Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಿಜೆಪಿ ಪ್ರಚೋದನೆಯಿಂದ ಯುವಕರು ಜೈಲು...

ಬಿಜೆಪಿ ಪ್ರಚೋದನೆಯಿಂದ ಯುವಕರು ಜೈಲು ಪಾಲು: ಸಚಿವ ಪ್ರಮೋದ್

ವಾರ್ತಾಭಾರತಿವಾರ್ತಾಭಾರತಿ9 May 2017 7:01 PM IST
share
ಬಿಜೆಪಿ ಪ್ರಚೋದನೆಯಿಂದ ಯುವಕರು ಜೈಲು ಪಾಲು: ಸಚಿವ ಪ್ರಮೋದ್

ಉಡುಪಿ, ಮೇ 9: ಬಿಜೆಪಿಯವರು ಬಜರಂಗದಳದಂತಹ ಹಿಂದೂ ಸಂಘಟನೆಗಳ ಮೂಲಕ ಯುವಕರನ್ನು ಪ್ರಚೋದಿಸಿ ಜೈಲಿಗೆ ಕಳುಹಿಸುವ ಕೆಲಸ ಮಾಡುತ್ತಿದ್ದಾರೆ. ಕಾಂಗ್ರೆಸ್ ಪಕ್ಷ ಯುವಕರನ್ನು ಒಗ್ಗೂಡಿಸಿ ದೇಶ ಕಟ್ಟುವ ಕೆಲಸ ಮಾಡಬೇಕು ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ.

ಉಡುಪಿ ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ಮಂಗಳವಾರ ಜರಗಿದ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳ ಮತ್ತು ಕಾರ್ಯ ಕರ್ತರ ವಿಶೇಷ ಸಭೆಯನ್ನುದ್ದೇಶಿಸಿ ಅವರು ಮಾತನಾಡುತಿದ್ದರು.

ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ ಮಾತನಾಡಿ, ಯುವ ಶಕ್ತಿಯನ್ನು ಒಗ್ಗೂಡಿಸುವ ಕಾರ್ಯ ಪಕ್ಷದಿಂದ ಆಗಬೇಕು. ಭಾರತದಲ್ಲಿ ಶೇ.65ರಷ್ಟಿರುವ ಯುವಕರನ್ನು ಪಕ್ಷದತ್ತ ಸೆಳೆಯಬೇಕಾಗಿದೆ. ಇಂದು ಭಾರತವು ಶಿಕ್ಷಣ, ಆರೋಗ್ಯ ಹಾಗೂ ಕ್ರೀಡೆಯಲ್ಲಿ ಪ್ರಗತಿಯನ್ನು ಸಾಧಿಸುತ್ತಿದೆ. ಯುವಕರು ತಮ್ಮ ಗ್ರಾಮದ ಸಮಸ್ಯೆಗಳನ್ನು ಅರಿತು ಅದಕ್ಕೆ ಪರಿಹಾರ ಕಂಡುಕೊಳ್ಳುವ ಕೆಲಸ ಮಾಡಬೇಕು ಎಂದು ತಿಳಿಸಿದರು.

ಕೆಪಿಸಿಸಿ ಕಾರ್ಯದರ್ಶಿ ಎಂ.ಎ.ಗಫೂರ್ ಮಾತನಾಡಿ, ಉಡುಪಿ ಜಿಲ್ಲೆಯಲ್ಲಿ ಪ್ರಸ್ತುತ 30,000 ಸದಸ್ಯತ್ವ ನೊಂದಾವಣೆ ಮಾಡಲಾಗಿದೆ. ಮೇ 15ರೊಳಗೆ 1ಲಕ್ಷ ಸದಸ್ಯತ್ವ ನೊಂದಣಿ ಮಾಡುವ ಗುರಿಯನ್ನು ಹೊಂದಲಾಗಿದೆ. ಯುವ ಕಾಂಗ್ರೆಸ್ ಘಟಕಕ್ಕೆ ಉಡುಪಿಯಲ್ಲಿ 2350 ಮಂದಿಯನ್ನು ನೊಂದಾವಣೆ ಯಾಗಿದ್ದು, ಮೇ 17ರಂದು ಯುವ ಕಾಂಗ್ರೆಸ್ ಚುನಾವಣೆ ನಡೆಯಲಿದೆ. ಶೇ.50ರಷ್ಟು ಸದಸ್ಯರ ನೊಂದಾವಣೆ ಆಗದಿದ್ದರೆ ಆ ಬ್ಲಾಕ್‌ನ ಯುವ ಕಾಂಗ್ರೆಸ್ ಅಸ್ತಿತ್ವಕ್ಕೆ ಬರುವುದಿಲ್ಲ ಎಂದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸತೀಶ್ ಅಮೀನ್ ಪಡುಕೆರೆ, ನಗರಸಭೆ ಅಧ್ಯಕ್ಷ ಮೀನಾಕ್ಷಿ ಮಾಧವ ಬನ್ನಂಜೆ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನರಸಿಂಹಮೂರ್ತಿ, ಮುಖಂಡರಾದ ಅಮೃತ್ ಶೆಣೈ, ಪ್ರಖ್ಯಾತ್ ಶೆಟ್ಟಿ, ಕೀರ್ತಿ ಶೆಟ್ಟಿ, ಚಂದ್ರಿಕಾ ಶೆಟ್ಟಿ, ರೆಹಮಾನ್ ಮಣಿಪಾಲ, ಯತೀಶ್ ಕರ್ಕೇರ, ಜತಿನ್ ಉಪಸ್ಥಿತರಿದ್ದರು. ವಕ್ತಾರ ಭಾಸ್ಕರ ರಾವ್ ಕಿದಿಯೂರು ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X