Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮುಂಬೈ ತಲುಪಿದ ಜಸ್ಟಿನ್ ಬೀಬರ್: ಈ...

ಮುಂಬೈ ತಲುಪಿದ ಜಸ್ಟಿನ್ ಬೀಬರ್: ಈ ಅಂತಾರಾಷ್ಟ್ರೀಯ ತಾರೆಯನ್ನು ಸ್ವಾಗತಿಸಿದ್ದು ಯಾರು ಗೊತ್ತೇ ?

ವಾರ್ತಾಭಾರತಿವಾರ್ತಾಭಾರತಿ10 May 2017 4:45 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಮುಂಬೈ ತಲುಪಿದ ಜಸ್ಟಿನ್ ಬೀಬರ್:  ಈ ಅಂತಾರಾಷ್ಟ್ರೀಯ ತಾರೆಯನ್ನು ಸ್ವಾಗತಿಸಿದ್ದು ಯಾರು ಗೊತ್ತೇ ?

ಮುಂಬೈ, ಮೇ 10: ಖ್ಯಾತ ಪಾಪ್ ಗಾಯಕ ಕೆನಡಾದ ಜಸ್ಟಿನ್ ಬೀಬರ್ ಬುಧವಾರ ಬೆಳಗ್ಗಿನ ಜಾವ ಸುಮಾರು 1:30ಕ್ಕೆ ಮುಂಬೈ ವಿಮಾನ ನಿಲ್ದಾಣದಲ್ಲಿ ಬಂದಿಳಿದಿದ್ದಾರೆ. ಅವರು ಇಂದು ಭಾರತದಲ್ಲಿ ತಮ್ಮ ಪ್ರಪ್ರಥಮ ಸಂಗೀತ ಕಾರ್ಯಕ್ರಮವನ್ನು ಮುಂಬೈಯಲ್ಲಿ ನೀಡಲಿದ್ದಾರೆ. ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಅಂಗರಕ್ಷಕ ಶೇರಾ ಅವರು 23 ವರ್ಷದ ಜಸ್ಟಿನ್ ಬೀಬರ್ ಬೆಂಗಾವಲಿಗೆ ನಿಂತಿದ್ದರು. ನಸುಗುಲಾಬಿ ಬಣ್ಣದ ಪುಲ್ ಓವರ್ ಹಾಗೂ ಕಪ್ಪು ಬರ್ಮುಡಾ ಶಾರ್ಟ್ಸ್ ಧರಿಸಿದ್ದ ಜಸ್ಟಿನ್ ಬೀಬರ್ ದಕ್ಷಿಣ ಮುಂಬೈಯ ವಿಲಾಸಿ ಹೋಟೆಲ್ ಸೈಂಟ್ ರೀಗಸ್ ನಲ್ಲಿ ತಂಗಲಿದ್ದಾರೆ.

ಅವರು ವಿಮಾನ ನಿಲ್ದಾಣದಲ್ಲಿ ಬಂದಿಳಿದ ಸ್ವಲ್ಪವೇ ಹೊತ್ತಿನಲ್ಲಿ ಅವರ ಹಲವು ಫೋಟೋ ಹಾಗೂ ವೀಡಿಯೋಗಳು ಅಂತರ್ಜಾಲದಲ್ಲಿ ಹರಿದಾಡಿದವಲ್ಲದೆ ಅವುಗಳಲ್ಲಿ ಅವರು ಸ್ವಲ್ಪ ಸುಸ್ತಾದವರಂತೆ ಗೋಚರಿಸುತ್ತಿದ್ದರು.

ಜಸ್ಟಿನ್ ಬೀಬರ್ ಅವರು ನಗರದ ಡಿ ವೈ ಪಾಟೀಲ್ ಸ್ಟೇಡಿಯಂನಲ್ಲಿ ಸಂಗೀತ ಪ್ರದರ್ಶನ ನೀಡಲಿದ್ದಾರೆ. ದೇಶಾದ್ಯಂತದ ಅವರ ಅಭಿಮಾನಿಗಳು ಈಗಾಗಲೇ ಮುಂಬೈಗೆ ಬಂದಿದ್ದು, ಅವರ ಕಾರ್ಯಕ್ರಮ ನೋಡಲು ಕಾತುರರಾಗಿದ್ದಾರೆ. ಸುಮಾರು 45,000 ಜನರು ಅವರ ಕಾರ್ಯಕ್ರಮ ವೀಕ್ಷಿಸಲಿದ್ದಾರೆಂದು ಅಂದಾಜಿಸಲಾಗಿದೆ.

ಸುಮಾರು 500 ಪೊಲೀಸ್ ಸಿಬ್ಬಂದಿಯ ಹೊರತಾಗಿ ಖಾಸಗಿ ಅಂತಾರಾಷ್ಟ್ರೀಯ ಸೆಕ್ಯುರಿಟಿ ಏಜನ್ಸಿಯೊಂದಕ್ಕೆ ಕಾರ್ಯಕ್ರಮದ ಭದ್ರತಾ ವ್ಯವಸ್ಥೆ ವಹಿಸಲಾಗಿದೆ. ಸಿಸಿಟಿವಿ ಕ್ಯಾಮರಾಗಳಿರುವ ಡ್ರೋನ್ ಗಳೂ ಸಮಾರಂಭದಲ್ಲಿ ಹದ್ದಿನ ಕಣ್ಣಿಡಲಿವೆ.

ಈ ಖ್ಯಾತ ಪಾಪ್ ಸ್ಟಾರ್ ಬ್ಲ್ಯಾಕ್ ಟೈ ಬಾಕ್ಸಿಂಗ್ ಸ್ಪರ್ಧೆಯಲ್ಲೂ ಕಾಣಿಸಿಕೊಳ್ಳುವ ಸಂಭವವಿದ್ದು, ಅಲ್ಲಿ ಬಾಲಿವುಡ್ ನಟರಾದ ಅರ್ಜುನ್ ರಾಮ್ ಪಾಲ್, ಟೈಗರ್ ಶ್ರಾಫ್, ಮಲೈಕಾ ಅರೋರಾ ಹಾಗೂ ಸನ್ನಿ ಲಿಯೋನ್ ಕೂಡ ಭಾಗವಹಿಸಲಿದ್ದಾರೆ.

ಆಟೋಗ್ರಾಫ್ ಮಾಡಲ್ಪಟ್ಟ ಸರೋದ್ ಒಂದನ್ನು ಖ್ಯಾತ ಸರೋದ್ ವಾದಕ ಉಸ್ತಾದ್ ಅಮ್ಜದ್ ಅಲಿ ಖಾನ್ ಅವರು ಜಸ್ಟಿನ್ ಬೀಬರ್ ಅವರಿಗೆ ನೀಡಲಿದ್ದಾರೆ.

ತಮ್ಮ ಜನಪ್ರಿಯ ಹಾಡುಗಳಾದ ‘ವೇರ್ ಆರ್ ಯೂ ನೌ,’ ‘ಬಾಯ್ ಫ್ರೆಂಡ್,’ ‘ಲವ್ ಯುವರ್ ಸೆಲ್ಫ್,’ ‘ಕಂಪೆನಿ’ ಮೊದಲಾವುಗಳನ್ನು ಹಾಡಿ ಜಸ್ಟಿನ್ ಪ್ರೇಕ್ಷಕರನ್ನು ಮನರಂಜಿಸಲಿದ್ದಾರೆ.

ಗುರುವಾರ ಅವರು ಮುಂಬೈ ಪ್ರವಾಸ ಕೈಗೊಳ್ಳಲಿದ್ದು, ಶುಕ್ರವಾರ ಜೈಪುರ ಹಾಗೂ ಆಗ್ರಾದ ತಾಜ್ ಮಹಲ್ ಗೆ ಭೇಟಿ ನೀಡಲಿದ್ದಾರೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X