Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನಿರ್ಭಯಾ ಪ್ರಕರಣದ ತೀರ್ಪು ಇಂದು:...

ನಿರ್ಭಯಾ ಪ್ರಕರಣದ ತೀರ್ಪು ಇಂದು: ಅತ್ಯಾಚಾರಿಗಳಿಗೆ ಗಲ್ಲುಶಿಕ್ಷೆ ಖಾಯಂಗೊಳಿಸುವುದೇ ಸುಪ್ರೀಂ ಕೋರ್ಟ್?

ವಾರ್ತಾಭಾರತಿವಾರ್ತಾಭಾರತಿ5 May 2017 3:18 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ನಿರ್ಭಯಾ ಪ್ರಕರಣದ ತೀರ್ಪು ಇಂದು: ಅತ್ಯಾಚಾರಿಗಳಿಗೆ ಗಲ್ಲುಶಿಕ್ಷೆ ಖಾಯಂಗೊಳಿಸುವುದೇ ಸುಪ್ರೀಂ ಕೋರ್ಟ್?

ಹೊಸದಿಲ್ಲಿ, ಮೇ 5: ದೇಶವನ್ನೇ ಬೆಚ್ಚಿ ಬೀಳಿಸಿದ್ದ ರಾಜಧಾನಿಯಲ್ಲಿ ನಡೆದಿದ್ದ ನಿರ್ಭಯಾ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಅಪರಾಧಿಗಳೆಂದು ಘೋಷಿಸಲ್ಪಟ್ಟ ನಾಲ್ಕು ಮಂದಿಯ ಗಲ್ಲು ಶಿಕ್ಷೆ ಖಾಯಂ ಆಗುವುದೇ ಇಲ್ಲವೇ, ಅವರಿಗೆ ಜೀವಾವಧಿ ಶಿಕ್ಷೆಯಾಗುವುದೇ ಎಂಬುದು ಇಂದು ನಿರ್ಧರಿತವಾಗಲಿದೆ. ಜಸ್ಟಿಸ್ ದೀಪಕ್ ಮಿಶ್ರಾ ಹಾಗೂ ಜಸ್ಟಿಸ್ ಆರ್. ಭಾನುಮತಿ ಅವರನ್ನೊಳಗೊಂಡ ದ್ವಿಸದಸ್ಯ ಪೀಠ ಇಂದು ಪ್ರಕರಣದ ವಿಚಾರಣೆ ಕೈಗೆತ್ತಿಕೊಳ್ಳಲಿದೆ.

ವಿಚಾರಣಾ ನ್ಯಾಯಾಲಯವೊಂದು ಪ್ರಕರಣದ ನಾಲ್ಕು ಮಂದಿ ಆರೋಪಿಗಳಾಗಿದ್ದ ಅಕ್ಷಯ್ ಠಾಕೂರ್, ವಿನಯ್ ಶರ್ಮ, ಪವನ್ ಗುಪ್ತಾ ಹಾಗೂ ಮಹೇಶ್ ಅವರಿಗೆ 2013ರಲ್ಲಿ ಮರಣದಂಡನೆ ಶಿಕ್ಷೆ ಘೋಷಿಸಿದ್ದರೆ ಮುಂದಿನ ವರ್ಷ ಹೈಕೋರ್ಟ್ ಕೂಡ ಈ ಶಿಕ್ಷೆಯನ್ನು ಖಾಯಂಗೊಳಿಸಿತ್ತು. ಆದರೆ ನಾಲ್ಕು ಮಂದಿಯೂ ಈ ಆದೇಶದ ವಿರುದ್ಧ ಸುಪ್ರೀಂ ಕೋರ್ಟಿನ ಮೊರೆ ಹೋಗಿದ್ದರು.

ನ್ಯಾಯಾಲಯದ ತೀರ್ಪು ಏನೇ ಆದರೂ ನಾಲ್ಕು ಮಂದಿಯೂ ಸದ್ಯದಲ್ಲಿ ನೇಣುಗಂಬಕ್ಕೇರುವ ಸಾಧ್ಯತೆ ಕಡಿಮೆ. 2015ರಲ್ಲಿ ಅವರಿಗೆ ಕಳ್ಳತನ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಹತ್ತು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿತ್ತು. ಇದರ ನಂತರವಷ್ಟೇ ಅವರು ನಿರ್ಭಯಾ ಪ್ರಕರಣದ ಆರೋಪಿಗಳೆಂದು ತಿಳಿದು ಬಂದಿತ್ತು. ಏನೇ ಇದ್ದರೂ ಅವರು ತಮ್ಮ ಹತ್ತು ವರ್ಷಗಳ ಜೈಲು ಶಿಕ್ಷೆಯನ್ನು ಮೊದಲು ಪೂರೈಸಲೇ ಬೇಕಾಗುತ್ತದೆ. ಈ ಶಿಕ್ಷೆಯ ವಿರುದ್ಧವೂ ಆರೋಪಿಗಳು ಮಾಡಿದ ಮೇಲ್ಮನವಿ ಹೈಕೋರ್ಟಿನಲ್ಲಿ ವಿಲೇವಾರಿಗೆ ಬಾಕಿಯಿದೆ.

ನಿರ್ಭಯಾಳ ಮೇಲೆ ಡಿಸೆಂಬರ್ 16, 2012ರ ರಾತ್ರಿ ಚಲಿಸುತ್ತಿರುವ ಬಸ್ಸೊಂದರಲ್ಲಿ ಅಮಾನುಷವಾಗಿ ಅತ್ಯಾಚಾರ ನಡೆದಿದ್ದರೆ ಆ ಬಸ್ಸಿನ ಚಾಲಕನಾಗಿದ್ದ ರಾಮ್ ಸಿಂಗ್ ಮಾರ್ಚ್ 2013ರಲ್ಲಿ ತಿಹಾರ್ ಜೈಲಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದ. ಇನ್ನೊಬ್ಬ ಆರೋಪಿ ವಿನಯ್ ಶರ್ಮ ಕೂಡ ಕಳೆದ ಆಗಸ್ಟ್ ತಿಂಗಳಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ.
ಪ್ರಕರಣದ ಆರನೇ ಆರೋಪಿಗೆ ಘಟನೆ ನಡೆದಾಗ 18 ವರ್ಷ ತುಂಬದೇ ಇದ್ದ ಕಾರಣ ಮೂರು ವರ್ಷ ರಿಮಾಂಡ್ ಹೋಂನಲ್ಲಿದ್ದ. ನಂತರ ಡಿಸೆಂಬರ್ 2015ರಲ್ಲಿ ಬಿಡುಗಡೆಗೊಂಡಿದ್ದ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X