Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬ್ಯಾಂಕುಗಳಿಗೆ 6,800 ಕೋಟಿ ರೂ. ಪಂಗನಾಮ...

ಬ್ಯಾಂಕುಗಳಿಗೆ 6,800 ಕೋಟಿ ರೂ. ಪಂಗನಾಮ ಹಾಕಿದ ಜತಿನ್ ಮೆಹ್ತಾ ಎಲ್ಲಿದ್ದಾರೆ ?

ವಾರ್ತಾಭಾರತಿವಾರ್ತಾಭಾರತಿ8 May 2017 4:48 PM IST
share
ಬ್ಯಾಂಕುಗಳಿಗೆ 6,800 ಕೋಟಿ ರೂ. ಪಂಗನಾಮ ಹಾಕಿದ ಜತಿನ್ ಮೆಹ್ತಾ ಎಲ್ಲಿದ್ದಾರೆ ?

ಹೊಸದಿಲ್ಲಿ,ಮೇ 8: ವಿಜಯ ಮಲ್ಯ ಲಂಡನ್‌ಗೆ ಓಡಿಹೋಗಿದ್ದರೆ ಜತಿನ್ ಮೆಹ್ತಾ ಎಲ್ಲಿದ್ದಾರೆ? ಎಲ್ಲಿ ಹೋಗಿ ಅವಿತು ಕುಳಿತಿದ್ದಾರೆ ಎನ್ನುವುದು ಇನ್ನೂ ಪತ್ತೆಯಾಗಿಲ್ಲ ಕಳೆದ ಒಂದು ವರ್ಷದಿಂದ ಅವರನ್ನು ಜಾರಿ ನಿರ್ದೇಶನಾಲಯ, ಸಿಬಿಐ ಹುಡುಕುತ್ತಿದೆ ಆದರೂ ಪತ್ತೆಯಾಗಿಲ್ಲ. ಯುಎಇಯಲ್ಲಿ ಜತಿನ್ ಮೆಹ್ತಾ ಇದ್ದಾರೆ ಎನ್ನಲಾಗುತ್ತಿದ್ದರೂ ಹೆಚ್ಚಿನ ವಿವರಗಳನ್ನು ಕೇಳಿ ಯುಎಇ ಸರಕಾರವನ್ನು ಸಂಪರ್ಕಿಸಿದರೂ ಪ್ರಯೋಜನವಾಗಿಲ್ಲ. ಮೆಹ್ತಾರ ಕುರಿತು ಅಲ್ಲಿಂದ ಈವರೆಗೂ ಉತ್ತರವೇ ಸಿಕ್ಕಿಲ್ಲ.

ಆದರೆ ಜತಿನ್ ಬಗ್ಗೆ ಆರ್ಥಿಕ ಗುಪ್ತಚರ ಇಲಾಖೆ ಮುಖ್ಯ ವಿವರವನ್ನು ಸಂಗ್ರಹಿಸಿದೆ ಎನ್ನಲಾಗುತ್ತಿದೆ. ಮಲ್ಯ ಎಲ್ಲಿದ್ದಾರೆ ಎಂದು ಸಿಬಿಐ ಕಂಡುಹುಡುಕಿತು ಹಾಗೂ ಕ್ರಮಕೈಗೊಂಡಿದೆ. ಆದರೆ , ಬ್ಯಾಂಕ್‌ಗೆ ವಂಚಿಸಿದವರಲ್ಲಿ ಸದ್ಯ ಎರಡನೆ ಸ್ಥಾನದಲ್ಲಿರುವ ಮೆಹ್ತಾ ಎಲ್ಲಿದ್ದಾರೆಂದು ಈವರೆಗೂ ಗೊತ್ತೇ ಇಲ್ಲ.

ಜತಿನ್‌ರ ವಿಂಡ್ಸಂ(ಡೈಮಂಡ್ಸ್ ಆ್ಯಂಡ್ ಜ್ಯುವೆಲ್ಲರಿ)15 ಬ್ಯಾಂಕ್‌ಗಳಿಗೆ 6,800 ಕೋಟಿ ರೂಪಾಯಿ ಸಾಲ ಬಾಕಿ ಉಳಿಸಿದೆ. ಇದೇ ವೇಳೆ ಕೆರಿಬಿಯನ್ ದ್ವೀಪ ಸಮೂಹ ಸೈಂಟ್ ಕ್ವೀಟ್ಸ್‌ನ ಪೌರತ್ವವನ್ನು ಜತಿನ್‌ಮೆಹ್ತಾ ಸ್ವೀಕರಿಸಿದ್ದಾರೆಂದು ವರದಿಗಳು ಹರಿದಾಡುತ್ತಿವೆ.

ಸೈಂಟ್ ಕ್ವೀಟ್ಸ್ ಭಾರತದೊಂದಿಗೆ ಅಪರಾಧಿಗಳ ವಿನಿಮಯ ಒಪ್ಪಂದಕ್ಕೆ ಈವರೆಗೆ ಸಹಿಹಾಕಿಲ್ಲ. ಜತಿನ್ ಗುಜರಾತ್‌ನಲ್ಲಿ ಬಹುದೊಡ್ಡ ವಜ್ರಕಂಪೆನಿ ನಡೆಸುತ್ತಿದ್ದರು. ಅವರ ಕಂಪೆನಿ ಚಿನ್ನಾಭರಣ ಮತ್ತು ವಜ್ರಾಭರಣ ರಫ್ತಿನಲ್ಲಿ ಭಾರತದಲ್ಲಿ ಮುಂಚೂಣಿಯಲ್ಲಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X