Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಕ್ಯಾಲಿಫೋರ್ನಿಯ: ಪಂಜಾಬ್ ವ್ಯಕ್ತಿಯ...

ಕ್ಯಾಲಿಫೋರ್ನಿಯ: ಪಂಜಾಬ್ ವ್ಯಕ್ತಿಯ ಇರಿದು ಕೊಲೆ

ವಾರ್ತಾಭಾರತಿವಾರ್ತಾಭಾರತಿ7 May 2017 7:20 PM IST
share
ಕ್ಯಾಲಿಫೋರ್ನಿಯ: ಪಂಜಾಬ್ ವ್ಯಕ್ತಿಯ ಇರಿದು ಕೊಲೆ

ಮೋಡೆಸ್ಟೊ (ಅಮೆರಿಕ), ಮೇ 7: ಶಂಕಿತ ದ್ವೇಷಾಪರಾಧ ಪ್ರಕರಣವೊಂದರಲ್ಲಿ, 32 ವರ್ಷದ ಪಂಜಾಬ್ ರಾಜ್ಯದ ನಿವಾಸಿಯೊಬ್ಬರನ್ನು ಅಮೆರಿಕದ ಕ್ಯಾಲಿಫೋರ್ನಿಯ ರಾಜ್ಯದ ಮೋಡೆಸ್ಟೊ ನಗರದ ಅಂಗಡಿಯೊಂದರ ಹೊರಗೆ ಶುಕ್ರವಾರ ಇರಿದು ಕೊಲ್ಲಲಾಗಿದೆ.

ಮೃತ ಜಗ್ಜೀತ್ ಸಿಂಗ್ ಕಿರಾಣಿ ಅಂಗಡಿಯ ನೌಕರನಾಗಿದ್ದಾರೆ.

ಜಗ್ಜೀತ್ ಸಿಂಗ್ ಒಂದು ವರ್ಷದ ಹಿಂದೆ ಅಮೆರಿಕ್ಕಕೆ ತೆರಳಿದ್ದು, ಮೋಡೆಸ್ಟೊ ನಗರದಲ್ಲಿ ತನ್ನ ಸಹೋದರಿ ಮತ್ತು ಬಾವನೊಂದಿಗೆ ವಾಸಿಸುತ್ತಿದ್ದರು.

ಅವರು ತನ್ನ ಪತ್ನಿ ಕುಲ್ಜೀತ್ ಕೌರ್ ಮತ್ತು ಇಬ್ಬರು ಪುತ್ರರನ್ನು ಅಗಲಿದ್ದಾರೆ. ಅವರು ಪಂಜಾಬ್‌ನ ಕಪುರ್ತಲದಲ್ಲಿ ವಾಸಿಸುತ್ತಿದ್ದಾರೆ. ಅವರ ಇಬ್ಬರು ತಂಗಿಯರು ಮತ್ತು ಓರ್ವ ಅಣ್ಣ ಫ್ರಾನ್ಸ್‌ನಲ್ಲಿ ನೆಲೆಸಿದ್ದಾರೆ.

ಅಮೆರಿಕನ್ ರಾಷ್ಟ್ರೀಯನಂತೆ ಕಾಣುವ ವ್ಯಕ್ತಿಯೊಬ್ಬ ಶುಕ್ರವಾರ ರಾತ್ರಿ ಸುಮಾರು 11.30ಕ್ಕೆ ಅಂಗಡಿಗೆ ಬಂದು ಒಂದು ಪ್ಯಾಕ್ ಸಿಗರೆಟ್ ಕೇಳಿದನು ಎನ್ನಲಾಗಿದೆ. ಆದರೆ, ಸಿಗರೆಟ್ ಮಾರಾಟಕ್ಕೆ ಅಗತ್ಯವಾದ ಗುರುತು ಚೀಟಿಯನ್ನು ಗ್ರಾಹಕ ನೀಡದಿದ್ದಾಗ ಸಿಗರೆಟ್ ಹಸ್ತಾಂತರಿಸಲು ಜಗ್ಜೀತ್ ಸಿಂಗ್ ನಿರಾಕರಿಸಿದರು ಎನ್ನಲಾಗಿದೆ.

ಇದರಿಂದ ಕೋಪಗೊಂಡ ವ್ಯಕ್ತಿ ಜನಾಂಗೀಯ ನಿಂದನೆಗೈದು ಹಾಗೂ ಇದರ ಪರಿಣಾಮ ಕೆಟ್ಟದಾಗಿರುತ್ತದೆ ಎಂದು ಬೆದರಿಕೆ ಹಾಕಿ ಹೊರಗೆ ಹೊರಟನು. ಈ ಘಟನೆಯು ಅಂಗಡಿಯಲ್ಲಿರುವ ಸಿಸಿಟಿವ ಕ್ಯಾಮರದಲ್ಲಿ ದಾಖಲಾಗಿದೆ.

ಕೆಲವು ನಿಮಿಷಗಳ ಬಳಿಕ ಜಗ್ಜೀತ್ ಹೊರಗೆ ಹೋದಾಗ ಅವರನ್ನು ಹರಿತ ಆಯುಧದಿಂದ ಇರಿಯಲಾಯಿತು. ಆಸ್ಪತ್ರೆಗೆ ಸಾಗಿಸುವ ದಾರಿಯಲ್ಲಿ ಅವರು ಕೊನೆಯುಸಿರೆಳೆದರು ಎನ್ನಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X