Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಾನವ ಹಕ್ಕು ಸಂರಕ್ಷಣೆ ಒಪ್ಪಂದ ಪಾಲಿಸಲು...

ಮಾನವ ಹಕ್ಕು ಸಂರಕ್ಷಣೆ ಒಪ್ಪಂದ ಪಾಲಿಸಲು ಭಾರತ ವಿಫಲ: ಕಳವಳ ವ್ಯಕ್ತಪಡಿಸಿದ ಸುಪ್ರೀಂಕೋರ್ಟ್

ವಾರ್ತಾಭಾರತಿವಾರ್ತಾಭಾರತಿ7 May 2017 4:14 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಮಾನವ ಹಕ್ಕು ಸಂರಕ್ಷಣೆ ಒಪ್ಪಂದ ಪಾಲಿಸಲು ಭಾರತ ವಿಫಲ:  ಕಳವಳ ವ್ಯಕ್ತಪಡಿಸಿದ ಸುಪ್ರೀಂಕೋರ್ಟ್

ಹೊಸದಿಲ್ಲಿ, ಮೇ 7: 30 ವರ್ಷದ ಹಿಂದೆ ವಿಶ್ವಸಂಸ್ಥೆಯಲ್ಲಿ ಒಪ್ಪಂದ ಮಾಡಿಕೊಳ್ಳಲಾದ ಚಿತ್ರಹಿಂಸೆಯ ವಿರುದ್ದದ ಒಡಂಬಡಿಕೆಯನ್ನು (ಮಾನವ ಹಕ್ಕು ಸಂರಕ್ಷಣೆ ಒಪ್ಪಂದ) ಇದುವರೆಗೂ ಕಾನೂನು ಆಗಿ ಅನುಮೋದಿಸಲು ಭಾರತ ವಿಫಲವಾಗಿರುವುದನ್ನು ಸುಪ್ರಿಂಕೋರ್ಟ್ ಗಂಭೀರವಾಗಿ ಪರಿಗಣಿಸಿದೆ.

  ಇದೊಂದು ಪ್ರಮುಖ ರಾಷ್ಟ್ರೀಯ ಹಿತಾಸಕ್ತಿಯ ವಿಷಯವಾಗಿದೆ. ಕಾನೂನು ಪ್ರಕ್ರಿಯೆ ದೀರ್ಘಾವಧಿಯದ್ದು ಎಂದು ನಮಗೆ ತಿಳಿದಿದೆ. ಆದರೆ ಈ ಪ್ರಮುಖ ಒಪ್ಪಂದವನ್ನು ಕಾನೂನಾಗಿ ಮಾರ್ಪಡಿಸುವ ನಿಟ್ಟಿನಲ್ಲಿ ತನ್ನ ಬದ್ಧತೆಯನ್ನಾದರೂ ತೋರಿಸದಿರಲು ಕಾರಣವೇನು ಎಂದು ಸುಪ್ರೀಂಕೋರ್ಟ್‌ನ ಪೀಠವೊಂದು ಕೇಂದ್ರ ಸರಕಾರವನ್ನು ಪ್ರಶ್ನಿಸಿತು. 30 ವರ್ಷಗಳ ಹಿಂದೆ ಈ ಒಪ್ಪಂದಕ್ಕೆ ಸಹಿ ಹಾಕಿದ್ದರೂ ಇದನ್ನು ಅನುಮೋದಿಸುವಲ್ಲಿ ವಿಫಲವಾಗಿರುವ 9 ರಾಷ್ಟ್ರಗಳಲ್ಲಿ ಭಾರತವೂ ಸೇರಿದೆ ಎಂದು ಕಾಂಗ್ರೆಸ್ ಮುಖಂಡ ಮತ್ತು ಮಾಜಿ ಕಾನೂನು ಸಚಿವ ಅಶ್ವನಿ ಕುಮಾರ್ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯ ಮೂಲಕ ಸುಪ್ರೀಂಕೋರ್ಟ್‌ನ ಗಮನಕ್ಕೆ ತಂದಿದ್ದರು. ಈ ಪ್ರಕ್ರಿಯೆಗೆ ಕೆಲವೊಂದು ರಾಜ್ಯಗಳ ಅಭಿಪ್ರಾಯವನ್ನು ಇನ್ನಷ್ಟೇ ಪಡೆಯಬೇಕಿರುವ ಕಾರಣ ಇನ್ನಷ್ಟು ಸಮಯ ಬೇಕಾಗಬಹುದು ಎಂದು ಕೇಂದ್ರ ಸರಕಾರವನ್ನು ಪ್ರತಿನಿಧಿಸಿದ ಸಾಲಿಸಿಟರ್ ಜನರಲ್ ರಂಜಿತ್ ಕುಮಾರ್ ತಿಳಿಸಿದರು. 2010ರಲ್ಲಿ ಯುಪಿಎ ಸರಕಾರದ ಅವಧಿಯಲ್ಲಿ ಈ ಬಗ್ಗೆ ಮಸೂದೆಯನ್ನು ಲೋಕಸಭೆಯಲ್ಲಿ ಮಂಡಿಸಲಾಗಿತ್ತು. ಆಗ ಅಶ್ವನಿ ಕುಮಾರ್ ಅವರು ಸರಕಾರದ ಭಾಗವಾಗಿದ್ದರು. ಆದರೆ ಮಸೂದೆ ಅಂಗೀಕಾರವಾಗಲಿಲ್ಲ ಎಂದು ರಂಜಿತ್ ಕುಮಾರ್ ತಿಳಿಸಿದರು. ಇಲ್ಲಿ ಪಕ್ಷರಹಿತವಾಗಿ ಯೋಚಿಸಬೇಕಿದೆ. ಇದೊಂದು ಪ್ರಮುಖ ವಿಷಯ. ನಾವು ಒಪ್ಪಂದಕ್ಕೆ ಬದ್ಧರಾಗಿರುವುದು ಒಳ್ಳೆಯದೇ. ಆದರೆ ಇದು ಕಾನೂನು ಆಗಬೇಕಿದೆ ಎಂದು ಸುಪ್ರೀಂಕೋರ್ಟ್ ತಿಳಿಸಿತು.

       ವಿಶ್ವದಾದ್ಯಂತ ಮಾನವ ಹಕ್ಕುಗಳ ಸಂರಕ್ಷಣೆಯ ದೃಷ್ಟಿಯಿಂದ ರೂಪಿಸಲಾದ ಈ ಒಪ್ಪಂದಕ್ಕೆ 1997ರಲ್ಲಿ 161 ರಾಷ್ಟ್ರಗಳು ಸಹಿ ಹಾಕಿದ್ದವು. ಆದರೆ ಭಾರತ, ಪಾಕಿಸ್ತಾನ ಸೇರಿದಂತೆ ವಿಶ್ಬದ ಕೇವಲ 9 ರಾಷ್ಟ್ರಗಳು ಮಾತ್ರ ಇನ್ನೂ ಈ ಒಪ್ಪಂದವನ್ನು ಕಾನೂನಾಗಿ ಪರಿವರ್ತಿಸುವಲ್ಲಿ ವಿಫಲವಾಗಿವೆ. ತಮ್ಮ ಆಡಳಿತ ವ್ಯಾಪ್ತಿಯಲ್ಲಿರುವ ಯಾವುದೇ ಪ್ರದೇಶದಲ್ಲಿ ವ್ಯಕ್ತಿಗಳಿಗೆ ಚಿತ್ರಹಿಂಸೆ ನೀಡುವುದನ್ನು ಅಥವಾ ತಮ್ಮ ದೇಶದ ಪ್ರಜೆಗಳನ್ನು ಚಿತ್ರಹಿಂಸೆ ನೀಡಬಹುದಾದ ದೇಶಗಳಿಗೆ ಸಾಗಿಸುವುದನ್ನು ತಡೆಯಲು ಆಯಾ ದೇಶಗಳು ಸೂಕ್ತ ಕಾನೂನನ್ನು ಜಾರಿಗೊಳಿಸಬೇಕು ಎಂದು ಒಪ್ಪಂದದಲ್ಲಿ ತಿಳಿಸಲಾಗಿದೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X