Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತಮಿಳುನಾಡು ಸಚಿವ ನಿಕಟವರ್ತಿ...

ತಮಿಳುನಾಡು ಸಚಿವ ನಿಕಟವರ್ತಿ ಕಂಟ್ರಾಕ್ಟರ್ ನಿಗೂಢ ಸಾವು

ವಾರ್ತಾಭಾರತಿವಾರ್ತಾಭಾರತಿ9 May 2017 1:58 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ತಮಿಳುನಾಡು ಸಚಿವ ನಿಕಟವರ್ತಿ ಕಂಟ್ರಾಕ್ಟರ್ ನಿಗೂಢ ಸಾವು

ಚೆನ್ನೈ,ಮೇ9: ತಮಿಳುನಾಡಿನ ಹಾಲಿ ಸಚಿವರೊಬ್ಬರ ನಿಕಟವರ್ತಿ ವಿಜಯ್‌ಕುಮಾರ್ ಅವರ ನಿಕಟವರ್ತಿಯೆನ್ನಲಾದ ಸರಕಾರಿ ಗುತ್ತಿಗೆದಾರ ಸುಬ್ರಮಣಿ ಎಂಬವರು ನಿಗೂಢ ಸನ್ನಿವೇಶಗಳಲ್ಲಿ ಮೃತಪಟ್ಟ ಘಟನೆ ಸೋಮವಾರ ನಡೆದಿದೆ. ಚೆನ್ನೈನಲ್ಲಿ ಎಪ್ರಿಲ್ 8ರಂದು ಆರೋಗ್ಯ ಸಚಿವ ವಿಜಯ್ ಭಾಸ್ಕರ್ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ ಸಂದರ್ಭದಲ್ಲಿ ಸರಕಾರಿ ಗುತ್ತಿಗೆದಾರ ಸುಬ್ರಮಣಿ ಅವರ ನಿವಾಸದ ಮೇಲೂ ದಾಳಿ ಮಾಡಿದ್ದರು. ಆರೋಗ್ಯ ಇಲಾಖೆಯಲ್ಲಿ ನಡೆದ ಭಾರೀ ಭ್ರಷ್ಟಾಚಾರ ಹಗರಣಕ್ಕೆ ಸಂಬಂಧಿಸಿ ವಿಜಯ್‌ಭಾಸ್ಕರ್ ನಿವಾಸದಲ್ಲಿ ದೊರೆತ ದಾಖಲೆ ಪತ್ರಗಳ ಆಧಾರದಲ್ಲಿ ಆದಾಯ ತೆರಿಗೆ ಆಧಿಕಾರಿಗಳು ಎರಡು ಬಾರಿ ವಿಚಾರಣೆಗೆ ಕರೆಸಿಕೊಂಡಿದ್ದರು.

  ಸುಬ್ರಮಣಿ ಅವರು ಸೋಮವಾರ ತನ್ನ 10 ಎಕರೆ ವಿಸ್ತೀರ್ಣದ ತೋಟದ ಮನೆಗೆ ತೆರಳಿದ್ದರು. ಅಲ್ಲಿ ಅವರು ಸ್ವಲ್ಪ ಸಮಯದಚಿವರೆಗೆ ನಿದ್ರಿಸುವುದಾಗಿ ಮೇಲ್ವಿಚಾರಕನಿಗೆ ತಿಳಿಸಿದ್ದರು. ಸ್ವಲ್ಪ ಹೊತ್ತಿನ ಬಳಿಕ ಮೇಲ್ವಿಚಾರಕನು ಅವರನ್ನು ಎಬ್ಬಿಸಲು ಬಂದಾಗ, ಅವರು ಪ್ರಜ್ಞೆ ತಪ್ಪಿಬಿದ್ದಿದ್ದರು. ಕೂಡಲೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಅವರು ಆಗಲೇ ಮೃತಪಟ್ಟಿದ್ದರು. ಸುಬ್ರಮಣಿ ಅವರು ಇಲಿವಿಷ ಸೇವಿಸಿ ಮೃತಪಟ್ಟಿರುವುದಾಗಿ ಆಸ್ಪತ್ರೆಯ ಮೂಲಗಳು ತಿಳಿಸಿವೆ. ಸುಬ್ರಮಣಿ ಅವರು ಬಹಳ ಸಮಯದಿಂದ ವಿಜಯ್ ಭಾಸ್ಕರ್ ಅವರ ನಿಕಟವರ್ತಿಯಾಗಿದ್ದರು. ಎಡಿಎಂಕೆ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಸುಬ್ರಮಣಿ ಅವರು ಸರಕಾರಿ ವೈದ್ಯಕೀಯ ಗುತ್ತಿಗೆಗಳನ್ನು ಪಡೆದುಕೊಂಡಿದ್ದರು. ಆದರೆ ಇತ್ತೀಚಿನ ದಾಳಿಗಳ ಬಳಿಕ ಅವರು ಖಿನ್ನರಾಗಿದ್ದರೆನ್ನಲಾಗಿದೆ.

ಆದಾಗ್ಯೂ ಸುಬ್ರಮಣಿ ಅವರ ಹೊಲದ ಮನೆಯ ಮಲಗುವ ಕೊಠಡಿಯಲ್ಲಿ ಇಲಿವಿಷದ ಬಾಟಲಿ ಅಥವಾ ಡಬ್ಬ ಪತ್ತೆಯಾಗಿಲ್ಲವೆಂದು ಪೊಲೀಸರು ತಿಳಿಸಿದ್ದಾರೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X