Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಬಿಯರ್‌ಗಾಗಿ ಮನುಷ್ಯರ 50ಸಾವಿರ ಲೀಟರ್...

ಬಿಯರ್‌ಗಾಗಿ ಮನುಷ್ಯರ 50ಸಾವಿರ ಲೀಟರ್ ಮೂತ್ರ ಬಳಕೆ !

ವಾರ್ತಾಭಾರತಿವಾರ್ತಾಭಾರತಿ7 May 2017 2:42 PM IST
share
ಬಿಯರ್‌ಗಾಗಿ ಮನುಷ್ಯರ 50ಸಾವಿರ ಲೀಟರ್ ಮೂತ್ರ ಬಳಕೆ !

ಡೆನ್ಮಾರ್ಕ್,ಮೇ 7: ಶರಾಬು ತಯಾರಿಸುವ ಕಂಪೆನಿಯೊಂದು ಹೊಸ ಬಿಯರ್ ತಯಾರಿಸಿದೆ. ಪಿಸನರ್ ಎಂಬ ಹೆಸರಿನ ಈ ಬಿಯರ್ ತಯಾರಿಕೆಗಾಗಿ ಒಂದು ಮ್ಯೂಸಿಕ್ ಫೆಸ್ಟಿವಲ್‌ನಿಂದ 50ಸಾವಿರ ಲೀಟರ್ ಮಾನವರ ಮೂತ್ರವನ್ನು ಒಟ್ಟು ಗೂಡಿಸಲಾಗಿತ್ತು.

ಶರಾಬು ಕಂಪೆನಿ ನೋರಬ್ರೊ ತಮ್ಮ ಉತ್ಪನ್ನದಲ್ಲಿ ಮನುಷ್ಯರ ಯಾವುದೇ ತ್ಯಾಜ್ಯ ಇರುವುದಿಲ್ಲ ಎಂದು ಸ್ಪಷ್ಟೀಕರಣ ನೀಡಿದೆ.

ಪಿಸನರ್‌ನಲ್ಲಿ ಬಳಸುವ ಬಾರ್ಲಿ ಉತ್ಪಾದಿಸಲು ಗೊಬ್ಬರವನ್ನಾಗಿ ಮನುಷ್ಯರ ಮೂತ್ರವನ್ನು ಬಳಸಲಾಗಿದೆ. ಸಾಮಾನ್ಯವಾಗಿ ಬಿಯರ್‌ಗೆ ಬಳಸುವ ಬಾರ್ಲಿಗೆ ಜಾನುವಾರುಗಳ ಗೊಬ್ಬರ ಅಥವಾ ಪ್ಯಾಕ್ಟರಿಯ ಕಂಪೋಸ್ಟ್‌ನ್ನು ಉಪಯೋಗಿಸಲಾಗುತ್ತದೆ. ಆದರೆ ಕಂಪೆನಿ ಮನುಷ್ಯರ ಮೂತ್ರದಿಂದ ಬಾರ್ಲಿಯನ್ನು ಬೆಳೆದಿದೆ.

ಮನುಷ್ಯರ ಮೂತ್ರವನ್ನು ಎರಡು ವರ್ಷ ಮೊದಲು ಯುರೋಪಿನ ಬಹುದೊಡ್ಡ ಮ್ಯೂಸಿಕ್ ಫೆಸ್ಟಿವಲ್ ರೋಸಕಿಲೆಯಿಂದ ಸಂಗ್ರಹಿಸಲಾಗಿತ್ತು. ನೊರೆಬ್ರೊ ಕಂಪೆನಿಯ ಸಿಇಒ ಹೆನ್ರಿಕ್ ವಾಂಗ್" ನಾವು ಬಿಯರ್ ಮಾಡಲು ನಾವು ಬಳಸುವ ಉತ್ಪನ್ನಗಳ ಮಾಹಿತಿ ನೀಡಿದಾಗ ಜನರು ಬಿಯರ್‌ಗೆ ನೇರವಾಗಿ ಮೂತ್ರ ಸೇರಿಸಲಾಗುತ್ತಿದೆ ಎಂದು ತಿಳಿದಿದ್ದರು. ಇದನ್ನು ಕೇಳಿನಾವು ನಕ್ಕೆವು" ಎಂದು ಹೇಳಿದ್ದಾರೆ.

ಡೆನ್ಮಾರ್ಕ್‌ನ ಕೃಷಿ ಮತ್ತು ಆಹಾರ ಕೌನ್ಸಿಲ್ ಮನುಷ್ಯರ ತ್ಯಾಜ್ಯವನ್ನು ಇಷ್ಟು ದೊಡ್ಡ ಪ್ರಮಾಣದಲ್ಲಿ ಗೊಬ್ಬರವಾಗಿ ಬಳಸುತ್ತಿರುವುದು ಹೊಸವಿಷಯವಾಗಿದೆ ಎಂದು ಹೇಳಿದೆ. ಕಂಪೆನಿ ಸಂಗ್ರಹಿಸಿದ 50ಸಾವಿರ ಲೀಟರ್ ಮೂತ್ರದಿಂದ ಬೆಳೆದ ಬಾರ್ಲಿಯಲ್ಲಿ 60ಸಾವಿರ ಬಾಟ್ಲಿ ಬಿಯರ್ ತಯಾರಿಸಲಾಗಿದೆ. ಬೆಲ್ಜಿಯಂನ ಯುನಿವರ್ಸಿಟಿಯೊಂದರ ತಂಡ ಕಳೆದ ವರ್ಷ ಮೂತ್ರದಿಂದ ಕುಡಿಯುವ ನೀರು ಮತ್ತುತ್ಯಾಜವನ್ನು ಪ್ರತ್ಯೇಕಿಸುವ ಮೆಶಿನ್ ಕಂಡು ಹುಡುಕಿದ್ದೇವೆ ಎಂದು ಹೇಳಿಕೊಂಡಿತ್ತು.ಈ ತಂತ್ರಜ್ಞಾನವನ್ನು ವಿಕಾಸಶೀಲ ರಾಷ್ಟ್ರಗಳಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಉಪಯೋಗಿಸಲಾಗುತ್ತಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X