Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಏಷ್ಯನ್ ಬಾಕ್ಸಿಂಗ್ ಚಾಂಪಿಯನ್‌ಶಿಪ್‌:...

ಏಷ್ಯನ್ ಬಾಕ್ಸಿಂಗ್ ಚಾಂಪಿಯನ್‌ಶಿಪ್‌: ಬೆಳ್ಳಿಗೆ ತೃಪ್ತಿಪಟ್ಟ ಶಿವ ಥಾಪ

ವಾರ್ತಾಭಾರತಿವಾರ್ತಾಭಾರತಿ6 May 2017 11:41 PM IST
share
ಏಷ್ಯನ್ ಬಾಕ್ಸಿಂಗ್ ಚಾಂಪಿಯನ್‌ಶಿಪ್‌: ಬೆಳ್ಳಿಗೆ ತೃಪ್ತಿಪಟ್ಟ ಶಿವ ಥಾಪ

ತಾಷ್ಕೆಂಟ್, ಮೇ 6: ಫೈನಲ್ ಪಂದ್ಯದಲ್ಲಿ ಗಾಯಗೊಂಡ ಹಿನ್ನೆಲೆಯಲ್ಲಿ ನಾಲ್ಕನೆ ಶ್ರೇಯಾಂಕದ ಭಾರತದ ಬಾಕ್ಸರ್ ಶಿವಥಾಪ(60ಕೆಜಿ)ಏಷ್ಯನ್ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟುಕೊಂಡರು. ಏಷ್ಯನ್ ಟೂರ್ನಿಯಲ್ಲಿ ಸತತ ಮೂರು ಪದಕಗಳನ್ನು ಜಯಿಸಿದ ಭಾರತದ ಮೊದಲ ಬಾಕ್ಸರ್ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.

 ಶನಿವಾರ ಇಲ್ಲಿ ನಡೆದ ಫೈನಲ್‌ನಲ್ಲಿ ಸ್ಥಳೀಯ ಫೇವರಿಟ್ ಎಲ್ನೂರ್ ಅಬ್ದುರೈಮೊವ್‌ರನ್ನು ಎದುರಿಸಿದ ಶಿವ ಥಾಪ ಮೊದಲ ಸುತ್ತಿನ ಪಂದ್ಯದಲ್ಲಿ ಗಾಯಗೊಂಡರು. ಮೊದಲ ಸುತ್ತಿನ ಕೊನೆಯ ಕ್ಷಣದಲ್ಲಿ ಎದುರಾಳಿ ಎಲ್ನೂರ್ ತಲೆಯಿಂದ ಗುದ್ದಿದ ಹೊಡೆತಕ್ಕೆ ಶಿವ ಗಾಯಗೊಂಡರು. ಆಗ ರೆಫರಿ ಪಂದ್ಯವನ್ನು ಬಲವಂತವಾಗಿ ಸ್ಥಗಿತಗೊಳಿಸಿದರು.

ಚಿನ್ನದ ಪದಕ ವಂಚಿತರಾಗಿ ನಿರಾಸೆಗೊಂಡ ಶಿವ ಥಾಪ ಏಷ್ಯನ್ ಬಾಕ್ಸಿಂಗ್ ಟೂರ್ನಿಯಲ್ಲಿ ಸತತ 3ನೆ ಪದಕ ಜಯಿಸಿದ ಸಾಧನೆ ಮಾಡಿದರು. ಶಿವ 2013ರಲ್ಲಿ ಚಿನ್ನ ಹಾಗೂ 2015ರ ಆವೃತ್ತಿಯ ಟೂರ್ನಿಯಲ್ಲಿ ಕಂಚಿನ ಪದಕವನ್ನು ಜಯಿಸಿದ್ದರು.

 ‘‘ನಾನು ಒಂದೇ ಟೂರ್ನಿಯಲ್ಲಿ ಎರಡು ಗುರಿ ತಲುಪಿದ್ದಕ್ಕೆ ಸಂತೋಷವಾಗುತ್ತಿದೆ. ಪದಕವನ್ನು ಗೆಲ್ಲುವ ಜೊತೆಗೆ ವಿಶ್ವ ಚಾಂಪಿಯನ್‌ಶಿಪ್‌ಗೂ ಅರ್ಹತೆ ಪಡೆದಿದ್ದೇನೆ. ಲೈಟ್‌ವೇಟ್ ವಿಭಾಗದಲ್ಲಿ ನನಗೆ ಲಭಿಸಿದ ಮೊದಲ ಪದಕ ಇದಾಗಿದೆ. ಆತ್ಮವಿಶ್ವಾಸವೇ ನನ್ನ ಈ ಸಾಧನೆಗೆ ಕಾರಣ’’ ಎಂದು ಅಸ್ಸಾಂ ಬಾಕ್ಸರ್ ಶಿವ ಥಾಪ ಪ್ರತಿಕ್ರಿಯಿಸಿದರು.

ಬಾಟಮ್‌ವೇಟ್(56ಕೆಜಿ) ವಿಭಾಗದಲ್ಲಿ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಕಂಚಿನ ಪದಕ ಜಯಿಸಿದ್ಧ ಶಿವ ಕಳೆದ ವರ್ಷದ ಡಿಸೆಂಬರ್‌ನಲ್ಲಿ ಲೈಟ್‌ವೇಟ್ ವಿಭಾಗದಲ್ಲಿ ಸ್ಪರ್ಧಿಸತೊಡಗಿದ್ದರು.

 ನನ್ನ ಕುಸ್ತಿ ವಿಭಾಗವನ್ನು ಬದಲಿಸಿದ್ದು ಒಂದು ಮಹತ್ವದ ನಿರ್ಧಾರವಾಗಿತ್ತು. ಸಾಮರ್ಥ್ಯವನ್ನು ಸಾಬೀತುಪಡಿಸಿದ್ದಕ್ಕೆ ಸಂತೋಷವಿದೆ. ಕೆಲವು ಟೂರ್ನಿಗಳಲ್ಲಿ ಉತ್ತಮ ಪ್ರದರ್ಶನ ನೀಡದೇ ಇದ್ದರೂ ಲೈಟ್‌ವೇಟ್ ವಿಭಾಗದಲ್ಲಿ ಸ್ಪರ್ಧಿಸುವ ಬಗ್ಗೆ ನನಗೆ ಸ್ಪಷ್ಟತೆಯಿತ್ತು ಎಂದು ಶಿವಥಾಪ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X