Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನೀಟ್ ಗೆ ಹಾಜರಾದ ವಿದ್ಯಾರ್ಥಿಗಳ...

ನೀಟ್ ಗೆ ಹಾಜರಾದ ವಿದ್ಯಾರ್ಥಿಗಳ ಹೆತ್ತವರಿಗೆ ಆಶ್ರಯ ಒದಗಿಸಿದ ಕೇರಳದ ಮಸೀದಿ

ವಾರ್ತಾಭಾರತಿವಾರ್ತಾಭಾರತಿ9 May 2017 11:40 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ನೀಟ್ ಗೆ ಹಾಜರಾದ ವಿದ್ಯಾರ್ಥಿಗಳ ಹೆತ್ತವರಿಗೆ ಆಶ್ರಯ ಒದಗಿಸಿದ ಕೇರಳದ ಮಸೀದಿ

ನವದೆಹಲಿ, ಮೇ, 9 : ದೇಶದಾದ್ಯಂತ ವೈದ್ಯಕೀಯ ಕೋರ್ಸುಗಳ ಪ್ರವೇಶಾತಿಗಾಗಿ ನೀಟ್ ರವಿವಾರದಂದು ಹಲವು ಗೊಂದಲಗಳ ಹೊರತಾಗಿಯೂ ನಡೆಯಿತು. ಕೇರಳದ ಕಣ್ಣೂರಿನ ಕೇಂದ್ರವೊಂದರಲ್ಲಿ ಹಲವು ವಿದ್ಯಾರ್ಥಿನಿಯರು ಕಟ್ಟುನಿಟ್ಟಿನ ಕ್ರಮಗಳಿಂದಾಗಿ ಸಂಕಷ್ಟಕ್ಕೀಡಾದ ಪ್ರಸಂಗಗಳೂ ನಡೆದಿದ್ದವು. ಇವೆಲ್ಲವುಗಳ ನಡುವೆ ಬೆಳ್ಳಿ ರೇಖೆಯಂತಿದೆ ಕೇರಳದ ಅಲುವ ಪಟ್ಟಣದಲ್ಲಿ ನಡೆದ ಘಟನೆಯೊಂದು. ಹಲವಾರು ವಿದ್ಯಾರ್ಥಿಗಳು ಇಲ್ಲಿನ ಕೇಂದ್ರದಲ್ಲಿ ಪರೀಕ್ಷೆಗೆ ಹಾಜರಾಗಿದ್ದರೆ, ಅವರಿಗಾಗಿ ಕಾದು ಕುಳಿತ ಅವರ ಹೆತ್ತವರಿಗೆ ಸ್ಥಳೀಯ ಮಸೀದಿಯೊಂದು ಪರೀಕ್ಷೆ ಮುಗಿಯುವ ತನಕ ದಣಿವಾರಿಸಿಕೊಳ್ಳಲು ಆಶ್ರಯ ನೀಡಿ ಆಹಾರವನ್ನೂ ಒದಗಿಸಿ ಮಾನವೀಯತೆ ಮೆರೆದಿದೆ.

ರವಿವಾರ ಬೆಳಗ್ಗೆ ವಾದಿ ಹುದಾ ಟ್ರಸ್ಟ್ ಕಾರ್ಯದರ್ಶಿ ಮುಹಮ್ಮದ್ ನವಾಝ್ ಮತ್ತವರ ಸ್ನೇಹಿತರು ತಮ್ಮ ಬೆಳಗಿನ ಪ್ರಾರ್ಥನೆ ಮುಗಿಸಿ ಮಸೀದಿಯಿಂದ ಹೊರಬಂದಾಗ ಅಲ್ಲಿ ಹಲವಾರು ಮಂದಿ ತಮ್ಮ ತಮ್ಮ ವಾಹನಗಳ ಬಳಿ ನಿಂತಿದ್ದರು. ಅವರನ್ನು ವಿಚಾರಿಸಲಾಗಿ ಅವರೆಲ್ಲಾ ದೂರದೂರದಿಂದ ತಮ್ಮ ಮಕ್ಕಳು ನೀಟ್ ಗೆ ಹಾಜರಾಗಲು ಕರೆತಂದಿದ್ದವರೆಂದು ತಿಳಿಯಿತು.

ಹೆಚ್ಚಿನವರು ಆಯಾಸಗೊಂಡಿದ್ದರು ಹಾಗೂ ನೀರು ಮತ್ತು ಆಹಾರ ಎಲ್ಲಿಯಾದರೂ ಸಿಗಬಹುದೇ ಎಂದು ಹುಡುಕುತ್ತಿದ್ದರು ಎಂದು ತಿಳಿದ ಮುಹಮ್ಮದ್, ಅವರು ಸ್ಥಳೀಯ ಜನರೊಂದಿಗೆ ಸೇರಿ ಅಲ್ಲಿನ ಟೀ ಶಾಪ್ ಮಾಲಕರೊಬ್ಬರನ್ನು ಕರೆಯಿಸಿ ಅವರು ಆ ದಿನ ಅಂಗಡಿ ಮುಚ್ಚಿದ್ದರೂ ತೆರೆಯುವಂತೆ ಹೇಳಿ ಅಲ್ಲಿದ್ದ ಹೆತ್ತವರಿಗೆ ಚಹಾ ದೊರೆಯುವಂತೆ ನೋಡಿಕೊಂಡರು. ಹತ್ತಿರದ ನೀರು ಶುದ್ಧೀಕರಣ ಘಟಕದಿಂದ ನೀರು ತಂದು ಅಲ್ಲಿದ್ದವರಿಗೆ ಶರಬತ್ತು ತಯಾರಿಸಿ ಕೊಟ್ಟರು. ಸ್ವಲ್ಪ ಸಮಯದ ನಂತರ ಅಲ್ಲಿದ್ದ ಕೆಲವರು ಸ್ಥಳೀಯ ಕೆಲ ಮನೆಗಳಲ್ಲಿ ಆಶ್ರಯ ಪಡೆದರೆ, ಇನ್ನು ಕೆಲವರು ಇನ್ನೂ ಬಿರುಬಿಸಿಲಿನಲ್ಲಿ ನಿಂತಿರುವುದನ್ನು ಕಂಡು ಟ್ರಸ್ಟ್ ಪದಾಧಿಕಾರಿಗಳು ಅವರನ್ನು ಮಸೀದಿಗೆ ಕರೆದೊಯ್ದರು. ಅಲ್ಲಿ ಅವರು ತಮ್ಮ ಮಕ್ಕಳ ಪರೀಕ್ಷೆ ಮುಗಿಯುವ ತನಕ ಕುಳಿತು ನಂತರ ಅಲ್ಲಿನವರಿಗೆ ಧನ್ಯವಾದ ತಿಳಿಸಿ ಧನ್ಯತೆಯಿಂದ ಹೊರನಡೆದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X