Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪದವೀಧರರ ಮೇಲೆ ಸಾಮಾಜಿಕ ಜವಾಬ್ದಾರಿಯಿದೆ:...

ಪದವೀಧರರ ಮೇಲೆ ಸಾಮಾಜಿಕ ಜವಾಬ್ದಾರಿಯಿದೆ: ಡಾ.ಆನಂದ ವಿ. ಶಿವಪುರ

ಅಂಜುಮಾನ್ ಇನ್ಸ್‌ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಮ್ಯಾನೇಜ್‌ಮೆಂಟ್ ಕಾಲೇಜಿನ ಪದವಿ ಪ್ರದಾನ ಸಮಾರಂಭ

ವಾರ್ತಾಭಾರತಿವಾರ್ತಾಭಾರತಿ6 May 2017 7:27 PM IST
share
ಪದವೀಧರರ ಮೇಲೆ ಸಾಮಾಜಿಕ ಜವಾಬ್ದಾರಿಯಿದೆ: ಡಾ.ಆನಂದ ವಿ. ಶಿವಪುರ

ಭಟ್ಕಳ, ಮೇ 6: ಇಲ್ಲಿನ ಅಂಜುಮಾನ್ ಇನ್ಸ್‌ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಮ್ಯಾನೇಜ್‌ಮೆಂಟ್ ಕಾಲೇಜಿನ ಪದವಿ ಪ್ರದಾನ ಕಾರ್ಯಕ್ರಮವು ಸಂಸ್ಥೆಯ ಅಧ್ಯಕ್ಷ ಅಬ್ದುರ್ರಹ್ಮಾನ್ ಜುಕಾಕು ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ವಿ.ಟಿ.ಯು. ಬೆಳಗಾವಿಯ ಡಾ.ಆನಂದ ವಿ. ಶಿವಪುರ, ಪದವಿ ಪ್ರದಾನ ಸಮಾರಂಭ ಎನ್ನುವುದು ವಿದ್ಯಾರ್ಥಿ ಜೀವನದಲ್ಲಿ ಹಬ್ಬದ ವಾತಾವರಣವಾಗಿದೆ. ಇಲ್ಲಿಯವರೆಗೆ ವಿದ್ಯಾರ್ಥಿಗಳಾಗಿದ್ದವರು, ಇನ್ನು ಮುಂದೆ ಪದವೀಧರರಾಗಲಿದ್ದು, ಸಾಮಾಜಿಕ ಜವಾಬ್ದಾರಿ ನಿಮ್ಮ ಮೇಲಿದೆ ಎಂದರು.

ಇಂದು ಇಂಜಿನಿಯರಿಂಗ್ ಪದವೀಧರರ ಜವಾಬ್ದಾರಿ ಹೆಚ್ಚಿದೆ. ಗುರಿ ಸಾಧನೆಗೆ ಹಲವಾರು ಏಳು-ಬೀಳುಗಳು ಸಾಮಾನ್ಯವಾಗಿದ್ದರೂ ಛಲಬಿಡದೆ ಮುನ್ನುಗ್ಗಿದಾಗ ಮಾತ್ರ ಯಶಸ್ಸು ಸಾಧ್ಯ ಎಂದರು.

ಜಮಾತುಲ್ ಮುಸ್ಲಿಮೀನ್‌ನ ಮಾಜಿ ಅಧ್ಯಕ್ಷ ಹಾಗೂ ಜಾನ್ ಬ್ರದರ್ಸ್‌ ನಿರ್ದೇಶಕ ಮೊಹತೆಶಂ ಅಬ್ದುರ್ರಹ್ಮಾನ್ ಮಾತನಾಡಿ, ವಿದ್ಯಾರ್ಥಿ ಜೀವನದಿಂದ ಸಾಮಾಜಿಕ ಜೀವನಕ್ಕೆ ಕಾಲಿಟ್ಟ ಪದವೀಧರರು ಸಮಾಜದ ಒಳಿತನ್ನೇ ಬಯಸಬೇಕು. ಪ್ರತಿಯೋರ್ವರೂ ಕೂಡಾ ಸಮಾಜಮುಖಿಯಾಗಿರಬೇಕು ಎಂದರು.

ಕಾರ್ಯಕ್ರಮದಲ್ಲಿ ಅಂಜುಮಾನ್ ಪ್ರಧಾನ ಕಾರ್ಯದರ್ಶಿ ಸಿದ್ದೀಕ್ ಇಸ್ಮಾಯಿಲ್, ಕಾಲೇಜ್ ಬೋರ್ಡ್ ನಿರ್ದೇಶಕ ಡಾ. ಉದಯಪ್ರಸನ್ನ, ಉಪಪ್ರಾಂಶುಪಾಲ ಪ್ರೊ. ಎಚ್.ಎಂ.ಪಾಲಚಂದ್ರ, ಪ್ರೊ. ಟಿ.ಎನ್.ಪಿ. ರಾಜಕುಮಾರ್, ಪ್ರೊ. ಅನಿಲ್ ಕಡ್ಲೆ, ಪ್ರೊ. ಜಾಹಿದ್ ಖರೂರಿ, ಡಾ. ಕೆ.ಫಝ್ಲುರ್ರಹ್ಮಾನ್ ಮುಂತಾದವರು ಉಪಸ್ಥಿತರಿದ್ದರು.

ಎಂ.ಬಿ.ಎ. ಮತ್ತು ಇಂಜಿನಿಯರಿಂಗ್ ಅಂತಿಮ ವರ್ಷದಲ್ಲಿ ಉತ್ತೀರ್ಣರಾದವರಿಗೆ ಕಾರ್ಯಕ್ರಮದಲ್ಲಿ ಪದವಿ ಪ್ರದಾನ ಮಾಡಲಾಯಿತು.

ಅಲಿ ಮರ್ತುಜಾ ಖಾಜಿಯಾ ಕುರ್ ಆನ್ ಪಠಿಸಿದರು. ಪ್ರಾಂಶುಪಾಲ ಡಾ. ಮುಷ್ತಾಕ್ ಅಹಮ್ಮದ್ ಬಾವಿಕಟ್ಟಿ ಸ್ವಾಗತಿಸಿದರು. ಡಾ. ಅನಂತಮೂರ್ತಿ ಶಾಸ್ತ್ರಿ ಅತಿಥಿಗಳನ್ನು ಪರಿಚಯಿಸಿದರು. ಪ್ರೊ. ಶ್ರೀಧರ ಯಲ್ಲೂರ್‌ಕರ್ ವಂದಿಸಿದರು. ಪ್ರೊ. ಸುಬ್ರಹ್ಮಣ್ಯ ಭಾಗವತ್, ಪ್ರೊ. ಮಿರ್ಜಾ ನಾಯ್ಕ ಮುಂತಾದವರು ಸಹಕರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X