Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವೈವಿಧ್ಯ
  3. ಶಿಕ್ಷಣ ವ್ಯವಸ್ಥೆಗೂ ಹಬ್ಬಿದ ಆತ್ಮಹತ್ಯೆ...

ಶಿಕ್ಷಣ ವ್ಯವಸ್ಥೆಗೂ ಹಬ್ಬಿದ ಆತ್ಮಹತ್ಯೆ ಪಿಡುಗು

ಕೆ.ಎಂ.ಕೆ.ಎಂ.8 May 2017 11:59 PM IST
share
ಶಿಕ್ಷಣ ವ್ಯವಸ್ಥೆಗೂ ಹಬ್ಬಿದ ಆತ್ಮಹತ್ಯೆ ಪಿಡುಗು

ಭಾರತದ ಶಿಕ್ಷಣ ಸಂಸ್ಥೆಗಳಲ್ಲಿ ನಿಧಾನವಾಗಿ ಆತ್ಮಹತ್ಯೆ ಎಂಬ ಸಾಂಕ್ರಾಮಿಕ ಹಬ್ಬುತ್ತಿದೆ. ಆದರೆ ಇದು ಎಷ್ಟು ಮನ ಸೆಳೆಯಬೇಕೋ ಅಷ್ಟೊಂದು ಗಮನ ಸೆಳೆದಿಲ್ಲ. ಶಿಕ್ಷಣ ತಜ್ಞರು ಹಾಗೂ ಸರಕಾರ ಈ ಸಮಸ್ಯೆಯನ್ನು ಬಗೆಹರಿಸಲು ವಿಲರಾಗಿದ್ದು, ಇದು ಆತಂಕಕಾರಿ ಪ್ರಮಾಣದಲ್ಲಿ ಬೆಳೆಯುತ್ತಿದೆ.

ರಾಷ್ಟ್ರೀಯ ಅಪರಾಧಗಳ ದಾಖಲೆ ಬ್ಯೂರೋದ ಇತ್ತೀಚಿನ ಅಂಕಿ ಅಂಶಗಳನ್ನೊಮ್ಮೆ ಗಮನಿಸಿ. ಭಾರತದಲ್ಲಿ ಪ್ರತಿ ಗಂಟೆಗೆ ಒಬ್ಬ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾನೆ. 2015ರಲ್ಲಿ ಸುಮಾರು 9 ಸಾವಿರ ವಿದ್ಯಾರ್ಥಿಗಳು ತಮ್ಮ ಜೀವ ಕಳೆದುಕೊಂಡಿದ್ದಾರೆ. 2011ರಿಂದ 2015ರ ಅವಯಲ್ಲಿ, ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಸಂಖ್ಯೆ 40 ಸಾವಿರಕ್ಕೆ ತಲುಪಿದೆ. ಆತ್ಮಹತ್ಯೆ ಪ್ರಕರಣಗಳಲ್ಲಿ ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿದ್ದು, ರಾಜ್ಯದಲ್ಲಿ 2015ರಲ್ಲಿ 1,230 ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ.

ತಮಿಳುನಾಡು ಮತ್ತು ಛತ್ತೀಸ್‌ಗಡ ಕ್ರಮವಾಗಿ ಎರಡು ಮತ್ತು ಮೂರನೆ ಸ್ಥಾನದಲ್ಲಿದ್ದು, ಕ್ರಮವಾಗಿ 955 ಮಂದಿ ಮತ್ತು 730 ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೆ ಭಾರತದ ಐಐಟಿಗಳಲ್ಲಿ ಎಷ್ಟು ಮಂದಿ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಅಕೃತ ಅಂಕಿ ಅಂಶಗಳ ದಾಖಲೆಯನ್ನು ನಿರ್ವಹಿಸುವ ಯಾವುದೇ ಸಂಸ್ಥೆಗಳಿಲ್ಲ. ಐಐಟಿ ಮದ್ರಾಸ್‌ನ ಹಳೆ ವಿದ್ಯಾರ್ಥಿ ರಾಮ್ ಕೃಷ್ಣಸ್ವಾಮಿ ತಮ್ಮ ಬ್ಲಾಗ್‌ನಲ್ಲಿ ಹೇಳಿರುವ ಪ್ರಕಾರ, ಐಐಟಿಯಲ್ಲಿ 1981ರಿಂದೀಚೆಗೆ ಆತ್ಮಹತ್ಯೆ ಮಾಡಿಕೊಂಡವರ ಸಂಖ್ಯೆ 83. ದೇಶದ ಐಐಟಿಗಳಿಗೆ ಪ್ರವೇಶ ಪಡೆಯುವವರು ದೇಶದ ಅತ್ಯುತ್ತಮ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳು ಎನ್ನುವುದು ನಿರ್ವಿವಾದ. ಇಂಥ ಭಯಾನಕ ಸ್ಥಿತಿ ಇಂಥ ಸಂಸ್ಥೆಗಳಲ್ಲಿ ಮುಂದುವರಿಯಲು ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು. ಈ ನಿಟ್ಟಿನಲ್ಲಿ ಕೆಲ ಧನಾತ್ಮಕ ಕ್ರಮಗಳು ಕೊನೆಗೂ ಕಾರ್ಯರೂಪಕ್ಕೆ ಬಂದಂತಿವೆ.

ದಿಲ್ಲಿ ಐಐಟಿ ಈ ವಾರ ತನ್ನ ಪಠ್ಯಕ್ರಮವನ್ನು ಪರಿಷ್ಕರಿಸಲು ನಿರ್ಧರಿಸಿದೆ. ಈ ಮೂಲಕ ಪ್ರಯೋಗಗಳಿಗೆ, ಸಿದ್ಧಾಂತ ಅಥವಾ ಪಠ್ಯಕ್ಕಿಂತ ಹೆಚ್ಚಿನ ಒತ್ತು ನೀಡಲು ನಿರ್ಧರಿಸಲಾಗಿದೆ. ಹೀಗೆ ಪಠ್ಯದಿಂದ ಪ್ರಯೋಗಕ್ಕೆ ಹೆಚ್ಚು ಒತ್ತು ನೀಡಿರುವುದು ವಿದ್ಯಾರ್ಥಿಗಳ ಮೇಲಿನ ಒತ್ತಡವನ್ನು ಗಣನೀಯ ಮಟ್ಟದಲ್ಲಿ ಕಡಿಮೆ ಮಾಡಲು ಅನುಕೂಲವಾಗಲಿದೆ.

ಈ ಕ್ರಮಕ್ಕೆ ಪೂರಕವಾಗಿ, ಐಐಟಿ ಮಂಡಳಿಯ ಇನ್ನೊಂದು ಕ್ರಮವೆಂದರೆ, ಎಲ್ಲ ಐಐಟಿ ಸಂಸ್ಥೆಗಳಲ್ಲಿ ಒಂದು ಕ್ಷೇಮ ಕೇಂದ್ರವನ್ನು ಸ್ಥಾಪಿಸಲು ದೇಶದ ಎಲ್ಲ 23 ಐಐಟಿಗಳ ಆಡಳಿತ ಮಂಡಳಿಗಳು ನಿರ್ಧರಿಸಿರುವುದು. ಅತ್ಯಕ ಸ್ಪರ್ಧಾತ್ಮಕ ಪರಿಸರ, ಅಕ ವೇತನದ ಉದ್ಯೋಗವನ್ನು ಪಡೆಯುವ ಒತ್ತಡ, ಅದ್ಭುತವಾದ ಶೈಕ್ಷಣಿಕ ಸಾಧನೆ, ಮಾದಕ ವ್ಯಸನ ಸಮಸ್ಯೆಗಳು ಮತ್ತಿತರ ಸಮಸ್ಯೆಗಳು ವಿದ್ಯಾರ್ಥಿಗಳ ವಿಶ್ವಾಸ ಹಾಗೂ ಆತ್ಮಗೌರವವನ್ನು ಕುಂದಿಸುತ್ತವೆ. ಇದು ಕೇವಲ ಐಐಟಿ ವಿದ್ಯಾರ್ಥಿಗಳಿಗೆ ಮಾತ್ರ ಸೀಮಿತವಾಗಿರದೇ ಇಡೀ ದೇಶದ ಶಿಕ್ಷಣ ವಲಯದಲ್ಲಿ ಈ ವಾತಾವರಣ ಇದೆ. ಇದನ್ನು ಬಗೆಹರಿಸುವ ನಿಟ್ಟಿನಲ್ಲಿ ಸಣ್ಣ ಹೆಜ್ಜೆಗಳು ಖಂಡಿತಾ ಸ್ವಾಗತಾರ್ಹ. ಆದರೆ, ಸಮಗ್ರ ನೀತಿ ಆಧರಿತ ಕ್ರಮಗಳನ್ನು ಕೈಗೊಳ್ಳುವವರೆಗೂ ಆತ್ಮಹತ್ಯೆಯಂಥ ಪಿಡುಗು ಕೊನೆಗೊಳ್ಳುವುದು ಕಷ್ಟ.

share
ಕೆ.ಎಂ.
ಕೆ.ಎಂ.
Next Story
X