Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಕೃತಿ ಪರಿಚಯ
  4. ನಾನು ಕಲಬುರ್ಗಿ’ ಪ್ರಖರ ಚಿಂತೆ

ನಾನು ಕಲಬುರ್ಗಿ’ ಪ್ರಖರ ಚಿಂತೆ

ಈ ಹೊತ್ತಿನ ಹೊತ್ತಿಗೆ ‘

ಕಾರುಣ್ಯಾಕಾರುಣ್ಯಾ4 May 2017 11:50 PM IST
share
ನಾನು ಕಲಬುರ್ಗಿ’ ಪ್ರಖರ ಚಿಂತೆ

ಪ್ರಖರ ಚಿಂತಕ ದಿ. ಎಂ. ಎಂ. ಕಲಬುರ್ಗಿ ಅವರ ಆಯ್ದ ಚಿಂತನೆಗಳ ಸಂಗ್ರಹವೇ ‘ನಾನು ಕಲಬುರ್ಗಿ’. ಡಾ. ರಾಜೇಂದ್ರ ಚೆನ್ನಿ, ಡಾ. ರಹಮತ್ ತರೀಕೆರೆ ಮತ್ತು ಡಾ. ಮೀನಾಕ್ಷಿ ಬಾಳಿ ಅವರು ಈ ಕೃತಿಯನ್ನು ಸಂಪಾದಿಸಿದ್ದಾರೆ. ‘ಭಾರತದಂಥ ಭಾವನಿಷ್ಠ ರಾಷ್ಟ್ರದಲ್ಲಿ ಸಂಶೋಧನೆ ಸರಳದಾರಿಯಲ್ಲ’ ಎನ್ನುವ ಸ್ಪಷ್ಟತೆಯಿದ್ದ ಕಲಬುರ್ಗಿ ತನ್ನ ಸಂಶೋಧನೆಯ ವಿರುದ್ಧ ಪ್ರತಿರೋಧಗಳನ್ನು ನಿರೀಕ್ಷಿಸಿಯೇ ಇದ್ದರು. ಕಲಬುರ್ಗಿಯನ್ನು ನೆನೆಯುವುದೆಂದರೆ ಕಲಬುರ್ಗಿಯವರ ಬರಹಗಳ ಮರುವಾಚಿಕೆಯಾಗಿದೆ. ಈ ನಿಟ್ಟಿನಲ್ಲಿ ಇದು ಕಲಬುರ್ಗಿಗೆ ಸಲ್ಲಿಸಿದ ಅರ್ಥಪೂರ್ಣ ಶೃದ್ಧಾಂಜಲಿಯೂ ಆಗಿದೆ. ಕಲಬುರ್ಗಿಯವರು ಬರೆದ ಸುಮಾರು 15 ಲೇಖನಗಳನ್ನು ಇಲ್ಲಿ ಕೊಡಲಾಗಿದೆ. ಕೊನೆಯಲ್ಲಿ ಕಲಬುರ್ಗಿಯವರ ಉಲ್ಲೇಖನೀಯ ಹೇಳಿಕೆಗಳು ಮತ್ತು ಅವರ ಚಿಂತನೆಯ ಸಾಲುಗಳನ್ನೂ ನೀಡಲಾಗಿದೆ. ಸಾಹಿತ್ಯದಲ್ಲಿ ಸಮೂಹ ಆಸ್ತಿ, ಅರೆ ಖಾಸಗಿ ಆಸ್ತಿ-ಖಾಸಗಿ ಆಸ್ತಿಯನ್ನು ಗುರುತಿಸುವ ಕಲಬುರ್ಗಿ ಲೇಖನ ಅತ್ಯಂತ ಕುತೂಹಲಕರವಾಗಿದೆ. ಸಾಹಿತ್ಯವೆನ್ನುವುದು ಸಾಹಿತಿಯ ಸ್ವಂತ ಆಸ್ತಿಯೇ? ಎನ್ನುವುದನ್ನು ಚರ್ಚಿಸುತ್ತಾ ಹೇಗೆ ಅದು ಹಂತ ಹಂತವಾಗಿ ಖಾಸಗಿ ಆಸ್ತಿಯ ರೂಪ ಪಡೆಯಿತು ಎನ್ನುವುದನ್ನು ಅವರು ವಿವರಿಸುತ್ತಾರೆ. ಇನ್ನೊಂದು ಲೇಖನದಲ್ಲಿ ವಚನಗಳ ಮೂಲಕ ಭಾಷೆಯನ್ನು ಚರ್ಚಿಸುತ್ತಾ ‘ಭಾಷೆಯು ಸಾಹಿತ್ಯದ ಮೂಲಕ ಯಾವುದನ್ನೇ ಅಭಿವ್ಯಕ್ತಿಸುವುದನ್ನಲ್ಲ, ಸ್ಥಾಪಿಸುವುದನ್ನು ಮಾಡುತ್ತದೆ’ ಎನ್ನುವ ನಿಲುವು ತಳೆಯುತ್ತಾರೆ. ಕನ್ನಡ ಮಾತೃಭಾಷಾ ಪ್ರಜ್ಞೆಯ ಇತಿಹಾಸ ಅವಲೋಕಿಸುತ್ತಾ, ಅದರ ಮಿತಿ ವ್ಯಾಪ್ತಿಗಳನ್ನು ಚರ್ಚಿಸುತ್ತಾರೆ. ಒಟ್ಟು ಕೃತಿಯಲ್ಲಿ ವಚನಗಳನ್ನೇ ಕೇಂದ್ರವಾಗಿಟ್ಟುಕೊಂಡು ಭಾಷೆ ಸಾಹಿತ್ಯ, ಸಂಸ್ಕೃತಿಯನ್ನು ಚರ್ಚಿಸುವ ಈ ಕೃತಿ, ಕಲಬುರ್ಗಿಯ ಚಿಂತನೆಯ ಮೇಲ್ಪದರವೊಂದನ್ನು ನಮಗೆ ಪರಿಚಯ ಮಾಡಿಕೊಡುತ್ತದೆ. ಅವರ ಇನ್ನಿತರ ಬರಹಗಳನ್ನು ಓದಲು ಪ್ರೇರಣೆ ನೀಡುತ್ತದೆ. ಲಡಾಯಿ ಪ್ರಕಾಶನ ಗದಗ ಈ ಕೃತಿಯನ್ನು ಹೊರ ತಂದಿದೆ. ಕೃತಿಯ ಮುಖಬೆಲೆ 120 ರೂಪಾಯಿ. 

share
ಕಾರುಣ್ಯಾ
ಕಾರುಣ್ಯಾ
Next Story
X