Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನೀಟ್ ಪರೀಕ್ಷೆಗೆ ಬಂದಿದ್ದ...

ನೀಟ್ ಪರೀಕ್ಷೆಗೆ ಬಂದಿದ್ದ ವಿದ್ಯಾರ್ಥಿನಿಯ ಒಳಉಡುಪು ಬಿಚ್ಚಿಸಿದ್ದ ಕೇರಳದ ನಾಲ್ವರು ಶಿಕ್ಷಕಿಯರ ಅಮಾನತು

ವಾರ್ತಾಭಾರತಿವಾರ್ತಾಭಾರತಿ9 May 2017 10:34 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ನೀಟ್ ಪರೀಕ್ಷೆಗೆ ಬಂದಿದ್ದ ವಿದ್ಯಾರ್ಥಿನಿಯ ಒಳಉಡುಪು ಬಿಚ್ಚಿಸಿದ್ದ ಕೇರಳದ ನಾಲ್ವರು ಶಿಕ್ಷಕಿಯರ ಅಮಾನತು

ಕಣ್ಣೂರು,ಮೇ 9: ಸಂಭಾವ್ಯ ವಂಚನೆಗಳನ್ನು ತಡೆಯುವ ಭರದಲ್ಲಿ ರವಿವಾರ ನೀಟ್ ಪರೀಕ್ಷೆಗೆ ಹಾಜರಾಗಲು ಕಣ್ಣೂರು ಜಿಲ್ಲೆಯ ಶಾಲೆಯೊಂದಕ್ಕೆ ಬಂದಿದ್ದ 17ರ ಹರೆಯದ ವಿದ್ಯಾರ್ಥಿನಿಯೋರ್ವಳ ಒಳಉಡುಪನ್ನು ಸಾರ್ವಜನಿಕವಾಗಿಯೇ ಬಲವಂತದಿಂದ ಬಿಚ್ಚಿಸಿದ್ದ ಆರೋಪದಲ್ಲಿ ನಾಲ್ವರು ಶಿಕ್ಷಕಿಯರನ್ನು ಕೆಲಸದಿಂದ ಅಮಾನತು ಮಾಡಲಾಗಿದೆ.

ಕೇರಳ ಮಾನವ ಹಕ್ಕುಗಳ ಆಯೋಗವು ಜಿಲ್ಲಾ ಪೊಲೀಸ್ ವರಿಷ್ಠರಿಂದ ಈ ಘಟನೆಯ ಕುರಿತು ವರದಿಯನ್ನು ಕೇಳಿತ್ತು. ಹಲವಾರು ಯುವ ಸಂಘಟನೆಗಳು ಶಾಲೆಯ ಹೊರಗೆ ಪ್ರತಿಭಟನೆಯನ್ನು ನಡೆಸಿದ್ದು, ರಾಜ್ಯ ವಿಧಾನಸಭೆಯಲ್ಲಿಯೂ ಈ ವಿಷಯವು ಪ್ರಸ್ತಾವಗೊಂಡು, ಸದಸ್ಯರು ಪಕ್ಷಭೇದ ಮರೆತು ಈ ಕೃತ್ಯವನ್ನು ಖಂಡಿಸಿದ್ದರು.

ನೀಟ್ ಪರೀಕ್ಷೆಯಲ್ಲಿ ವ್ಯಾಪಕಗೊಳ್ಳುತ್ತಿರುವ ವಂಚನೆಗಳನ್ನು ತಡೆಯಲು ಅಧಿಕಾರಿಗಳು ಪರೀಕ್ಷಾರ್ಥಿಗಳಿಗೆ ಕಟ್ಟುನಿಟ್ಟಿನ ಉಡುಪು ಸಂಹಿತೆಯನ್ನು ಹೊರಡಿಸುತ್ತಾರೆ. ಆದರೆ ಈ ವರ್ಷದ ನಿಷೇಧಿತ ವಸ್ತುಗಳ ಪಟ್ಟಿಯಲ್ಲಿ ಗಾಢವರ್ಣದ ಬಟ್ಟೆಗಳು, ಉದ್ದನೆಯ ತೋಳುಗಳು, ಬ್ರೋಚಾ ಮತ್ತು ಬ್ಯಾಡ್ಜ್‌ಗಳು, ಮುಚ್ಚಿದ ಶೂ ಮತ್ತು ಸಾಕ್ಸ್‌ಗಳು ಇದ್ದವಾದರೂ ಬ್ರಾ ಅನ್ನು ಉಲ್ಲೇಖಿಸಲಾಗಿರಲಿಲ್ಲ.

ಜಿಲ್ಲೆಯ ಪಯ್ಯನೂರಿನ ಟಿಐಎಸ್‌ಕೆ ಪ್ರೌಢಶಾಲೆಯಲ್ಲಿ ಈ ಘಟನೆ ನಡೆದಿದೆ. ಸಂತ್ರಸ್ತ ವಿದ್ಯಾರ್ಥಿನಿ ಭದ್ರತಾ ತಪಾಸಣೆಗೊಳಗಾದ ಸಂದರ್ಭ ಲೋಹ ಶೋಧಕ ಯಂತ್ರವು ಬೀಪ್ ಸದ್ದು ಹೊರಡಿಸಿತ್ತು. ಆಕೆ ಧರಿಸಿದ್ದ ಬ್ರಾದ ಲೋಹದ ಹುಕ್ ಈ ಬೀಪ್ ಶಬ್ದಕ್ಕೆ ಕಾರಣವಾಗಿತ್ತು. ಆಕೆ ಬ್ರಾ ತೆಗೆದು ಹೊರಗಡೆಯಿದ್ದ ತನ್ನ ತಾಯಿಯ ಕೈಗೆ ನೀಡುವವರೆಗೂ ಈ ಶಿಕ್ಷಕಿಯರು ಆಕೆಯನ್ನು ಒಳಗೆ ಹೋಗಲು ಬಿಟ್ಟಿರಲಿಲ್ಲ.

ಇದೊಂದು ಅವಮಾನಕರ ಅನುಭವವಾಗಿತ್ತು. ಇದರಿಂದಾಗಿ ಪರೀಕ್ಷೆಯನ್ನು ಚೆನ್ನಾಗಿ ಬರೆಯಲೂ ತನಗೆ ಸಾಧ್ಯವಾಗಲಿಲ್ಲ ಎಂದು ವಿದ್ಯಾರ್ಥಿನಿ ಅಳಲು ತೋಡಿಕೊಂಡಿದ್ದಾಳೆ.

ಇದೀಗ ವಿದ್ಯಾರ್ಥಿನಿಯ ದೂರಿನ ಮೇರೆಗೆ ಕ್ರಮವನ್ನು ಕೈಗೊಂಡಿರುವ ಶಾಲಾಡಳಿತವು ನಾಲ್ವರು ಶಿಕ್ಷಕಿಯರನ್ನು ಅಮಾನತುಗೊಳಿಸಿದ್ದು, ಸಮಗ್ರ ಘಟನೆಯ ಬಗ್ಗೆ ತನಿಖೆ ನಡೆಸಲು ಇಬ್ಬರು ಸದಸ್ಯರ ಸಮಿತಿಯೊಂದನ್ನು ರಚಿಸಿದೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X