬೌಂಡರಿ, 4 ಸಿಕ್ಸರ್) ಹಾಗೂ ದಿನೇಶ್ ಕಾರ್ತಿಕ್(65 ರನ್, 34 ಎಸೆತ, 5 ಬೌಂಡರಿ, 5 ಸಿಕ್ಸರ್) ಅರ್ಧಶತಕದ ಕೊಡುಗೆ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್‌ಗಳ ನಷ್ಟಕ್ಕೆ 208 ರನ್ ಗಳಿಸಿತು.

ಗುಜರಾತ್‌ನ ಆರಂಭ ಚೆನ್ನಾಗಿರಲಿಲ್ಲ. 1.2ನೆ ಓವರ್‌ನಲ್ಲಿ 10 ರನ್‌ಗೆ 2 ವಿಕೆಟ್ ಪತನಗೊಂಡಿತು. ಬ್ರೆಂಡನ್ ಮೆಕಲಮ್(1) ಹಾಗೂ ಡರೆನ್ ಸ್ಮಿತ್(9) ಬೇಗನೆ ಔಟಾದರು.

ಆಗ 3ನೆ ವಿಕೆಟ್‌ಗೆ 133 ರನ್ ಜೊತೆಯಾಟ ನಡೆಸಿದ ರೈನಾ ಹಾಗೂ ಕಾರ್ತಿಕ್ ತಂಡದ ಸ್ಕೋರನ್ನು 143ಕ್ಕೆ ತಲುಪಿಸಿದರು. ರೈನಾ 13.2ನೆ ಓವರ್‌ನಲ್ಲಿ ರನೌಟಾಗುವ ಮೂಲಕ ಈ ಜೋಡಿ ಬೇರ್ಪಟ್ಟಿತು.

ರೈನಾ ಔಟಾದ ಬೆನ್ನಿಗೇ ಕಾರ್ತಿಕ್ ವಿಕೆಟ್ ಒಪ್ಪಿಸಿದರು. ಆ್ಯರೊನ್ ಫಿಂಚ್(27, 19 ಎಸೆತ, 4 ಬೌಂಡರಿ), ರವೀಂದ್ರ ಜಡೇಜ(ಅಜೇಯ 18, 7 ಎಸೆತ, 2 ಸಿಕ್ಸರ್)) ಕೆಳ ಕ್ರಮಾಂಕದ ಅಮೂಲ್ಯ ಕಾಣಿಕೆ ನೀಡಿ ರಾಜಸ್ಥಾನ ತಂಡ 208 ರನ್ ಗಳಿಸಲು ನೆರವಾದರು.

ಡೆಲ್ಲಿ ಡೆವಿಲ್ಸ್ ಪರವಾಗಿ ಕಾಗಿಸೊ ರಬಾಡ(2-28) ಹಾಗೂ ಕಮಿನ್ಸ್(2-30) ತಲಾ ಎರಡು ವಿಕೆಟ್ ಪಡೆದರು..

share
ವಾರ್ತಾಭಾರತಿ
ವಾರ್ತಾಭಾರತಿ
Next Story
X