Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಕೆ.ಐ.ಸಿ. ಗ್ರ್ಯಾಂಡ್ ಇಫ್ತಾರ್...

ಕೆ.ಐ.ಸಿ. ಗ್ರ್ಯಾಂಡ್ ಇಫ್ತಾರ್ ಕಾರ್ಯಕ್ರಮದ ಸಮಾಲೋಚನೆ ಸಭೆ ಮತ್ತು ಆಮಂತ್ರಣ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ6 May 2017 11:55 PM IST
share
ಕೆ.ಐ.ಸಿ. ಗ್ರ್ಯಾಂಡ್ ಇಫ್ತಾರ್ ಕಾರ್ಯಕ್ರಮದ ಸಮಾಲೋಚನೆ ಸಭೆ ಮತ್ತು ಆಮಂತ್ರಣ ಬಿಡುಗಡೆ

ದುಬೈ, ಮೇ 6: ಕೆಐಸಿ ಕೇಂದ್ರ ಸಮಿತಿ ಇದರ ಅಧೀನದಲ್ಲಿ ವರ್ಷಂಪ್ರತಿ ನಡೆಸಿಕೊಂಡು ಬರುತ್ತಿರುವ ಕೆ.ಐ.ಸಿ ಇಫ್ತಾರ್ ಕೂಟ ಜೂನ್ 23ರಂದು ನಡೆಯಲಿದೆ. ಈ ಹಿನ್ನೆಲೆಯಲ್ಲಿ ಸಮಾಲೋಚನೆ ಸಭೆ ಮತ್ತು ಆಮಂತ್ರಣ ಬಿಡುಗಡೆ ಕೆ.ಐ.ಸಿ ದುಬೈ ಅಧ್ಯಕ್ಷ ಅಶ್ರಫ್ ಖಾನ್ ಅಧ್ಯಕ್ಷತೆಯಲ್ಲಿ ದುಬೈ ಮೌಂಟ್ ರೋಯಲ್ ಹೋಟೆಲ್ ನಲ್ಲಿ ನಡೆಯಿತು.

ಕೆ.ಐ.ಸಿ. ಗ್ರ್ಯಾಂಡ್ ಇಫ್ತಾರ್ ಕಾರ್ಯಕ್ರಮದ ಪ್ರಧಾನ ಕಾರ್ಯದರ್ಶಿ ಶರೀಫ್ ಕೊಡಿನೀರು ಸ್ವಾಗತಿಸಿದರು. ಅಶ್ರಫ್ ಖಾನ್ ಮಾಂತೂರು ಕಾರ್ಯಕ್ರಮ ನಿರ್ವಹಣೆಯ ವಿಷಯವನ್ನು ಪ್ರಸ್ತಾಪಿಸಿದರು.

ಕಾರ್ಯಕ್ರಮವು ದುಬೈ ಸಮಿತಿಯ ಉಪಾಧ್ಯಕ್ಷ ಅಶ್ರಫ್ ಅಂಜದಿ ಉಸ್ತಾದರ ಉಸ್ತುವಾರಿಯಲ್ಲಿ ಆಧ್ಯಾತ್ಮಕ ಮಜ್ಲಿಸ್ ನೊಂದಿಗೆ ಆರಂಭವಾಗಲಿದ್ದು, ಕಾರ್ಯಕ್ರಮದ ನಿರ್ವಹಣೆಗಾಗಿ ಯೋಜನಾ ಮತ್ತು ಪ್ರಚಾರದ ಸ್ವಾಗತ ಸಮಿತಿಯನ್ನು ವಿಸ್ತರಿಸಲಾಯಿತು

ಸಭೆಯಲ್ಲಿ ಕೆ.ಐ.ಸಿ ದುಬೈ ಸಮಿತಿಯ ಗೌರವಾಧ್ಯಕ್ಷ ಸುಲೈಮಾನ್ ಮೌಲವಿ ಕಲ್ಲೆಗ, ಕೇಂದ್ರ ಸಮಿತಿ ಕೋಶಾಧಿಕಾರಿ ಅಬ್ದುಲ್ ರಝಾಕ್ ಸೋಂಪಾಡಿ, ಕಾರ್ಯಾಧ್ಯಕ್ಷ ಮುಹಮ್ಮದ್ ರಫೀಕ್ ಆತೂರು, ದುಬೈ ಸಮಿತಿಯ ಉಪಾಧ್ಯಕ್ಷ ಅಶ್ರಫ್ ಅಂಜದಿ ಮೊದಲಾದವರು ಮಾತನಾಡಿದರು.

ಸಭೆಯಲ್ಲಿ ಕೇಂದ್ರ ಮತ್ತು ಅಧೀನ ಸಮಿತಿಗಳ ಪದಾಧಿಕಾರಿಗಳಾದ ಅಬ್ಬಾಸ್ ಕೇಕುಡೆ, ಅಬ್ದುಲ್ ಸಲಾಮ್ ಬಪ್ಪಳಿಗೆ, ಅಶ್ರಫ್ ಆರ್ತಿಗೆರೆ, ಅನ್ವರ್ ಮಣಿಲ, ನವಾಝ್ ಬಿ.ಸಿ.ರೋಡ್, ಅಝೀಝ್ ಸೋಂಪಾಡಿ, ಆಸಿಫ್ ಮರೀಲ್, ಹಮೀದ್ ಮಣಿಲ, ಉಮ್ಮರ್ ರೆಂಜಲಾಡಿ, ಸಲೀಂ ಬರೆಪ್ಪಾಡಿ, ಹಾರಿಸ್ ಪಾಪೆತಡ್ಕ, ಅಶ್ರಫ್ ಪರ್ಲಡ್ಕ, ಉಸ್ಮಾನ್ ಮರೀಲ್ ಮೊದಲಾದವರು ಉಪಸ್ತಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X