Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪ್ರಾಕೃತಿಕ ಸಮತೋಲನಕ್ಕಾಗಿ ‘ಬೀಜ...

ಪ್ರಾಕೃತಿಕ ಸಮತೋಲನಕ್ಕಾಗಿ ‘ಬೀಜ ಚೆಂಡು’!: ವಿಕಾಸ್ ಕಾಲೇಜಿನಿಂದ ವಿನೂತನ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ8 May 2017 6:25 PM IST
share
ಪ್ರಾಕೃತಿಕ ಸಮತೋಲನಕ್ಕಾಗಿ ‘ಬೀಜ ಚೆಂಡು’!: ವಿಕಾಸ್ ಕಾಲೇಜಿನಿಂದ ವಿನೂತನ ಕಾರ್ಯಕ್ರಮ

ಮಂಗಳೂರು, ಮೇ 8: ಪ್ರಾಕೃತಿಕ ಸಮತೋಲನವನ್ನು ಕಾಯ್ದುಕೊಂಡು ಹಸಿರು ಪರಿಸರಕ್ಕೆ ಉತ್ತೇಜನ ನೀಡುವ ಸಲುವಾಗಿ ನಗರದ ವಿಕಾಸ್ ಪದವಿ ಪೂರ್ವ ಕಾಲೇಜು ವಿನೂತನ ಪದ್ಧತಿಯನ್ನು ಅನುಸರಿಸಲು ಮುಂದಾಗಿದೆ.

ಕಾಲೇಜಿನ ಇಕೊ ಕ್ಲಬ್‌ನ ಚಟುವಟಿಕೆಯ ಭಾಗವಾಗಿ ದೇಶೀ ಹಸುಗಳ ಸೆಗಣಿ, ಗಂಜಲ, ಬೀಜ ಮತ್ತು ಕೆಂಪು ಮಣ್ಣನ್ನು ಉಪಯೋಗಿಸಿ ಸೀಡ್ ಬಾಲ್ (ಬೀಜ ಚೆಂಡು)ಗಳನ್ನು ತಯಾರಿಸುವ ವಿನೂತನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಮರ ಗಿಡಗಳನ್ನು ಕಡಿದಿರುವ ಜಾಗದಲ್ಲಿ ಬೀಜದಿಂದ ಕೂಡಿದ ಈ ಕಿರಿದಾದ ಚೆಂಡಿನಾಕಾರದ ಬೀಜ ಚೆಂಡುಗಳನ್ನು ನೆಲದಲ್ಲಿ ಬಿತ್ತುವುದು ಈ ಕಾರ್ಯಕ್ರಮವಾಗಿದೆ. ಈ ರೀತಿ ಸಾವಯವ ಪದ್ಧತಿಯಲ್ಲಿ ಮಣ್ಣಿನೊಳಗೆ ಬೀಜವನ್ನು ತುಂಬಿ ಚೆಂಡಿನಾಕಾರದಲ್ಲಿ ನೆಲದಲ್ಲಿ ಬಿತ್ತುವುದರಿಂದ ಬೀಜವು ಬಿಸಿಲು, ಮಳೆ, ಗಾಳಿಯಿಂದ ಹಾನಿಗೊಳಗಾಗುವುದು ಅಥವಾ ಪ್ರಾಣಿ, ಪಕ್ಷಿ, ಕೀಟಗಳ ಆಹಾರವಾಗುವುದನ್ನು ತಪ್ಪಿಸಬಹುದಾಗಿದೆ.

ಬೀಜ ಚೆಂಡು ತಯಾರಿಕೆಯ ಸಂದರ್ಭ ವಿಕಾಸ್ ಕಾಲೇಜಿನ ವಿದ್ಯಾರ್ಥಿಗಳು ಸುಮಾರು 7,000ದಷ್ಟು ವಿವಿಧ ಜಾತಿಯ ಹಣ್ಣುಹಂಪಲು ಹಾಗೂ ಇತರ ಗಿಡಗಳ ಬೀಜಗಳಿಂದ ಕೂಡಿದ ಚೆಂಡುಗಳನ್ನು ತಯಾರಿಸಿದರು. ಒಣಗಿದ ಬಳಿಕ ಗೋಣಿಚೀಲದಲ್ಲಿ ಈ ಚೆಂಡುಗಳನ್ನು ಸಂಗ್ರಹಿಸಡಲಾಯಿತು. ಮಳೆಗಾಲ ಆರಂಭವಾಗುತ್ತಿದ್ದಂತೆಯೇ ಆಯ್ದ ಸ್ಥಳಗಳಲ್ಲಿ ಬೀಜ ಚೆಂಡುಗಳನ್ನು ಬಿತ್ತಲು ನಿರ್ಧರಿಸಲಾಗಿದೆ.

ಬೀಜ ಚೆಂಡು ತಯಾರಿಕಾ ಕಾರ್ಯಕ್ರಮದ ಸಂದರ್ಭ ಕಾಲೇಜಿನ ಸಲಹೆಗಾರ ಡಾ. ಅನಂತ ಪ್ರಭು, ಪ್ರಾಂಶುಪಾಲ ರಾಜಾರಾಂ, ಜೀವಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಆಯೆಷಾ, ಉತ್ತಿಷ್ಠ ಭಾರತ ಸಂಸ್ಥೆಯ ನೀರಜ್ ಕಾಮತ್ ಮತ್ತು ಕಾಲೇಜಿನ ಸಿಬ್ಬಂದಿ ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X