Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಇವಿಎಂ ನ್ನು ಹೇಗೆ ತಿರುಚಬಹುದು ಎಂಬ...

ಇವಿಎಂ ನ್ನು ಹೇಗೆ ತಿರುಚಬಹುದು ಎಂಬ ಬಗ್ಗೆ ಆಪ್‌ ಶಾಸಕನಿಂದ ಪ್ರಾತ್ಯಕ್ಷಿಕೆ

ವಾರ್ತಾಭಾರತಿವಾರ್ತಾಭಾರತಿ9 May 2017 1:12 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಇವಿಎಂ ನ್ನು ಹೇಗೆ ತಿರುಚಬಹುದು ಎಂಬ ಬಗ್ಗೆ ಆಪ್‌ ಶಾಸಕನಿಂದ ಪ್ರಾತ್ಯಕ್ಷಿಕೆ

 ಹೊಸದಿಲ್ಲಿ, ಮೇ9: ದಿಲ್ಲಿ ವಿಧಾನ ಸಭೆಯ ಒಂದು ದಿನದ ವಿಶೇಷ ಅಧಿವೇಶನದಲ್ಲಿ ಇವಿಎಂ (ವಿದ್ಯುನ್ಮಾನ ಮತಯಂತ್ರ) ವಿಷಯಕ್ಕೆ ಸಂಬಂಧಿಸಿ ಉಂಟಾದ ಗದ್ದಲದ ನಡುವೆಯೂ ಇವಿಎಂ ಅನ್ನು ಹೇಗೆ ತಿರುಚಬಹುದು ಎಂಬ ಬಗ್ಗೆ ಆಮ್ ಆದ್ಮಿ ಪಕ್ಷದ ಶಾಸಕ ಸೌರಭ್ ಭಾರದ್ವಾಜ್ ವಿಧಾನಸಭೆಯಲ್ಲಿ ಪ್ರಾತ್ಯಕ್ಷಿಕೆ ನಡೆಸಿ ಗಮನ ಸೆಳೆದರು.

ವಿಧಾನಸಭೆಯ ವಿಶೇಷ ಕಲಾಪ ಆರಂಭವಾಗುತ್ತಿದ್ದಂತೆ ಇವಿಎಂ ವಿಷಯ ಪ್ರಸ್ತಾಪಿಸಿದ ಆಪ್ ಶಾಸಕಿ ಆಲ್ಕಾ ಲಾಂಬಾ ಅವರು, ಇವಿಎಂಗಳ  ಬಗ್ಗೆ ತಿಳಿದುಕೊಳ್ಳುವ ಅಧಿಕಾರ ಸಾರ್ವಜನಿಕರಿಗೆ ಇದೆ ಎಂದು ಸದನದ  ಗಮನ ಸೆಳೆದರು. ಆಗ ಧ್ವನಿಗೂಡಿಸಿದ ಆಮ್ ಆದ್ಮಿ ಪಕ್ಷದ ಶಾಸಕ ಸೌರಭ್ ಭಾರದ್ವಾಜ್ ಮತದಾರರು ಇವಿಎಂ ಮೂಲಕ ತಾವು ಹಾಕಿದ ಮತಗಳು ತಮ್ಮ ಅಭ್ಯರ್ಥಿಗೆ ಹೋಗುತ್ತದೆ ಎಂದು ನಂಬಿದ್ದಾರೆ. ಆದರೆ ಇವಿಎಂ ಯಂತ್ರವನ್ನು ಪೂರ್ಣವಾಗಿ ನಂಬುವಂತಿಲ್ಲ. ಫಲಿತಾಂಶವನ್ನು ತಿರುಚಲಾಗುತ್ತದೆ.  

ಮತದಾರನ ಸೋಗಿನಲ್ಲಿ ರಹಸ್ಯ ಕೋಡ್‌ ಬಳಸಿ ತಮಗಿಷ್ಟದ  ಅಭ್ಯರ್ಥಿಯನ್ನು ಆರಿಸಲು ಸಾಧ್ಯವಿದೆ ” ಎಂದು ಹೇಳುವ ಮೂಲಕ   ಪ್ರಾತ್ಯಕ್ಷಿಕೆ ಮೂಲಕ ಸ್ಫೋಟಕ ಮಾಹಿತಿ ನೀಡಿದರು. 

ಸಾಫ್ಟ್‌ವೇರ್ ಎಂಜಿನಿಯರ್ ಆಗಿ ಹತ್ತು ವರ್ಷಗಳ ಅನುಭವ ಹೊಂದಿರುವ  ಭಾರದ್ವಾಜ್‌ ಅವರು ಯಾವುದೇ ಯಂತ್ರವನ್ನು ಹ್ಯಾಕ್‌ ಮಾಡಲು ಸಾಧ್ಯವಿದೆ. ಮತದಾನದ ಬಳಿಕ ಎಷ್ಟು ಮತದಾನವಾಗಿದೆ ಎಂದು ತಿಳಿಯಲು ಗುಪ್ತ ಕೋಡ್‌ ಬಳಸಲಾಗುತ್ತಿದೆ. ಹಾಗೆಯೇ ಗುಪ್ತ ಕೋಡ್‌ ಬಳಸಿ  ಮತ ಯಂತ್ರದಲ್ಲಿ ದಾಖಲಾದ ಫಲಿತಾಂಶವನ್ನು  ತಿರುಚಿ ಫಲಿತಾಂಶವನ್ನು ಒಂದು ಪಕ್ಷದ ಪರ ಮಾಡಲು ಸಾಧ್ಯವಿದೆ ಎಂದು  ಹೇಳಿದರು.

"ದೇಶದ ವಿವಿಧ ಭಾಗಗಲ್ಲಿ ನಡೆದಿರುವ ಚುನಾವಣೆಯಲ್ಲಿ  ಬಿಜೆಪಿ ಗೆಲ್ಲಲು ಇವಿಎಂ ಯಂತ್ರ ಕಾರಣವಾಗಿದೆ. ಇದೇ ರೀತಿ ಇವಿಎಂ ಯಂತ್ರದ ಬಳಕೆ ಮುಂದುವರಿದರೆ ಪ್ರಜಾಪ್ರಭುತ್ವ ಉಳಿಯದು. ಬಿಜೆಪಿ ಮಾತ್ರ ಅಧಿಕಾರದಲ್ಲಿರಲು ಸಾಧ್ಯ” ಎಂದರು.

ಆಪ್ ಶಾಸಕರು ಇವಿಎಂ ಬಗ್ಗೆ ಪ್ರಸ್ತಾವಿಸುತ್ತಿದ್ದಂತೆಯೇ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಬಿಜೆಪಿ ಶಾಸಕ ಗುಪ್ತಾ, ಆಪ್ ಸರಕಾರದ ವಿರುದ್ಧದ ಭ್ರಷ್ಟಾಚಾರದ ಬಗ್ಗೆ ಧ್ವನಿ ಎತ್ತಿದ್ದರು.  ಸತ್ಯೇಂದ್ರ ಜೈನ್ ಶಾಮೀಲಾಗಿರುವ ವಿವಾದಿತ ಭೂ ವ್ಯವಹಾರದ ಬಗ್ಗೆ ಗುಪ್ತಾ ಪ್ರಶ್ನಿಸಿದ್ದರು. ಗದ್ದಲವನ್ನುಂಟು ಮಾಡಿದ ಬಿಜೆಪಿ ನಾಯಕನಿಗೆ ಸುಮ್ಮನಿರುವಂತೆ ಸ್ಪೀಕರ್ ರಾಮ್ ನಿವಾಸ್ ಗೋಯಲ್ ಅವರು ಪದೇಪದೆ ಸೂಚಿಸಿದರೂ ಸುಮ್ಮನಾಗದ  ಗುಪ್ತಾ ಅವರನ್ನು ಒಂದು ದಿನದ ಮಟ್ಟಿಗೆ ಅಮಾನತು ಮಾಡಿ, ಸದನದಿಂದ ಹೊರ ಹಾಕಲಾಗಿದೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X