Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ‘ಮಹಿಳೆಯರ ಮೇಲಿನ ಅಪರಾಧ ಪ್ರಕರಣ...

‘ಮಹಿಳೆಯರ ಮೇಲಿನ ಅಪರಾಧ ಪ್ರಕರಣ ಹೆಚ್ಚಳಕ್ಕೆ ಸಿನಿಮಾ ಕಾರಣ’

ತಮಿಳುನಾಡಿನ ಮೂವರು ಐಪಿಎಸ್ ಅಧಿಕಾರಿಗಳ ಅಭಿಪ್ರಾಯ

ವಾರ್ತಾಭಾರತಿವಾರ್ತಾಭಾರತಿ5 May 2017 5:09 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
‘ಮಹಿಳೆಯರ ಮೇಲಿನ ಅಪರಾಧ ಪ್ರಕರಣ ಹೆಚ್ಚಳಕ್ಕೆ ಸಿನಿಮಾ ಕಾರಣ’

ಚೆನ್ನೈ, ಮೇ 5: ಸಿನಿಮಾಗಳಲ್ಲಿ ಮಹಿಳೆಯರನ್ನು ಕೀಳಾಗಿ ಚಿತ್ರೀಕರಿಸುವ ಬಗ್ಗೆ ಆತಂಕ ವ್ಯಕ್ತಪಡಿಸಿರುವ ತಮಿಳುನಾಡಿನ ಮೂವರು ಮಹಿಳಾ ಐಪಿಎಸ್ ಅಧಿಕಾರಿಗಳು, ಮಹಿಳೆಯರ ಮೇಲಿನ ಕ್ರೈಮ್ ಪ್ರಕರಣಗಳು ಹೆಚ್ಚಾಗಲು ಇಂತಹ ಸಿನಿಮಾಗಳೇ ಕಾರಣ ಎಂದು ಹೇಳಿದ್ದಾರೆ.

ಮೂವರು ಮಹಿಳಾ ಅಧಿಕಾರಿಗಳಾದ ಕೊಯಮತ್ತೂರು ಎಸ್‌ಪಿ ಆರ್.ವಿ ರಮ್ಯಾಭಾರತಿ, ಕೊಯಮತ್ತೂರು ಡಿಸಿಪಿ ಎಸ್. ಲಕ್ಷ್ಮೀ ಹಾಗೂ ತಿರುಪುರ್ ನಗರ ಡಿಸಿಪಿ ದಿಶಾ ಮಿತ್ತಲ್ ಅವರು ಕೊಯಮತ್ತೂರು ಮೂಲದ ಆನ್‌ಲೈನ್ ಪೋರ್ಟಲ್ ‘ದಿ ಕೋವಲ್ ಪೋಸ್ಟ್’ಗೆ ನೀಡಿರುವ ಸಂದರ್ಶನ ವೈರಲ್ ಆಗಿದೆ.

 ಘನತೆಗೆ ಧಕ್ಕೆ ತರುವಂತಹ ವಿಚಾರವನ್ನು ವೈಭವೀಕರಿಸಬಾರದು. ಅಶ್ಲೀಲ ಸಂಭಾಷಣೆ ಹಾಗೂ ಸಾಹಿತ್ಯವನ್ನು ಬಳಸುವುದನ್ನು ನಿಲ್ಲಿಸಬೇಕು ಎಂದು ಮೂವರೂ ಮಹಿಳಾ ಪೊಲೀಸ್ ಅಧಿಕಾರಿಗಳು ಸಿನಿಮಾರಂಗದವರನ್ನು ವಿನಂತಿಸಿಕೊಂಡಿದ್ದಾರೆ.

 ‘‘ಸಿನಿಮಾವೊಂದರ ಹಾಡಿನ ಸಾಹಿತ್ಯ ಹಾಗೂ ಸಂಭಾಷಣೆಗಳು ಯುವ ಮನಸ್ಸಿನ ಮೇಲೆ ಕೆಟ್ಟ ಪರಿಣಾಮಬೀರುತ್ತದೆ. ಆಧುನಿಕ ಯುಗದಲ್ಲಿ ಸಿನಿಮಾ ಅತ್ಯಂತ ಪ್ರಭಾವಿ ಮಾಧ್ಯಮವಾಗಿದ್ದು, ಮಹಿಳೆಯರ ಮೇಲೆ ಅಪರಾಧ ಪ್ರಕರಣ ಹೆಚ್ಚಲು ಸಿನಿಮಾಗಳೇ ಕಾರಣವಾಗುತ್ತಿರುವುದು ಬೇಸರದ ವಿಷಯ. ಪೊಲೀಸರು ಪ್ರತಿದಿನವೂ ಮಹಿಳೆಯರಿಗೆ ಆಗುತ್ತಿರುವ ಅಸಭ್ಯ ವರ್ತನೆ, ಲೈಂಗಿಕ ಕಿರುಕುಳಕ್ಕೆ ಸಂಬಂಧಿಸಿ ಗರಿಷ್ಠ ಪ್ರಮಾಣದ ದೂರುಗಳನ್ನು ಸ್ವೀಕರಿಸುತ್ತಿದ್ದಾರೆ’’ ಎಂದು ರಮ್ಯಾಭಾರತಿ ಅಭಿಪ್ರಾಯಪಟ್ಟಿದ್ದಾರೆ.

 ‘‘ಸಿನಿಮಾವೊಂದು ಶಕ್ತಿಶಾಲಿ ಮಾಧ್ಯಮವಾಗಿದ್ದು, ಇದು ಜನರ ಮೇಲೆ ಅದರಲ್ಲೂ ಯುವಕರ ಮೇಲೆ ಹೆಚ್ಚಿನ ಪರಿಣಾಮ ಬೀರುತ್ತಿದೆ. ಶಕ್ತಿಶಾಲಿ ಮಾಧ್ಯಮವನ್ನು ಎಚ್ಚರಿಕೆಯಿಂದ ಬಳಸಬೇಕಾಗಿದೆ. ಸಿನಿಮಾ ಹಾಡುಗಳಲ್ಲಿನ ಸಾಹಿತ್ಯ ಮಹಿಳೆಯರ ಮೇಲಿನ ಹಿಂಸಾಚಾರಕ್ಕೆ ಪ್ರಚೋದನೆ ನೀಡುತ್ತಿದೆ’’ಎಂದು ಡಿಸಿಪಿ ಲಕ್ಷ್ಮೀ ಹೇಳಿದ್ದಾರೆ.

‘‘ನಮ್ಮ ದಿನನಿತ್ಯದ ಜೀವನದಲ್ಲಿ ಮನೋರಂಜನಾ ಕ್ಷೇತ್ರ ಅತ್ಯಂತ ಪ್ರಮುಖ ಪಾತ್ರವಹಿಸುತ್ತದೆ. ಟಿವಿ ಕಾರ್ಯಕ್ರಮಗಳು, ಜಾಹೀರಾತುಗಳು, ಸಾಹಿತ್ಯ ಹಾಗೂ ಸಂಭಾಷಣೆಗಳು ಜನರ ಮನಸ್ಸಿನ ಮೇಲೆ, ಅವರ ನಡವಳಿಕೆಯಲ್ಲಿ ಧನಾತ್ಮಕ ಹಾಗೂ ಋಣಾತ್ಮಕ ಪರಿಣಾಮ ಬೀರುತ್ತದೆ. ಇಂದಿನ ಯುವಕರು ಅಶ್ಲೀಲ ಹಾಡು ಹಾಗೂ ಸಂಭಾಷಣೆಯಿಂದ ಪ್ರಚೋದಿತಗೊಂಡು ಯುವತಿಯರೊಂದಿಗೆ ಅಸಭ್ಯವಾಗಿ ವರ್ತಿಸುವ ಪ್ರಕರಣ ಹೆಚ್ಚಾಗುತ್ತಿದೆ’’ಎಂದು ಡಿಸಿಪಿ ದಿಶಾ ಮಿತ್ತಲ್ ಹೇಳಿದ್ದಾರೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X