Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಹ್ಯಾಪಿ ನ್ಯೂ ಇಯರ್

ಹ್ಯಾಪಿ ನ್ಯೂ ಇಯರ್

ಬಿಗಿಯಿಲ್ಲದ ಬಂಧ

ವಾರ್ತಾಭಾರತಿವಾರ್ತಾಭಾರತಿ7 May 2017 12:09 AM IST
share
ಹ್ಯಾಪಿ ನ್ಯೂ ಇಯರ್

ಚಿತ್ರವೊಂದರಲ್ಲಿ ಬಿಡಿಬಿಡಿ ಕತೆಗಳನ್ನು ಹೇಳುವ ಶೈಲಿ ಬೆಳ್ಳೆತೆರೆಗೆ ಹೊಸದೇನಲ್ಲ. ಹಿಂದಿ, ದಕ್ಷಿಣ ಭಾರತದ ಇತರ ಭಾಷೆಗಳಲ್ಲದೆ ಕನ್ನಡದಲ್ಲೂ ಅಂತಹ ಪ್ರಯೋಗಗಳಾಗಿವೆ. ಈ ಪಟ್ಟಿಗೆ ಮತ್ತೊಂದು ಸೇರ್ಪಡೆ ‘ಹ್ಯಾಪಿ ನ್ಯೂ ಇಯರ್’. ಇದು ನಿರ್ದೇಶಕ ಪನ್ನಗ ಭರಣ ಅವರಿಗೆ ಚೊಚ್ಚಲ ನಿರ್ದೇಶನದ ಸಿನೆಮಾ. ನಿರೂಪಣೆಯಲ್ಲಿ ಹೊಸತನ ಇರಬೇಕೆಂದು ಅವರು ಪಣತೊಟ್ಟು ಸಿನೆಮಾ ಮಾಡಿದ್ದಾರೆ. ಈ ಹಂತದಲ್ಲಿ ಅವರಿಗೆ ಸಂಪೂರ್ಣ ಯಶಸ್ಸು ಸಿಕ್ಕಿಲ್ಲ ಎಂದೇ ಹೇಳಬಹುದು. ಸಿನೆಮಾದ ಇತರ ತಾಂತ್ರಿಕ ವಿಭಾಗಗಳಲ್ಲಿ ಸೂಕ್ತ ನೆರವು ಸಿಕ್ಕಿದ್ದರೂ ನಿರೂಪಣೆಯಲ್ಲಿ ಹಿಡಿತ ಕಂಡುಕೊಳ್ಳಲು ಅವರಿಗೆ ಸಾಧ್ಯವಾಗಿಲ್ಲ.

ಚಿತ್ರದಲ್ಲಿ ಐದು ಬೇರೆ ಬೇರೆ ಕತೆಗಳಿವೆ. ಒಂದೊಕ್ಕೊಂದು ಸಂಬಂಧವಿಲ್ಲದ ಈ ಕತೆಗಳು ಪ್ರತ್ಯೇಕ ಟ್ರ್ಯಾಕ್‌ನಲ್ಲಿ ಸಾಗುತ್ತವೆ. ಐದು ಭಿನ್ನ ಕತೆಗಳನ್ನು ಆಯ್ದುಕೊಳ್ಳುವಲ್ಲಿ ಜಾಣ್ಮೆ ಮೆರೆದಿರುವ ಪನ್ನಗ ಅವರು ನಿರೂಪಣೆಯಲ್ಲಿ ಹದ ಕಾಯ್ದುಕೊಳ್ಳುವಲ್ಲಿ ವಿಫಲವಾಗಿದ್ದಾರೆ. ಇದರಿಂದಾಗಿ ಚಿತ್ರದ ದ್ವಿತೀಯಾರ್ಧದಲ್ಲಿ ಸಂಭವಿಸಬಹುದಾದ ತಿರುವುಗಳನ್ನು ಎದುರುಗೊಳ್ಳಲು ವೀಕ್ಷಕರಲ್ಲಿ ತಾಳ್ಮೆಯೇ ಉಳಿದಿರುವುದಿಲ್ಲ. ಚಿತ್ರದ ಛಾಯಾಗ್ರಹಣ ಸೊಗಸಾಗಿದ್ದು ರಘು ದೀಕ್ಷಿತ್ ಹಿನ್ನೆಲೆ ಸಂಗೀತ ವೇಗದ ನಿರೂಪಣೆಗೆ ಹೊಂದಿಕೆಯಾಗಿದೆ. ನಿರೂಪಣೆ ಮತ್ತು ಸಂಕಲನ ಹರಿತವಾಗಿದ್ದಿದ್ದರೆ ಒಂದೊಳ್ಳೆಯ ಪ್ರಯೋಗ ಆಗುವ ಎಲ್ಲಾ ಸಾಧ್ಯತೆಗಳು ಈ ಸಿನೆಮಾಕ್ಕೆ ಇತ್ತು.

ನಟನೆಯಲ್ಲಿ ಧನಂಜಯ ಮತ್ತು ಶೃತಿ ಹರಿಹರನ್ ಹೆಚ್ಚು ಸ್ಕೋರ್ ಮಾಡುತ್ತಾರೆ. ಬೆಳ್ಳಿತೆರೆಗೆ ಪದಾರ್ಪಣೆ ಮಾಡಿರುವ ಸೃಷ್ಟಿ ಪಾಟೀಲ್ ನಟನೆಯಲ್ಲಿನ್ನೂ ಪಳಗಬೇಕು. ಪ್ರೌಢ ಪಾತ್ರಗಳೊಂದಿಗೆ ಕತೆ ಹೆಣೆದಿರುವ ನಿರ್ದೇಶಕರು ದ್ವಂದ್ವಾರ್ಥಗಳ ಸಂಭಾಷಣೆಯಿಂದ ದೂರ ಉಳಿಯಬಹುದಿತ್ತೇನೋ... ಹೊಸತನದೊಂದಿಗೆ ನಿರ್ದೇಶನಕ್ಕಿಳಿದಿರುವ ಪನ್ನಗ ಅವರಿಂದ ಮುಂದಿನ ದಿನಗಳಲ್ಲಿ ಒಳ್ಳೆಯ ಸಿನೆಮಾ ನಿರೀಕ್ಷಿಸಬಹುದು.

ನಿರ್ದೇಶನ: ಪನ್ನಗ ಭರಣ, ನಿರ್ಮಾಣ: ವನಜಾ ಪಾಟೀಲ್, ಸಂಗೀತ: ರಘು ದೀಕ್ಷಿತ್, ಛಾಯಾಗ್ರಹಣ: ಶ್ರೀಷಾ ಕೂಡುವಳ್ಳಿ, ತಾರಾಗಣ: ಧನಂಜಯ್, ಶೃತಿ ಹರಿಹರನ್, ಸಾಯಿ ಕುಮಾರ್, ಬಿ.ಸಿ.ಪಾಟೀಲ್, ಸುಧಾರಾಣಿ, ದಿಗಂತ್, ಸೋನು ಗೌಡ ಮತ್ತಿತರರು.

ರೇಟಿಂಗ್ - **1/2

* - ಚೆನ್ನಾಗಿಲ್ಲ, ** - ಸಾಧಾರಣ, *** - ಉತ್ತಮ, **** - ಅತ್ಯುತ್ತಮ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X